• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅವಧಿಯಲ್ಲಿ ಸಂವಿಧಾನ ದುರ್ಬಳಕೆ: ಗೋವಿಂದ ಕಾರಜೋಳ‌

Jan 28 2025, 12:46 AM IST
ಕಾಂಗ್ರೆಸ್‌ನವರು ತಮ್ಮ ಸ್ವಾರ್ಥಕ್ಕಾಗಿ, ನೆಹರೂ ಮನೆತನದ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ಸಂವಿಧಾನ ತಿದ್ದುಪಡಿ ಮಾಡಿದರು.

ಎಲ್ಲರೂ ಸಂವಿಧಾನ ಗೌರವಿಸಿ: ಎಂಎಲ್‌ಸಿ ಶಾಂತಾರಾಮ ಸಿದ್ದಿ

Jan 28 2025, 12:45 AM IST
ನಾವು ಹಕ್ಕು ಪಡೆಯುವ ಚಿಂತನೆಗೂ ಮುನ್ನ ನಮ್ಮ ಕರ್ತವ್ಯಗಳ ಕುರಿತಾಗಿಯೂ ಯೋಚಿಸಬೇಕಿದೆ ಎಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ತಿಳಿಸಿದರು.

ದೇಶವನ್ನು ಮುನ್ನಡೆಸುವ ದಿಕ್ಸೂಚಿಯೇ ಸಂವಿಧಾನ: ಶ್ರೀಪಾದ

Jan 28 2025, 12:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಭವ್ಯ ಭಾರತವನ್ನು ಸತ್ಯದ, ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಮುನ್ನಡೆಸುವ ಬೃಹತ್ ದಿಕ್ಸೂಚಿಯೇ ನಮ್ಮ ಹೆಮ್ಮೆಯ ಭಾರತೀಯ ಸಂವಿಧಾನವೆಂದು ಡಾ.ಶ್ರೀಪಾದ ಕುಲಕರ್ಣಿ ಹೇಳಿದರು. ನಗರದ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಂವಿಧಾನ ರಕ್ಷಣೆಗೆ ಹೋರಾಟ ಅನಿವಾರ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ

Jan 27 2025, 10:07 AM IST

ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ಸಂವಿಧಾನ ಪ್ರಜಾಪ್ರಭುತ್ವ ದೇಶದ ಆತ್ಮ: ಭಟ್ಕಳ ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ

Jan 27 2025, 12:50 AM IST
ಭಾರತ ಸಂವಿಧಾನವು ಪ್ರಜಾಪ್ರಭುತ್ವ ಹಾಗೂ ಜಾತ್ಯತೀತ ರಾಷ್ಟ್ರವನ್ನು ಪ್ರತಿಪಾದಿಸುತ್ತಿದೆ.

ಸಂವಿಧಾನ ರಕ್ಷಣೆಗೆ ಹೋರಾಟ ಅನಿವಾರ್ಯ: ಖರ್ಗೆ

Jan 27 2025, 12:50 AM IST
ಕೇಂದ್ರ ಸರ್ಕಾರವು ಸಂವಿಧಾನದ ಮೌಲ್ಯಗಳನ್ನು ಮೂಲೆಗುಂಪು ಮಾಡಿದ್ದು, ನಾಗರಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಕೇಂದ್ರ ಸಚಿವ ಅಮಿತ್‌ ಶಾರಂತಹ ಪ್ರಮುಖ ನಾಯಕರೇ ಬಹಿರಂಗವಾಗಿ ಸಂವಿಧಾನವನ್ನು ಹೀಯಾಳಿಸುತ್ತಿದ್ದಾರೆ. ಈ ಹಂತದಲ್ಲಿ ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ಸಂವಿಧಾನ ಬದ್ಧವಾಗಿ ನಡೆಯಬೇಕು: ಯೋಗೇಶ್ವರ್

Jan 27 2025, 12:49 AM IST
ಚನ್ನಪಟ್ಟಣ: ರಾಷ್ಟ್ರೀಯ ಹಬ್ಬಗಳು ಜನರನ್ನು ಭಾವೈಕ್ಯವಾಗಿ ಒಂದುಗೂಡಿಲಿದ್ದು, ರಾಷ್ಟ್ರೀಯ ಹಬ್ಬಗಳಲ್ಲಿ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡು ಸಂವಿಧಾನಕ್ಕೆ ಬದ್ಧರಾಗಿ ಗೌರವಿಸಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ವಿಶ್ವಕ್ಕೆ ಮಾದರಿ ಸ್ವರೂಪದ ಸಂವಿಧಾನ ನೀಡಿದ ಡಾ. ಅಂಬೇಡ್ಕರ್‌: ಬಸವರಾಜ ಶಿವಣ್ಣನವರ

Jan 27 2025, 12:49 AM IST
ಬಹುಧರ್ಮ, ಭಾಷೆ ಮತ್ತು ಸಂಸ್ಕೃತಿ ಪ್ರತಿಪಾದಿಸುವ ದೇಶ ನಮ್ಮದಾಗಿದೆ. ಭಾರತ ಆಡಳಿತಾತ್ಮಕ ನಿರ್ವಹಣೆಗೆ ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 76 ವರ್ಷಗಳು ತುಂಬುತ್ತಿವೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರಟಗಿ : ವಿಶ್ವದ ಶ್ರೇಷ್ಠ ಸಂವಿಧಾನ ನಮ್ಮದು - ತಹಸೀಲ್ದಾರ್ ಎಂ. ಕುಮಾರಸ್ವಾಮಿ

Jan 27 2025, 12:49 AM IST

 ಪ್ರಜಾಪ್ರಭುತ್ವ ವ್ಯವಸ್ಥೆಯು ಇಡೀ ಜಗತ್ತಿಗೆ ಮಾದರಿ. ಎಂತಹ ಸವಾಲುಗಳು ಬಂದರೂ ಅವುಗಳನ್ನು ಎದುರಿಸಿ ನಮ್ಮ ಪ್ರಜಾಪ್ರಭುತ್ವದ ವ್ಯವಸ್ಥೆಯ ನೆಲೆಗಟ್ಟು ಭದ್ರವಾಗಿ ನಿಂತಿದೆ. ವಿಶ್ವದಲ್ಲಿಯೇ ನಮ್ಮದು ಸರ್ವಶ್ರೇಷ್ಠ ಸಂವಿಧಾನ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದು ತಹಸೀಲ್ದಾರ್ ಎಂ. ಕುಮಾರಸ್ವಾಮಿ ಹೇಳಿದರು.

ಆಚಾರ ವಿಚಾರಗಳಿಗೆ ಧಕ್ಕೆ ಬಾರದಂತೆ ಸಂವಿಧಾನ ರಚನೆ

Jan 27 2025, 12:49 AM IST
76 ವರ್ಷಗಳಲ್ಲಿ ಸಾಧಿಸಿದಕ್ಕಿಂತಲೂ ಕಳೆದ 10 ವರ್ಷದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದೇವೆ. ಪ್ರಧಾನಿ ಮೋದಿ ಕೆಳಹಂತದ ಜನರ ಆರ್ಥಿಕ ಅಭಿವೃದ್ಧಿಗೆ ಶ್ರಮಿಸಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 73
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved