• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ತನ್ನ ಹಿತಕ್ಕೆ ಸಂವಿಧಾನ ಬದಲಾಯಿಸಿಕೊಂಡಿದೆ

Jan 24 2025, 12:45 AM IST
ಶಿವಮೊಗ್ಗ: ಸಂವಿಧಾನವನ್ನು ಕಾಂಗ್ರೆಸ್ ತನ್ನ ಹಿತಕ್ಕೆ ಬೇಕಾದಂತೆ ತಿದ್ದುಪಡಿ ಮೂಲಕ ಬದಲಾಯಿಸಿಕೊಂಡಿದೆ ಎಂಬುವುದನ್ನು ಸಾರ್ವಜನಿಕರ ಎದುರು ಬಿಚ್ಚಿಡುವ ಕೆಲಸವಾಗಬೇಕಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ರಾಜ್ಯ ಖಾತೆ ಸಚಿವ ಡಾ.ಮುರುಗನ್ ಹೇಳಿದರು.

ಕವಿವಿ ಪಠ್ಯದಿಂದ ಸಂವಿಧಾನ ವಿರೋಧಿ ಬರಹ ಹಿಂಪಡೆಯಿರಿ: ಹಿರಿಯ ನ್ಯಾಯವಾದಿ ಅರುಣ ಜೋಶಿ

Jan 23 2025, 12:46 AM IST
ಕರ್ನಾಟಕ ವಿಶ್ವವಿದ್ಯಾಲಯದ ಬಿಎ ಪ್ರಥಮ ಸೆಮಿಸ್ಟರ್‌ ಕನ್ನಡ ಭಾಷೆಯ ಬೆಳಕು ಪಠ್ಯದಲ್ಲಿ ರಾಷ್ಟ್ರ, ಸಂವಿಧಾನ ವಿರೋಧಿ ಬರಹವಿದ್ದು ತಕ್ಷಣ ಇದನ್ನು ಹಿಂಪಡೆಯಬೇಕೆಂದು ಹಿರಿಯ ನ್ಯಾಯವಾದಿ ಅರುಣ ಜೋಶಿ ಒತ್ತಾಯಿಸಿದ್ದಾರೆ.

ಸಂವಿಧಾನ ಉಳಿವಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ

Jan 22 2025, 12:33 AM IST
ಸಂಸತ್ತಿನಲ್ಲಿ ಸಂವಿಧಾನ ಮತ್ತು ಅಂಬೇಡ್ಕರ್ ಅವರನ್ನು ಅವಮಾನ ಮಾಡಲಾಗುತ್ತಿದೆ. ಸಂವಿಧಾನ ಉಳಿವಿಗಾಗಿ ತಮ್ಮ ಸಹೋದರ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಾಣ ತ್ಯಾಗ ಮಾಡಲು ಸಿದ್ಧರಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ಗುಡುಗಿದರು.

ಅಧಿಕಾರಕ್ಕಾಗಿ ಕಾಂಗ್ರೆಸ್‌ನಿಂದ ಹಲವು ಬಾರಿ ಸಂವಿಧಾನ ತಿದ್ದುಪಡಿ

Jan 22 2025, 12:31 AM IST
ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಕಾಂಗ್ರೆಸ್ ಹಲವಾರು ಬಾರಿ ಸಂವಿಧಾನ ತಿದ್ದುಪಡಿ ಮಾಡಿದೆ ಎಂದು ಮೈಸೂರು-ಕೊಡಗು ಕ್ಷೇತ್ರ ಸಂಸದ ಯದುವೀರ ಕೃಷ್ಣದತ್ತ ಒಡೆಯರ್ ಚಿತ್ರದುರ್ಗದಲ್ಲಿ ಆರೋಪಿಸಿದ್ದಾರೆ.

ಸಂವಿಧಾನ ರಕ್ಷಣೆ ಎಲ್ಲರ ಜವಾಬ್ದಾರಿ

Jan 21 2025, 12:32 AM IST
ಜನರಲ್ಲಿ ಮಹಾತ್ಮ ಗಾಂಧೀಜಿ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಂವಿಧಾನ ರಚಿಸಿದ ಅಂಬೇಡ್ಕರ್‌ ಕಾರ್ಯ ಅಪ್ರತಿಮವಾದುದು-ಮಾಜಿ ಸಚಿವ ಪಾಟೀಲ

Jan 21 2025, 12:30 AM IST
ಸಂವಿಧಾನ ಶಿಲ್ಪಿ ಡಾ|ಬಿ.ಆರ್. ಅಂಬೇಡ್ಕರ್ ಅವರು ಈ ದೇಶ ಕಂಡ ಅಪ್ರತಿಮ ನಾಯಕರು. ಭಾರತದ ಮುಕುಟವಾಗಿರುವ ನಮ್ಮ ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್ ಕಾರ್ಯ ಅಪ್ರತಿಮವಾದದ್ದು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಕಾಪು: ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಅಭಿಯಾನ ಸಂಪನ್ನ

Jan 20 2025, 01:34 AM IST
ಬಿಜೆಪಿ ಕಾಪು ಮಂಡಲ ವತಿಯಿಂದ ಭಾನುವಾರ ಇಲ್ಲಿನ ಮಲ್ಲಾರು ಆರ್.ಕೆ. ಹಾಲ್‌ನಲ್ಲಿ ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಅಭಿಯಾನವನ್ನು ಆಯೋಜಿಸಲಾಗಿತ್ತು. ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಸಂವಿಧಾನ, ಐಕ್ಯತೆ, ಗಾಂಧೀಜಿ, ಅಂಬೇಡ್ಕರ್ ತತ್ವ ರಕ್ಷಣೆಗೆ ಐತಿಹಾಸಿಕ ಸಮಾವೇಶ: ಡಿಕೆಶಿ

Jan 20 2025, 01:32 AM IST
ದೇಶದ ಸ್ವಾತಂತ್ರ್ಯ, ಸಂವಿಧಾನ, ಐಕ್ಯತೆ, ಗಾಂಧಿ ತತ್ವ, ಅಂಬೇಡ್ಕರ್ ಅವರ ನೀತಿ ರಕ್ಷಣೆ ಮಾಡಲು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹಕ್ಕು-ಬಾಧ್ಯತೆಗಳನ್ನು ತಿಳಿದಾಗ ಸಂವಿಧಾನ ಓದು ಸಾರ್ಥಕ: ಪ್ರೊ.ಕರಿಯಣ್ಣ

Jan 20 2025, 01:32 AM IST
ಯುವ ಸಮೂಹ ಸಂವಿಧಾನದ ಬಗ್ಗೆ ಜಾಗೃತಿ ವಹಿಸುವುದರಿಂದ ಸಾರ್ಥಕತೆಯ ಮನೋಭಾವ ಮೂಡುತ್ತದೆ. ಈ ದೇಶದಲ್ಲಿ ೧೪೫ ಕೋಟಿಗೂ ಹೆಚ್ಚು ಜನಸಂಖ್ಯೆಯಿದ್ದು, ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಅನುಭವಿಸುತ್ತಿದ್ದೇವೆ, ದೇಶದ ಒಕ್ಕೂಟ ವ್ಯವಸ್ಥೆಯ ಮೂಲಕ ಸಂವಿಧಾನದಡಿ ಜೀವಿಸುತ್ತಿದ್ದರೂ ಬಿಕ್ಕಟ್ಟು ಹಾಗೂ ಸವಾಲುಗಳು ಎದುರಾಗುತ್ತಲೇ ಇವೆ.

ಸಂವಿಧಾನ ಪ್ರಜ್ಞೆಯ ಹೋರಾಟ ಅಗತ್ಯ

Jan 20 2025, 01:31 AM IST
ರಾಮನಗರ: ದೇಶದಲ್ಲಿ ಜಾತೀಯತೆ ಮತ್ತು ಕೋಮುವಾದದ ಜೊತೆಗೆ, ಸಂವಿಧಾನ ವಿರೋಧಿ ಮನಸ್ಥಿತಿ ಹೆಚ್ಚಾಗುತ್ತಿವೆ. ಇದರ ವಿರುದ್ಧ ಸಂವಿಧಾನ ಪ್ರಜ್ಞೆ ಮತ್ತು ವೈಚಾರಿಕ ಪ್ರಜ್ಞೆ ಬೆಳೆಸಿಕೊಂಡು ಹೋರಾಡಬೇಕಿದೆ ಎಂದು ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 75
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved