• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಪವಿತ್ರ ಗ್ರಂಥ-ಕುಲಪತಿ ಪ್ರೊ. ಭಾಸ್ಕರ್‌

Nov 27 2024, 01:01 AM IST
ದೇಶದ ದಮನಿತರು, ಮಹಿಳೆಯರು ಅಕ್ಷರ ಲೋಕದಿಂದ ದೂರ ಇದ್ದರು. ಮೌಢ್ಯತೆಯ ಲೋಕದಿಂದ ಅಕ್ಷರ ಲೋಕವನ್ನು ಪ್ರವೇಶ ಮಾಡಿ ಎಂದು ತತ್ವಾದರ್ಶದ, ಪವಿತ್ರವಾದ ಗ್ರಂಥ ಭಾರತ ಸಂವಿಧಾನ ಹೇಳುತ್ತದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.

ಪೂರ್ತಿ ಸ್ವೀಕಾರವಾಗಿಲ್ಲ ಭಾರತೀಯ ಸಂವಿಧಾನ!

Nov 27 2024, 01:00 AM IST
ಸಂವಿಧಾನ ಸಿಕ್ಕಂತೆ ತಿದ್ದುಪಡಿ ಮಾಡುವ ಕಥೆ, ಕಾದಂಬರಿ ಹಾಗೂ ಮಹಾಕಾವ್ಯವಲ್ಲ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ನಮಗೆ ನಾವೇ ಚೌಕಟ್ಟು ಹಾಕಿಕೊಂಡು ಅರ್ಪಿಸಿಕೊಂಡ ಬದುಕಿನ ವಿಧಾನ ಇದು.

ಎಲ್ಲರ ಬಳಿ ಸಂವಿಧಾನ ಪುಸ್ತಕ ಇರಬೇಕು: ನ್ಯಾಯಾಧೀಶ ಬಸವರಾಜ ತಳವಾರ

Nov 27 2024, 01:00 AM IST
ಮನೆಯಲ್ಲೊಂದು ಸಂವಿಧಾನದ ಪುಸ್ತಕ ಇರಬೇಕು. ಪ್ರತಿ ದಿನ ಒಂದು ಆರ್ಟಿಕಲ್‌ ಓದಿದರೆ ಸಾಕು ಕಾನೂನುಗಳು ತಾನಾಗಿಯೇ ತಿಳಿಯುತ್ತದೆ ಎಂದು ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು.

ಜಗತ್ತು ಅವಲೋಕಿಸಿದಾಗ ಭಾರತದ ಸಂವಿಧಾನ ಶ್ರೇಷ್ಠ

Nov 27 2024, 01:00 AM IST
ಕಾನೂನು ಸೇವೆಗಳ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದ ಮೇಲೆ ನ್ಯಾಯಾಂಗದ ಕಾರ್ಯಗಳಲ್ಲಿ ಸ್ವಯಂ ಸೇವಕರಿಗೆ, ಆಸಕ್ತರಿಗೆ ಅವಕಾಶವಾಗಿದೆ. ನಿರ್ಗತಿಕರಿಗೆ, ಬಡವರಿಗೆ, ಅರ್ಹರಿಗೆ ನ್ಯಾಯಾಂಗದ ಸೇವೆ ತಲುಪಿಸಬೇಕು.

ದೇಶದ ಅಭಿವೃದ್ಧಿ ಗೆ ಆ ದೇಶದ ಸಂವಿಧಾನ ಬಹಳ ಮುಖ್ಯ

Nov 27 2024, 01:00 AM IST
ಭಾರತ ದೇಶದಲ್ಲಿ ಸಾಮಾನ್ಯ ವ್ಯಕ್ತಿಯು ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯ. ಇದಕ್ಕೆ ಮುಖ್ಯ ಕಾರಣ ನಮ್ಮ ದೇಶದ ಸಂವಿಧಾನ

ಸಂವಿಧಾನ ಪೀಠಿಕೆ ಪ್ರತಿಷ್ಠಾಪನೆಗೆ ಸಚಿವರಿಂದ ಅಡಿಗಲ್ಲು

Nov 27 2024, 01:00 AM IST
ಶಿವಮೊಗ್ಗ : ವಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆಯನ್ನು ಪ್ರತಿಷ್ಠಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಸಂವಿಧಾನ ರಕ್ಷಣೆ ಪ್ರಜೆಗಳ ಜವಾಬ್ದಾರಿ

Nov 27 2024, 01:00 AM IST
ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಕೆ.ಎಸ್.ಬಸವಂತಪ್ಪ ಉದ್ಘಾಟಿಸಿದರು.

ಸಂವಿಧಾನ ಧರ್ಮವನ್ನು ಪ್ರಾಮಾಣಿಕತೆಯಿಂದ ಪಾಲಿಸಿ

Nov 27 2024, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಂವಿಧಾನ ಒಂದು ಶ್ರೇಷ್ಠ ಧರ್ಮ. ಈ ಸಂವಿಧಾನ ಧರ್ಮವನ್ನು ದೇಶವಾಸಿಗಳು ನಾವೆಲ್ಲರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ಪಾಲನೆ ಮಾಡಿದಾಗ ಮಾತ್ರ ದೇಶದ ಪ್ರಜಾಪ್ರಭುತ್ವ ಗಟ್ಟಿಯಾಗಿರುತ್ತದೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.

ಸಂವಿಧಾನ ಪ್ರತಿ ನಾಗರಿಕನ ದಾರಿದೀಪ: ತಹಸೀಲ್ದಾರ್‌ ಪ್ರಕಾಶ

Nov 27 2024, 01:00 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಮಂಗಳವಾರ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು.

ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಿದ ಸಂವಿಧಾನ: ಶಾಸಕ ಸಿ. ಪುಟ್ಟರಂಗಶೆಟ್ಟಿ

Nov 27 2024, 01:00 AM IST
ಅಂಬೇಡ್ಕರ್ ಅವರು ಸಂವಿಧಾನ ಮೂಲಕ ದೇಶದ ಪ್ರತಿ ನಾಗರಿಕರು ಬದುಕುವ ಸಮಾನ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಶಾಸಕರು ತಿಳಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 73
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved