ಸಂವಿಧಾನ ಉಳಿಸುವುದು ನಮ್ಮ ಕರ್ತವ್ಯ
Jan 27 2025, 12:46 AM ISTವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಎಲ್ಲ ಧರ್ಮ, ಎಲ್ಲ ಜಾತಿ-ಜನಾಂಗಳಿಗೆ ಒಪ್ಪುವ ಇಡೀ ವಿಶ್ವವೇ ಒಪ್ಪುವ ಸಂವಿಧಾನವನ್ನು ರಚನೆ ಮಾಡಿದ ಡಾ.ಅಂಬೇಡ್ಕರ್ ಅವರನ್ನು ಸ್ಮರಿಸಿಕೊಳ್ಳುತ್ತಾ ಹರಿದು ಹಂಚಿ ಹೊಗಿದ್ದ ಭಾರತ ದೇಶವನ್ನು ಮತ್ತೆ ಒಗ್ಗೂಡಿಸಲು ಹೋರಾಟ ಮಾಡಿದ ಸರ್ದಾರ್ ವಲ್ಲಾಬಾಯಿ ಪಟೇಲ್ ಅವರನ್ನು ನೆನಪಿಸಿಕೊಳ್ಳೋಣ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದು.