• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾವರ್ಕರ್‌ ಸಂವಿಧಾನ ಒಪ್ಪಿರಲಿಲ್ಲ - ಬಿಜೆಪಿಗರ ಹೇಳಿಕೆ ಸಾವರ್ಕರ್‌ ಗೇಲಿ ಮಾಡಿದಂತೆ : ರಾಹುಲ್‌

Dec 15 2024, 02:02 AM IST

‘ಸಂವಿಧಾನವು ಆಧುನಿಕ ಭಾರತದ ದಾಖಲೆಯಾದರೂ, ಪ್ರಾಚೀನ ಭಾರತ ಹಾಗೂ ವಿಚಾರಗಳಿಲ್ಲದೆ ಅದನ್ನು ಬರೆಯಲಾಗದು. ಆದರೆ ವೀರ ಸಾವರ್ಕರ್‌ ಅವರು ಸಂವಿಧಾನದಲ್ಲಿ ಭಾರತೀಯತೆ ಇಲ್ಲ ಎನ್ನುತ್ತಿದ್ದರು. ಈಗ ಬಿಜೆಪಿ ಸಂವಿಧಾನದ ರಕ್ಷಣೆಯ ಬಗ್ಗೆ ಮಾತನಾಡಿ ಅವರನ್ನು ಗೇಲಿ ಮಾಡುತ್ತಿದೆ 

ಒಳಮೀಸಲಾತಿ ನಮ್ಮ ಸಂವಿಧಾನ ಬದ್ಧ ಹಕ್ಕು: ಗಣೇಶ್ ಹೊರತಟ್ನಾಳ

Dec 15 2024, 02:00 AM IST
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟ ವತಿಯಿಂದ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿರುವ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸದ ಎದುರು ಶನಿವಾರ ತಮಟೆ ಚಳವಳಿ ಮಾಡಲಾಯಿತು.

ಪಂಚಮಸಾಲಿ ಸಮುದಾಯ 2ಎ ಬೇಡಿಕೆಯೇ ಸಂವಿಧಾನ ವಿರೋಧಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 13 2024, 12:46 AM IST
ಪಂಚಮಸಾಲಿ ಸಮುದಾಯ ತಮ್ಮನ್ನು 2ಎ ಪ್ರವರ್ಗಕ್ಕೆ ಸೇರಿಸಬೇಕೆಂದು ಒತ್ತಾಯ ಮಾಡುತ್ತಿರುವುದೇ ಅಸಂವಿಧಾನಿಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಂಬೇಡ್ಕರ್ ನೀಡಿರುವ ಸಂವಿಧಾನ ಬಹಳ ಶ್ರೇಷ್ಠ

Dec 09 2024, 12:45 AM IST
ಚಾಮರಾಜನಗರದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೮ನೇ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಈಶ್ವರಿ ಸೋಶಿಯಲ್ ಟ್ರಸ್ಟ್ ವತಿಯಿಂದ ೬೮ ಸಾಲು ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಭಾರತ ಸಂವಿಧಾನ ಪ್ರಪಂಚಕ್ಕೇ ಮಾದರಿ

Dec 08 2024, 01:17 AM IST
ಚನ್ನಪಟ್ಟಣ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ತಮ್ಮ ಜೀವಿತಾವಧಿಯಲ್ಲಿ ಅನುಭವಿಸಿದ ನೋವುಗಳನ್ನು ಇತರರು ಅನುಭವಿಸಬಾರದೆಂದು ರಚಿಸಿದ ದೇಶದ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ತಾಲೂಕು ದಂಡಾಧಿಕಾರಿ ನರಸಿಂಹಮೂರ್ತಿ ತಿಳಿಸಿದರು.

ವಕೀಲರು ಸಂವಿಧಾನ ನಿಜವಾರ ಸೈನಿಕರು: ಸಚಿವ ಎಚ್‌.ಕೆ. ಪಾಟೀಲ

Dec 08 2024, 01:15 AM IST
ದಿ​ನ​ದಿಂದ ದಿ​ನಕ್ಕೆ ವ್ಯಾ​ಜ್ಯ​ಗಳ ಸಂಖ್ಯೆ​ ಅ​ಧಿ​ಕ​ವಾ​ಗು​ತ್ತಿದ್ದು, ಸಮಾಜದಲ್ಲಿ ವಕೀಲರ ಪಾತ್ರ ಬಹಳಷ್ಟು ಪ್ರ​ಮು​ಖ​ವಾ​ಗಿದೆ. ಬ​ಡ​ವರು, ನಿ​ರ್ಗ​ತಿ​ಕರು ಹಾಗೂ ಅ​ನ್ಯಾ​ಯಕ್ಕೆ ಒ​ಳ​ಗಾ​ದ​ವ​ರನ್ನು ಗು​ರು​ತಿಸಿ, ನ್ಯಾಯ ಒ​ದ​ಗಿ​ಸುವ ಕೆ​ಲ​ಸ​ವನ್ನು ಯುವ ವ​ಕೀ​ಲರು ಮಾ​ಡ​ಬೇಕು.

ಸಂವಿಧಾನ ಮೂಲೆ ಗುಂಪು ಮಾಡುವ ಕುತಂತ್ರ: ಎಂ.ವಿ. ಅಂಜಿನಪ್ಪ

Dec 07 2024, 12:34 AM IST
ಅಂಬೇಡ್ಕರ್‌ ಅವರು ರೂಪಿಸಿಕೊಟ್ಟ ಸಂವಿಧಾನವನ್ನು ಎಲ್ಲರೂ ಪಾಲಿಸಬೇಕು ಎಂದು ಎಂ.ವಿ. ಅಂಜಿನಪ್ಪ ಹೇಳಿದರು.

ಸಂವಿಧಾನ ಬದಲಾವಣೆ ದೇಶಕ್ಕೆ ಅಪಾಯ: ಮಾಜಿ ಸಚಿವ ರಮಾನಾಥ ರೈ

Dec 07 2024, 12:30 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ಬಿಜೆಪಿಯಿಂದ ಮಾತ್ರ ಸಂವಿಧಾನ ರಕ್ಷಣೆ ಸಾಧ್ಯ: ಡಾ.ವೀರಣ್ಣ ಚರಂತಿಮಠ

Dec 06 2024, 08:57 AM IST
ನಾವೇ ಪ್ರಜಾಪ್ರಭುತ್ವದ ರಕ್ಷಕರು ಎಂದು ಹೇಳಿಕೊಳ್ಳುವ ಕಾಂಗ್ರೆಸ್‌ ಸ್ವತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಹೇಗೆ ಸಂವಿಧಾನ ವಿರೋಧಿಯಾಗಿ, ಪ್ರಜಾಪ್ರಭುತ್ವವದ ವಿರೋಧಿಯಾಗಿ ಕೆಲಸ ಮಾಡಿದೆ

ಮೇಷ್ಟ್ರಾಗಿ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಸಂವಿಧಾನ ಪಾಠ

Dec 04 2024, 01:32 AM IST
ಈ ಹಿಂದೆ ಸದನದಲ್ಲಿ ಶಾಸಕರಿಗೆ ಕನ್ನಡ ವ್ಯಾಕರಣದ ಪಾಠ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಮೇಷ್ಟ್ರಾಗಿ ಮಕ್ಕಳಿಗೆ ಸಂವಿಧಾನದ ಕುರಿತು ಪಾಠ ಮಾಡಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 71
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved