• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಅರಿವು ಮೂಡಿಸುವುದೇ ಸಂವಿಧಾನ ದಿನದ ಉದ್ದೇಶ

Nov 27 2024, 01:05 AM IST
ಸಂವಿಧಾನ ಬಗ್ಗೆ ಅರಿವು, ಅರಿವು ಮೂಡಿಸುವುದೇ ಸಂವಿಧಾನ, ಸಂವಿಧಾನ ದಿನದ ಉದ್ದೇಶ, ನ್ಯಾ.ನಾಗೇಶ ಮೊಗೇರ

ಸಿಎನ್‌ಸಿ ‘ಕೊಡವ ನ್ಯಾಷನಲ್ ಡೇ’, ಸಂವಿಧಾನ ದಿನಾಚರಣೆ

Nov 27 2024, 01:05 AM IST
ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್‌ನಲ್ಲಿ 34ನೇ ವರ್ಷದ ‘ಕೊಡವ ನ್ಯಾಷನಲ್ ಡೇ’ ಮತ್ತು ಭಾರತದ ಸಂವಿಧಾನ ದಿನಾಚರಣೆ ನಡೆಯಿತು. 9 ಪ್ರಮುಖ ನಿರ್ಣಯಗಳನ್ನು ಮಂಡಿಸಲಾಯಿತು.

ಬಿಜೆಪಿ, ಆರೆಸ್ಸೆಸ್‌ ಸಂವಿಧಾನ ವಿರೋಧಿಗಳು: ಸಿದ್ದು

Nov 27 2024, 01:04 AM IST
ಬಿಜೆಪಿ ಮತ್ತು ಆರೆಸ್ಸೆಸ್‌ನವರು ಸಾಮಾಜಿಕ ನ್ಯಾಯದ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ವಿಶ್ವದಲ್ಲಿ ಶ್ರೇಷ್ಠವಾದದ್ದು ಭಾರತ ಸಂವಿಧಾನ

Nov 27 2024, 01:04 AM IST
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯದಂತೆ ಎಲ್ಲರೂ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಸಂವಿಧಾನ ದಿನ ಆಡಂಬರ ಆಚರಣೆಗಳಿಗೆ ಸೀಮಿವಾಗುತ್ತಿದೆ

Nov 27 2024, 01:04 AM IST
ಶಿವಮೊಗ್ಗ: ಅಂಬೇಡ್ಕರ್ ಅವರ ವಿಚಾರಧಾರೆಗಳು ಮತ್ತು ಸಂವಿಧಾನದ ಆಶಯಗಳನ್ನು ಭಾವನಾತ್ಮಕ ಮಾತುಗಳಿಗೆ ಸೀಮಿತಗೊಳಿಸದೆ, ಬದ್ಧತೆಯೊಂದಿಗೆ ಅನುಷ್ಠಾನಗೊಳಿಸಬೇಕಾದ ಹೊಣೆಗಾರಿಕೆಯನ್ನು ನಾವೆಲ್ಲರೂ ನಿರ್ವಹಿಸಬೇಕು ಎಂದು ಸಾಹಿತಿ ಮತ್ತು ಚಿಂತಕ ಡಾ.ಎಂ.ಎಸ್.ಶೇಖರ್ ಕರೆ ನೀಡಿದರು.

ಹಕ್ಕು, ಸಮಾನತೆಗೆ ಬಲ ನೀಡಿದ ಸಂವಿಧಾನ

Nov 27 2024, 01:04 AM IST
ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧನ ಶಿಲ್ಪಿ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ, ಭಾರತದ ಸಂವಿಧನಕ್ಕೆ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು.

ಸಂವಿಧಾನ ಜನರನ್ನು ಸಶಕ್ತಗೊಳಿಸಿದೆ : ಗೀತಾಂಜಲಿ

Nov 27 2024, 01:04 AM IST
ಸೊರಬ: ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯನ್ನು ಒದಗಿಸಿದೆ ಅಲ್ಲದೇ ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ ಎಂದು ಮೊರಾರ್ಜಿ ವಸತಿ ಶಾಲೆಯ ಶಿಕ್ಷಕಿ ಎಂ.ಎಚ್.ಗೀತಾಂಜಲಿ ಹೇಳಿದರು.

ವಿಶ್ವದಲ್ಲೇ ನಮ್ಮ ಸಂವಿಧಾನ ಶ್ರೇಷ್ಠವಾದುದು

Nov 27 2024, 01:03 AM IST
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸೌಹಾರ್ದದ ನೆಲೆಗಳಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕಾಂಗ್ರೆಸ್‌ನಿಂದ ಸಂವಿಧಾನ, ಡಾ.ಅಂಬೇಡ್ಕರ್‌ಗೆ ಅಪಮಾನ

Nov 27 2024, 01:03 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ಸಮ್ಮಾನ್ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಪ್ರತಿಯೊಬ್ಬ ವ್ಯಕ್ತಿಯ ಬದುಕು ಕಟ್ಟಿರುವ ಶ್ರೇಷ್ಠ ಗ್ರಂಥ ಸಂವಿಧಾನ: ಹಿರಿಯ ನ್ಯಾ. ನಿವೇದಿತಾ

Nov 27 2024, 01:03 AM IST
ಯಾವುದೇ ಹಕ್ಕುಗಳು ಇಲ್ಲದೇ, ಜೀತಕ್ಕೆ ಒಳಗಾಗಿ, ಶೋಷಣೆಯನ್ನು ಅನುಭವಿಸುತ್ತಾ ಸಾಮಾನ್ಯರಂತೆ ಹಿಂದಿನ ಜನರು ಬದುಕು ಕಟ್ಟಿಕೊಂಡಿದ್ದರು, ಆದರೆ ಈಗ ಸುಖ, ಶಾಂತಿ, ನೆಮ್ಮದಿ ಹಾಗೂ ಭಯ, ಭೀತಿಯಿಲ್ಲದೇ ನಾವು ಸಂವಿಧಾನ ನೀಡಿದ ಸೌಲಭ್ಯಗಳಿಂದ ಬದುಕು ರೂಪಿಸಿಕೊಂಡಿದ್ದೇವೆ ಎಂಬುದನ್ನು ಅರಿತಾಗ ಸಂವಿಧಾನದ ಮಹತ್ವ ತಿಳಿಯಬಹುದಾಗಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 73
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved