• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಕ್ಕು-ಬಾಧ್ಯತೆಗಳನ್ನು ತಿಳಿದಾಗ ಸಂವಿಧಾನ ಓದು ಸಾರ್ಥಕ: ಪ್ರೊ.ಕರಿಯಣ್ಣ

Jan 20 2025, 01:32 AM IST
ಯುವ ಸಮೂಹ ಸಂವಿಧಾನದ ಬಗ್ಗೆ ಜಾಗೃತಿ ವಹಿಸುವುದರಿಂದ ಸಾರ್ಥಕತೆಯ ಮನೋಭಾವ ಮೂಡುತ್ತದೆ. ಈ ದೇಶದಲ್ಲಿ ೧೪೫ ಕೋಟಿಗೂ ಹೆಚ್ಚು ಜನಸಂಖ್ಯೆಯಿದ್ದು, ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಅನುಭವಿಸುತ್ತಿದ್ದೇವೆ, ದೇಶದ ಒಕ್ಕೂಟ ವ್ಯವಸ್ಥೆಯ ಮೂಲಕ ಸಂವಿಧಾನದಡಿ ಜೀವಿಸುತ್ತಿದ್ದರೂ ಬಿಕ್ಕಟ್ಟು ಹಾಗೂ ಸವಾಲುಗಳು ಎದುರಾಗುತ್ತಲೇ ಇವೆ.

ಸಂವಿಧಾನ ಪ್ರಜ್ಞೆಯ ಹೋರಾಟ ಅಗತ್ಯ

Jan 20 2025, 01:31 AM IST
ರಾಮನಗರ: ದೇಶದಲ್ಲಿ ಜಾತೀಯತೆ ಮತ್ತು ಕೋಮುವಾದದ ಜೊತೆಗೆ, ಸಂವಿಧಾನ ವಿರೋಧಿ ಮನಸ್ಥಿತಿ ಹೆಚ್ಚಾಗುತ್ತಿವೆ. ಇದರ ವಿರುದ್ಧ ಸಂವಿಧಾನ ಪ್ರಜ್ಞೆ ಮತ್ತು ವೈಚಾರಿಕ ಪ್ರಜ್ಞೆ ಬೆಳೆಸಿಕೊಂಡು ಹೋರಾಡಬೇಕಿದೆ ಎಂದು ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ಹೇಳಿದರು.

ನವಭಾರತದ ಶಕ್ತಿ ಮಂತ್ರ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ - ಗಾಂಧೀಜಿ ತತ್ವಗಳಿಗೆ ನೂರರ ಸತ್ವ

Jan 19 2025, 12:26 PM IST

ನವಭಾರತದ ಶಕ್ತಿ ಮಂತ್ರ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ । ಸಂವಿಧಾನ ರಕ್ಷಣೆ ಸಂಕಲ್ಪಕ್ಕೆ 21ರಂದು ಬೆಳಗಾವಿ ಸಮಾವೇಶ

ಒಳ್ಳೆಯ ಸಂವಿಧಾನ ಇದ್ದರೂ, ಅನುಷ್ಠಾನಕ ಕೆಟ್ಟವನಾಗಿದ್ದಾನೆ

Jan 19 2025, 02:18 AM IST
ಸಾಮಾಜಿಕ ನ್ಯಾಯದ ಸ್ಥಾಪನೆಗೆ ಸಂವಿಧಾನವಿದೆ. ಸಂವಿಧಾನ ಆಶಯ ಅನುಷ್ಠಾನಗೊಂಡಿರುವ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಬೇಕು.

ಸಂವಿಧಾನ ಕೇವಲ ಮೀಸಲಾತಿಗೆ ಸೀಮಿತವಾಗಿಲ್ಲ: ಸಂತೋಷ ಲಾಡ್

Jan 19 2025, 02:17 AM IST
ಸರ್ವಜನಾಂಗದ ಏಳ್ಗೆಯ ಕುರಿತು ಮತ್ತು ದೇಶದ ಸಮಗ್ರ ಅಭಿವೃದ್ಧಿಗಾಗಿ ಅದರಲ್ಲಿ ಅನೇಕ ವಿಷಯಗಳನ್ನು ಬಾಬಾಸಾಹೇಬ ಅಂಬೇಡ್ಕರ್ ಅವರು ಬರೆದಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು.

‘ಸಂವಿಧಾನ ಕಿತ್ತೊಗೆಯಲು ಬಯಸಿದ್ದ ‘ಪ್ರಧಾನಿ ನರೇಂದ್ರ ಮೋದಿ ಕೊನೆಗೆ ಅದಕ್ಕೆ ಬಾಗಿದರು’ :ರಾಹುಲ್‌

Jan 19 2025, 02:16 AM IST
‘ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಬಿಸಾಡುವ ಆಶಯವನ್ನು ಹೊಂದಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ನಿರೀಕ್ಷೆಗಿಂತ ಕಳಪೆ ಪ್ರದರ್ಶನದಿಂದಾಗಿ ಅವರು ಅದರ ಎದುರು ತಲೆಬಾಗಿದರು’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಸಂವಿಧಾನ ಓದದಿರುವುದೇ ಸಮಸ್ಯೆಗೆ ಮೂಲ ಕಾರಣ: ನಾಗಮೋಹನ್‌ದಾಸ್

Jan 19 2025, 02:15 AM IST
ಸಾಂಸ್ಕೃತಿಕ ದಿವಾಳಿತನ, ಭಯೋತ್ಪಾದನೆ, ದೌರ್ಜನ್ಯವೆಲ್ಲವನ್ನು ಮೆಟ್ಟಿ ನಿಲ್ಲುವ ಮೂಲಕ ದಬ್ಬಾಳಿಕೆಯನ್ನು ಬುಡ ಸಮೇತ ಕಿತ್ತುಹಾಕುವ ಆತ್ಮಸ್ಥೈರ್ಯವನ್ನು ಕೊಡುವುದೇ ನಮ್ಮ ಸಂವಿಧಾನ ಎನ್ನುವುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಸಂವಿಧಾನದ ಮೂಲ ತತ್ವಗಳನ್ನೇ ಬಹುತೇಕ ಜನರು ಇನ್ನೂ ಓದಿಕೊಳ್ಳದಿರುವುದು ಬೇಸರ ತರಿಸಿದೆ.

ಅಂಬೇಡ್ಕರ್‌ ಸಂವಿಧಾನ ಭಾರತದ ಉಸಿರು: ಮಹೇಶ

Jan 18 2025, 12:50 AM IST
ನಾವು ಇಂದು ಜಾತಿಗೊಬ್ಬ ಶರಣ, ಸಂತ, ಸ್ವಾಮೀಜಿ ಮತ್ತು ನಾಯಕರನ್ನು ಕಟ್ಟಿಕೊಂಡು ಬದುಕುತ್ತಿದ್ದೇವೆ.

ಸಂವಿಧಾನ ಅರಿಯಿರಿ ಅಭಿಯಾನ: ಡಾ.ಪ್ರಭಾ ಪರಿಕಲ್ಪನೆ

Jan 17 2025, 12:47 AM IST
Know the Constitution Campaign: Dr. Prabha's concept

ಬಿಎಸ್ಪಿಯಿಂದ ಮಾತ್ರ ಸಂವಿಧಾನ ಯಥಾವತ್‌ ಜಾರಿ ಸಾಧ್ಯ: ರಾಧಾಕೃಷ್ಣ

Jan 16 2025, 12:46 AM IST
ಚಿಕ್ಕಮಗಳೂರು, ದೇಶದ ಮೂರನೇ ಅತಿ ದೊಡ್ಡ ಪಕ್ಷ ಬಿಎಸ್ಪಿಯಿಂದ ಮಾತ್ರ ಬಹುಸಂಖ್ಯಾತ ವರ್ಗಕ್ಕೆ ಸರ್ವ ಸಮಾನ ಹಕ್ಕು, ಅಧಿಕಾರ ಹಾಗೂ ಸಂವಿಧಾನವನ್ನು ಯಥಾವತ್ತಾಗಿ ಜಾರಿಗೊಳಿಸಲು ಸಾಧ್ಯ ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 71
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved