ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಂವಿಧಾನ ಬದಲಿಸಿದ್ಯಾರು, ಓದಿ ಸತ್ಯ ತಿಳಿದುಕೊಳ್ಳಿ!
Jan 12 2025, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಡಾ.ಅಂಬೇಡ್ಕರ ಕುರಿತು ಬಿಜೆಪಿ ವಿರುದ್ಧ ಕಾಂಗ್ರೆಸ್ ಹೇಳುತ್ತಿರುವ ಸುಳ್ಳು ಆರೋಪದ ವಿಚಾರದಲ್ಲಿ ಸತ್ಯ ಹೊಸಲು ದಾಟುವ ಮುಂಚೆ ಸುಳ್ಳು ಊರೆಲ್ಲ ಸುತ್ತಾಡಿಕೊಂಡು ಬರುತ್ತದೆ ಎಂಬ ಗಾದೆ ಮಾತು ನಿಜವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಸಂವಿಧಾನ ವಿರೋಧಿ ಕಾಂಗ್ರೆಸ್ ತಿರಸ್ಕರಿಸಿ: ಸಂಸದ ಬಸವರಾಜ ಬೊಮ್ಮಾಯಿ
Jan 12 2025, 01:15 AM IST
ಪ್ರಧಾನಿ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸ್ ಅನ್ನು ಎಲ್ಲರೂ ತಿರಸ್ಕರಿಸಬೇಕು.
ಸಂವಿಧಾನ ತಿರುಚುವ ಷಡ್ಯಂತ್ರ: ಸ್ವಾಮೀಜಿ ಆರೋಪ
Jan 10 2025, 12:47 AM IST
ಚಿಕ್ಕಮಗಳೂರು, ಸಂವಿಧಾನದ ಆಶಯಗಳನ್ನು ತಿರುಚುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಜೇವರ್ಗಿ ಶ್ರೀ ಜಗದ್ಗುರು ಮರುಳಶಂಕರ ದೇವರ ಗುರುಪೀಠದ ಶ್ರೀ ಸಿದ್ಧಬಸವ ಕಬೀರ ಮಹಾ ಸ್ವಾಮೀಜಿ ನುಡಿದರು.
ಸಂವಿಧಾನ ಉಳಿದರೆ ರಾಜ್ಯ, ರಾಷ್ಟ್ರ ಆಳಲು ಸಾಧ್ಯ: ಜಕ್ಕಪ್ಪ
Jan 10 2025, 12:45 AM IST
ಚಿಕ್ಕಮಗಳೂರು, ಸಂವಿಧಾನ ನಮ್ಮ ಬದುಕು, ಭಾರತದ ಸಂವಿಧಾನ ಉಳಿದರೆ ಮಾತ್ರ ನಾವುಗಳು ರಾಜ್ಯ, ರಾಷ್ಟ್ರ ಆಳಲು ಸಾಧ್ಯ ಎಂದು ಎಐಸಿಸಿ ಸಹ ಸಂಚಾಲಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಕ್ಕಪ್ಪ ಹೇಳಿದರು.
ಮನುಷ್ಯ ಜೀವನಕ್ಕೆ ಸುಂದರ ಸಂವಿಧಾನ ಕೊಟ್ಟ ಬಸವೇಶ್ವರರು: ಕೆ.ಪ್ರಕಾಶ್
Jan 09 2025, 12:46 AM IST
ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸ್ಮರಣೆ ನುಡಿನಮನ ಕಾರ್ಯಕ್ರಮ ನೆರವೇರಿತು.
ಸಂವಿಧಾನ ರಕ್ಷಿಸದಿದ್ದರೆ ಭವಿಷ್ಯ ಭಾರತಕ್ಕೆ ಉಳಿಗಾಲವಿಲ್ಲ
Jan 08 2025, 01:33 AM IST
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ರಕ್ಷಾ ಆಭಿಯಾನ ಕಾರ್ಯಕ್ರಮದಲ್ಲಿಎಂ.ಕೆ.ತಾಜ್ ಫೀರ್ ಮಾತನಾಡಿದರು.
ಅಮಿತ್ ಶಾ ರಾಜೀನಾಮೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಜಾಥಾ
Jan 07 2025, 12:31 AM IST
ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ‘ಸಂವಿಧಾನ ಸಂರಕ್ಷಣಾ ಜಾಥಾ’ ನಡೆಯಿತು.
ಪ್ರಜಾಪ್ರಭುತ್ವದ ಜೀವನಾಡಿ ಸಂವಿಧಾನ: ಶಾಸಕ
Jan 03 2025, 12:32 AM IST
ವೀರ ಕೋರೆಂಗಾವ್ ಯುದ್ಧದ ಇತಿಹಾಸದ ಬಗ್ಗೆ ಎಷ್ಟೋ ಜನಕ್ಕೆ ಗೊತ್ತಿಲ್ಲ. ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರೆ ಇತಿಹಾಸ ಅರಿಯಲು ಸಾಧ್ಯ. ಭಾರತದ ಸಂವಿಧಾನವು ಧರ್ಮ, ಜಾತಿ,ವರ್ಣ ವರ್ಗ ಪ್ರದೇಶ ಸೇರಿದಂತೆ ರಾಜಕೀಯ ನಿಲುವುಗಳ ಆಧಾರದ ಮೇಲೆ ತಾರತಮ್ಯ ಮಾಡಲು ಅವಕಾಶ ಇರುವುದಿಲ್ಲ.
ಸಂವಿಧಾನ ವಿರೋಧಿಗಳಿಗೆ ದುರ್ಗತಿ ಕಟ್ಟಿಟ್ಟಬುತ್ತಿ
Jan 03 2025, 12:31 AM IST
ದೇಶದಲ್ಲಿನ ಬಡವರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಅಭಿವೃದ್ದಿ ಹೊಂದಲು ಹಾಗೂ ನಾನಾ ಸೌಲತ್ತುಗಳನ್ನು ಪಡೆದು ವಿವಿಧ ಉನ್ನತ ಹುದ್ದೆಗಳನ್ನ ಅಲಂಕರಿಸಿರುವ ಅವಕಾಶವನ್ನು ಒದಗಿಸಿಕೊಟ್ಟಿರುವಂತಹ ಸಂವಿಧಾನವನ್ನು ಹಾಗೂ ಸಂವಿಧಾನ ರಚಿಸಿರುವ ಅಂಬೇಡ್ಕರ್ ಅವರನ್ನೇ ಟೀಕಿಸಲಾಗುತ್ತಿದೆ.
ಸಂವಿಧಾನ ಆಶಯದಂತೆ ನಡೆಯದ ಸಿದ್ದು ಸರ್ಕಾರ
Jan 03 2025, 12:30 AM IST
ಪೊಲೀಸರು ಕಾನೂನು ರೀತಿ ಕೆಲಸ ಮಾಡುತ್ತಿಲ್ಲ । ಕಲುಬುರ್ಗಿಯಲ್ಲಿ ಬೃಹತ್ ಹೋರಾಟ: ಗೋವಿಂದ ಕಾರಜೋಳ
< previous
1
...
17
18
19
20
21
22
23
24
25
...
75
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?