• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೋಷಿತರ ಬದುಕಿನ ದಿಕ್ಕು ಬದಲಿಸಿದ್ದು ಸಂವಿಧಾನ: ಡಾ.ಜಿ.ಪರಮೇಶ್ವರ್‌

Aug 18 2025, 12:00 AM IST
ಅಂಬೇಡ್ಕರ್ ಸಂವಿಧಾನ ಕೊಡದಿದ್ದರೆ ಕೋಟಿ ಕೋಟಿ ಜನ ಬಡತನ ಶೋಷಣೆಯಲ್ಲಿ ನರಳಬೇಕಾಗಿತ್ತು. ವೇದಿಕೆಯಲ್ಲಿ ಕುಳಿತವರು ಕೂಡ ಕೂಲಿ ಮಾಡಬೇಕಿತ್ತು ಎಂದರು.

ಸತ್ಯ, ವಾಸ್ತವ, ವಿಜ್ಞಾನದ ತಳಹದಿಯಲ್ಲಿ ವಚನ ಸಂವಿಧಾನ ರಚನೆ: ಮನಸುಳಿ ಮೋಹನ್ ಕುಮಾರ್

Aug 17 2025, 01:35 AM IST
ತರೀಕೆರೆ, ಸತ್ಯ, ವಾಸ್ತವ ಮತ್ತು ವಿಜ್ಞಾನ ಈ ಮೂರರ ತಳಹದಿಯಲ್ಲಿ ವಚನ ಸಂವಿಧಾನ ರಚನೆ ಆಗಿವೆ ಎಂದು ಚಿಂತಕರು ಮತ್ತು ಪತ್ರಕರ್ತರು ಮನಸುಳಿ ಮೋಹನ್ ಕುಮಾರ್ ಹೇಳಿದ್ದಾರೆ.

ಸಂವಿಧಾನ ಆಶಯಕ್ಕೆ ಬೆಲೆ ಸಿಕ್ಕರೆ ದೇಶದ ಅಭಿವೃದ್ಧಿ ಸಾಧ್ಯ

Aug 16 2025, 02:01 AM IST
ಹೊಸಕೋಟೆ: ಸರ್ವರಿಗೂ ಸಮಾನತೆಯ ಅವಕಾಶ ದಕ್ಕಲೆಂಬ ದೃಷ್ಠಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದ ಆಶಯಗಳಿಗೆ ಬೆಲೆ ಕೊಟ್ಟರೆ ದೇಶದ ಅಭಿವೃದ್ದಿ ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಸಂವಿಧಾನ ರಕ್ಷಿಸಿ -ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ಯಶಸ್ವಿ

Aug 16 2025, 02:01 AM IST
ರಾಮನಗರ: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ಜಾಥಾ ಶುಕ್ರವಾರ ಯಶಸ್ವಿಯಾಗಿ ನಡೆಯಿತು.

ಸಂವಿಧಾನ ವಿರೋಧಿ, ಮತಗಳ್ಳರ ಮುಖವಾಡ ಕಳಚಿದೆ: ಆರ್‌.ವಿ. ದೇಶಪಾಂಡೆ

Aug 16 2025, 12:02 AM IST
ಮತಗಳ್ಳತನ ನಡೆಸುವ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿಗಳ ಮುಖವಾಡ ಕಳಚಿ ಬಿದ್ದಿದೆ.

ಕಾಂಗ್ರೆಸ್ ಮುಖಂಡರಿಂದ ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಜಾಥಾ

Aug 16 2025, 12:00 AM IST
ಹಲವಾರು ಹಿರಿಯರ ತ್ಯಾಗ, ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಇಂದಿನ ಯುವ ಪೀಳಿಗೆ ದೇಶದ ರಕ್ಷಣೆಗೆ ಪಣ ತೊಡಬೇಕು, ಸಂವಿಧಾನದ ಆಶಯಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ಮುಂದಾಗಬೇಕು.

ಒಳಮೀಸಲಾತಿಗೆ ಅಪಸ್ವರ ಕೂಗುತ್ತಿರುವರು ಸಂವಿಧಾನ ವಿರೋಧಿಗಳು

Aug 12 2025, 02:02 AM IST
ಚಿತ್ರದುರ್ಗದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿದರು.

ಸಂವಿಧಾನ ಪುಸ್ತಕ ಬಿಡದ ರಾಹುಲ್‌ ಗಾಂಧಿ!

Aug 09 2025, 10:11 AM IST

ಪ್ರತಿಭಟನಾ ಸಮಾವೇಶದುದ್ದಕ್ಕೂ ರಾಹುಲ್‌ ಗಾಂಧಿ ಕೆಂಪು ಬಣ್ಣದ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸುತ್ತಲೇ ಇದ್ದರು. ಕಾರ್ಯಕ್ರಮ ಅಂತಿಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಕೈಗೆ ಸಂವಿಧಾನ ಪುಸ್ತಕ ನೀಡಿ, ಅವರ ಕೈಯನ್ನಿಡಿದು ಜನರತ್ತ ಎತ್ತಿದರು.

ವಚನ ಸಾಹಿತ್ಯ ಚಳವಳಿಯ ಮುಂದುವರಿದ ಭಾಗವೇ ಸಂವಿಧಾನ

Jul 22 2025, 12:01 AM IST
12ನೇ ಶತಮಾನದ ದಾಸೋಹ ಪರಿಕಲ್ಪನೆ, ಸಮಾನತೆ, ಸೌಹಾರ್ದತೆ, ಸ್ತ್ರೀ ಸ್ವಾತಂತ್ರ್ಯ, ಸರ್ವರಿಗೂ ಶಿಕ್ಷಣ ಎಂಬ ಪರಿಕಲ್ಪನೆಯನ್ನು ಒಳಗೊಂಡ ವಚನ ಚಳವಳಿಯ ಮುಂದುವರಿದ ಭಾಗವೇ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತೀಯ ಸಂವಿಧಾನ.

ದೌರ್ಜನ್ಯ ತಡೆಗೆ ಸಂವಿಧಾನ ಅಗತ್ಯ

Jul 21 2025, 01:30 AM IST
ಸಂವಿಧಾನ ಬದಲಾಯಿಸಬೇಕು, ಸಂವಿಧಾನದಲ್ಲಿ ಜಾತ್ಯತೀತೆ ತೆಗೆದು ಹಾಕಬೇಕು, ಸಮಾಜವಾದ ತೆಗೆಯಬೇಕೆಂಬ ಇತ್ಯಾದಿಗಳು ಚರ್ಚೆಗಳಾಗುತ್ತಿದೆ, ಆದರೆ ನಾವುಗಳು ಸಂವಿಧಾನ ದಾರಿಯಲ್ಲಿ ಹೋಗಿ ಕುಂದು ಕೊರತೆಗಳನ್ನು ನೀಗಿಸಲು ಸಂವಿಧಾನ ಅಧ್ಯಯನ ಮಾಡಬೇಕು. ಇಡೀ ಜನತೆಗೆ ಸಂವಿಧಾನವನ್ನು ತಲುಪಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 76
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved