ಹಕ್ಕು-ಬಾಧ್ಯತೆಗಳನ್ನು ತಿಳಿದಾಗ ಸಂವಿಧಾನ ಓದು ಸಾರ್ಥಕ: ಪ್ರೊ.ಕರಿಯಣ್ಣ
Jan 20 2025, 01:32 AM ISTಯುವ ಸಮೂಹ ಸಂವಿಧಾನದ ಬಗ್ಗೆ ಜಾಗೃತಿ ವಹಿಸುವುದರಿಂದ ಸಾರ್ಥಕತೆಯ ಮನೋಭಾವ ಮೂಡುತ್ತದೆ. ಈ ದೇಶದಲ್ಲಿ ೧೪೫ ಕೋಟಿಗೂ ಹೆಚ್ಚು ಜನಸಂಖ್ಯೆಯಿದ್ದು, ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಅನುಭವಿಸುತ್ತಿದ್ದೇವೆ, ದೇಶದ ಒಕ್ಕೂಟ ವ್ಯವಸ್ಥೆಯ ಮೂಲಕ ಸಂವಿಧಾನದಡಿ ಜೀವಿಸುತ್ತಿದ್ದರೂ ಬಿಕ್ಕಟ್ಟು ಹಾಗೂ ಸವಾಲುಗಳು ಎದುರಾಗುತ್ತಲೇ ಇವೆ.