• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಯವರಿಗೆ ಅಂದು ಸಂವಿಧಾನ ನೆನಪಾಗಲಿಲ್ಲವೇ?: ತಂಗಡಗಿ

Mar 24 2025, 12:37 AM IST
೨೦೦೮ರಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿ ಆಡಳಿತಕ್ಕೆ ಬರಲು ನಾವು ಐವರು ಪಕ್ಷೇತರರೇ ಕಾರಣ

ಮೀಸಲಾತಿ ಎಲ್ಲ ಸಮುದಾಯಗಳಿಗೆ ಸಂವಿಧಾನ ನೀಡಿರುವ ಪ್ರಾತಿನಿಧ್ಯತೆ

Mar 22 2025, 02:00 AM IST
ಶಿವಮೊಗ್ಗ: ಮೀಸಲಾತಿ ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡುವ ಸವಲತ್ತಲ್ಲ. ಅದು ಸಂವಿಧಾನ ಎಲ್ಲ ಅಲಕ್ಷಿತ ಸಮುದಾಯಗಳಿಗೆ ನೀಡಿರುವ ಪ್ರಾತಿನಿಧ್ಯತೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್ ಅಭಿಪ್ರಾಯಪಟ್ಟರು.

ಮಹಿಳೆಯರನ್ನು ಗೌರವಿಸಿದರೆ ಸಂವಿಧಾನ ಗೌರವಿಸಿದಂತೆ: ನ್ಯಾಯಾಧೀಶೆ ಉಷಾರಾಣಿ

Mar 18 2025, 12:33 AM IST
ಮಹಿಳೆಯರು ಕಾನೂನನ್ನು ಉಪಯೋಗ ಮಾಡಿಕೊಳ್ಳುವುದಕ್ಕಿಂತ ದುರಪಯೋಗ ಜಾಸ್ತಿ ಮಾಡಿಕೊಳ್ಳುತ್ತಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳನ್ನು ಮಹಿಳೆಯರು ಕೂಡ ಮಾಡಬಾರದು.

ವಕ್ಫ್‌ ಮಸೂದೆ ಸಂವಿಧಾನ ವಿರೋಧಿಯಾಗಿದ್ದರೆ ಒಪ್ಪಲಾಗದು: ಯು.ಟಿ. ಖಾದರ್‌

Mar 16 2025, 01:46 AM IST
ಕೇಂದ್ರ ಸರ್ಕಾರ ಜಾರಿ ಮಾಡಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ ಕರಡು ಮಸೂದೆ ಮೇಲ್ನೋಟಕ್ಕೆ ಸಂವಿಧಾನಕ್ಕೆ ವಿರುದ್ಧವಾಗಿದೆ ಅಂತ ಕಾಣುತ್ತದೆ. ಮಸೂದೆಯು ಸಂವಿಧಾನ ವಿರೋಧಿಯಾಗಿದ್ದರೆ ಯಾರೂ ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ.

ಜಗತ್ತಿನ ಅತೀ ಶ್ರೇಷ್ಠ ಸಂವಿಧಾನ ನಮ್ಮದು: ನ್ಯಾ. ಬಾಳಾ ಸಾಹೇಬ್

Mar 15 2025, 01:06 AM IST
Ours is the greatest constitution in the world: Justice Balasaheb

ಸಂವಿಧಾನ ಬದಲಾಯಿಸುತ್ತೇವೆ ಎನ್ನುವುದು ಸರಿಯಲ್ಲ: ನ್ಯಾ. ನಾಗಮೋಹನದಾಸ್

Mar 09 2025, 01:45 AM IST
ಉಡುಪಿ ಎಲ್‌ಐಸಿ ಎಂಪ್ಲಾಯೀಸ್‌ ಕೋ-ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರ ಆರಂಭಗೊಂಡಿತು.

ದೇಶದ ಸಂವಿಧಾನ ರಚನೆಯಲ್ಲಿ ಭಾಗಿಯಾಗಿದ್ದ 15 ಮಹಿಳೆಯರು, ಅವರ ಹಿನ್ನೆಲೆ ನಿಮಗೆ ಗೊತ್ತೆ?

Mar 07 2025, 11:27 AM IST

ಭಾರತದ ಸಂವಿಧಾನ ಇಂದು ಜಗತ್ತಿನಲ್ಲಿಯೇ ವಿಭಿನ್ನ ಸಂವಿಧಾನವಾಗಿ ಮನ್ನಣೆ ಪಡೆದಿದೆ. ಪ್ರಪಂಚದ ಅತಿದೊಡ್ಡ ಸಂವಿಧಾನವಾಗಿರುವ ದೇಶದ ಸಂವಿಧಾನ ರಚನೆಯ ಹಿಂದೆ ನಾರಿಶಕ್ತಿಯರ ಸಹಕಾರವೂ ಇದೆ. ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜೊತೆ ಸಂವಿಧಾನ ರಚನೆಯಲ್ಲಿ ಕೈ ಜೋಡಿಸಿದ್ದರು ಮಹಿಳೆಯರ ಪರಿಚಯ ಇಲ್ಲಿದೆ.

ಸರ್ವರಿಗೂ ರಕ್ಷಣೆ ನೀಡಿದ ಸಂವಿಧಾನ: ಅಪರ ಜಿಲ್ಲಾಧಿಕಾರಿ

Mar 07 2025, 12:49 AM IST
ಲಿಂಗ ತಾರತಮ್ಯ ಮತ್ತಿತರ ದೌರ್ಜನ್ಯಗಳಿಂದ ಪ್ರತಿಯೊಬ್ಬರಿಗೂ ರಕ್ಷಣೆ ದೊರೆತಿದೆ

ಸಂವಿಧಾನ ವಿರೋಧಿಗಳು ಕೇವಲ 10 ಪರ್ಸೆಂಟ್ ಮಾತ್ರ

Mar 01 2025, 01:02 AM IST
ಚಿತ್ರದುರ್ಗದ ತರಾಸು ರಂಗಮಂದಿರಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ ರಕ್ಷಾ ಅಭಿಯಾನಕ್ಕೆ ಸಂವಿಧಾನ ಪೀಠಿಕೆ ಓದುವುದರ ಮೂಲಕ ಚಾಲನೆ ನೀಡಲಾಯಿತು.

ಇಂದು ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮ

Feb 27 2025, 02:01 AM IST
ಶಿವಮೊಗ್ಗ: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಫೆ.27 ರಂದು ಸಂಜೆ 4 ಗಂಟೆಗೆ ಮಾನವ ಹಕ್ಕುಗಳ ಮತ್ತು ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮವನ್ನು ಭದ್ರಾವತಿಯ ನ್ಯೂಟೌನ್ ಪೋಲಿಸ್ ಠಾಣೆಯ ಬಳಿಯಿರುವ ರೋಟರಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 76
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved