• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಗೌರವಿಸಿ ಆರಾದಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ

Jan 27 2025, 12:47 AM IST
ಮೊಳಕಾಲ್ಮುರು ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎನ್.ವೈ.ಗೋಪಾಲಕೃಷ್ಣ ಮಾತನಾಡಿದರು.

ಸಂವಿಧಾನ ಜಾರಿಗೊಂಡ ಶುಭದಿನವೇ ಗಣರಾಜ್ಯ ದಿನ

Jan 27 2025, 12:47 AM IST
ವಿವಿಧತೆಯಲ್ಲಿ ಏಕತೆ ಇರುವಂಥ, ಎಲ್ಲ ಜನರಿಗೂ ಹಕ್ಕು-ಕರ್ತವ್ಯಗಳನ್ನು ನೀಡಿರುವ ಏಕೈಕ ಸಂವಿಧಾನ ಹೊಂದಿರುವುದು ಭಾರತ ದೇಶದ ಹೆಗ್ಗಳಿಕೆ ಎಂದು ತಹಸೀಲ್ದಾರ್ ಕೆ.ಎಂ. ಗುರುಬಸವರಾಜ ಹರಿಹರದಲ್ಲಿ ಹೇಳಿದ್ದಾರೆ.

ಸಂವಿಧಾನ ಸರ್ವರಿಗೂ ಸಮಾನ ಅವಕಾಶ ನೀಡಿದೆ

Jan 27 2025, 12:46 AM IST
ಸಂವಿಧಾನವನ್ನು ಗೌರವಿಸಿ ನಡೆದಾಗ ಯಾವುದೇ ಅಹಿತಕರ ಘಟನೆ ಸಂಭವಿಸುವುದಿಲ್ಲ ಎಂದು ಶಾಸಕ ಎ. ಮಂಜು ತಿಳಿಸಿದರು. ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ 76ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂವಿಧಾನ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಎಂದರು.

ಸಂವಿಧಾನ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

Jan 27 2025, 12:46 AM IST
ಸಂವಿಧಾನ ನಮ್ಮ ಮೊದಲ ಧರ್ಮಗ್ರಂಥವಾಗಿದೆ. ಆದರೆ ಸಂವಿಧಾನದ ಕುರಿತ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನ ಬದಲಿಸುವ ಕುರಿತ ಹೇಳಿಕೆ ದೇಶಕ್ಕೆ ಹಾಗೂ ಸಂವಿಧಾನಕ್ಕೆ ಅಗೌರವ ತೋರಿಸುತ್ತಿರುವುದು ಕಳವಳಕಾರಿಯಾಗಿದೆ

ವಿದ್ಯಾರ್ಥಿಗಳು ಸಂವಿಧಾನ ಅಧ್ಯಯನ ಮಾಡಲಿ: ಸಂಸದ ಕಾಗೇರಿ

Jan 27 2025, 12:46 AM IST
ದೇಶ ಪ್ರಜಾಪ್ರಭುತ್ವ ವ್ಯವಸ್ಥೆಗೆ ತೆರಳಿದ್ದು ಮಹತ್ವದ ಹೆಜ್ಜೆ. ಬಿ.ಆರ್. ಅಂಬೇಡ್ಕರ್ ನೇತೃತ್ವದ ಸಮಿತಿ ೨ ವರ್ಷಗಳಿಗೂ ಅಧಿಕ ಚರ್ಚೆ ನಡೆಸಿ ದೇಶಕ್ಕೆ ಬೇಕಾದ ಸಂವಿಧಾನ ರಚಿಸಿದ್ದಾರೆ.

ಪ್ರಜಾಪ್ರಭುತ್ವದ ಅಡಿಪಾಯವೇ ಸಂವಿಧಾನ

Jan 27 2025, 12:46 AM IST
1949 ನವೆಂಬರ್ 26 ರಲ್ಲಿ ನಮ್ಮ ಸಂಸತ್ತಿನಲ್ಲಿ ಅಂಗೀಕಾರಗೊಂಡ ಸಂವಿಧಾನವನ್ನು 1950 ಜನವರಿ 26 ರಂದು ಜಾರಿಗೆ ತಂದ ದಿನವಿದು. ಸಂವಿಧಾನ ಜಾರಿಗೆ ಬಂದು 75ನೇ ವರ್ಷವಿದು ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ನಾವೆಲ್ಲ ನೆನಪಿಸಿಕೊಳ್ಳಲೇಬೇಕಾದ ದಿನ. ಸಂವಿಧಾನವೆ ನಮ್ಮೆಲ್ಲರಿಗೂ ಸರ್ವೋಚ್ಛ ಕಾನೂನು ಇದ್ದಂತೆ.

ಸಂವಿಧಾನ ಭವ್ಯ ಭಾರತದ ಬುನಾದಿ: ಯಲ್ಲಪ್ಪ ಗೋನೆಣ್ಣವರ್

Jan 27 2025, 12:46 AM IST
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಪಟ್ಟಣದ ಎಲ್ಲ ಶಾಲೆಗಳ ವಿದ್ಯಾರ್ಥಿಗಳು ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಂಡು ಗೌರವವಂದನೆ ಸಲ್ಲಿಸಿದರು. ನಂತರ ಮೈದಾನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ದೇಶದ ಜನರನ್ನು ಸಶಕ್ತಗೊಳಿಸಿದ ಸಂವಿಧಾನ: ಶಾಸಕ ನೇಮರಾಜ ನಾಯ್ಕ

Jan 27 2025, 12:46 AM IST
ಭಾರತದ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ.

ಸಂವಿಧಾನ ಉಳಿಸುವುದು ನಮ್ಮ ಕರ್ತವ್ಯ

Jan 27 2025, 12:46 AM IST
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಎಲ್ಲ ಧರ್ಮ, ಎಲ್ಲ ಜಾತಿ-ಜನಾಂಗಳಿಗೆ ಒಪ್ಪುವ ಇಡೀ ವಿಶ್ವವೇ ಒಪ್ಪುವ ಸಂವಿಧಾನವನ್ನು ರಚನೆ ಮಾಡಿದ ಡಾ.ಅಂಬೇಡ್ಕರ್ ಅವರನ್ನು ಸ್ಮರಿಸಿಕೊಳ್ಳುತ್ತಾ ಹರಿದು ಹಂಚಿ ಹೊಗಿದ್ದ ಭಾರತ ದೇಶವನ್ನು ಮತ್ತೆ ಒಗ್ಗೂಡಿಸಲು ಹೋರಾಟ ಮಾಡಿದ ಸರ್ದಾರ್ ವಲ್ಲಾಬಾಯಿ ಪಟೇಲ್ ಅವರನ್ನು ನೆನಪಿಸಿಕೊಳ್ಳೋಣ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದು.

ಪ್ರಯೊಬ್ಬರೂ ಸಂವಿಧಾನ ಗೌರವಿಸಿ: ರಾಘವೇಂದ್ರ

Jan 27 2025, 12:46 AM IST
ಸಂವಿಧಾನವು ಸಾರ್ವಜನಿಕವಾಗಿ ಬದುಕಲು ಸಹಕರಿಯಾಗಿದೆ. ಈ ಸಂವಿಧಾನದ ಆಶಯವನ್ನು ಪ್ರತಿಯೊಬ್ಬರೂ ಪಾಲಿಸಬೇಕೆಂದು ನಿವೃತ್ತ ಶಿಕ್ಷಕ ರಾಘವೇಂದ್ರ ಕರೆ ನೀಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 75
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved