• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸಂವಿಧಾನ ಹತ್ಯೆ ದಿವಸ್ ಆಚರಿಸುತ್ತಿರುವುದು ಹಾಸ್ಯಾಸ್ಪದ: ಶಿವಶಂಕರ್

Jun 27 2025, 12:48 AM IST
ದೇಶದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಸರ್ಕಾರ ೧೯೭೫ರ ಜೂ.೨೫ರಂದು ತುರ್ತು ಪರಿಸ್ಥಿತಿ ಜಾರಿಗೊಳಿಸಿತ್ತು. ಅಂದಿನ ಜನಸಂಘದ (ಇಂದಿನ ಬಿಜೆಪಿ) ಉನ್ನತ ನಾಯಕರು ಅಂದಿನ ಸರ್ಕಾರದ ಮುಂದೆ ಶರಣಾಗಿದ್ದರು. ಇಂದಿನ ಬಿಜೆಪಿ ನಾಯಕರು ಜೂ. ೨೫ ರಂದು ಸಂವಿಧಾನ ಹತ್ಯೆ ದಿವಸ್ ಆಚರಿಸುತ್ತಿರುವುದು ಹಾಸ್ಯಾಸ್ಪದವಾಗಿದೆ.

ಸಂವಿಧಾನ ಕಗ್ಗೊಲೆ ಮಾಡಿದ ಅಪಕೀರ್ತಿ ಇಂದಿರಾಗೆ ಸಲ್ಲುತ್ತದೆ: ಶಾಸಕ ಸಿ.ಸಿ. ಪಾಟೀಲ

Jun 27 2025, 12:48 AM IST
ಲೋಕಸಭೆ ಚುನಾವಣೆಯಲ್ಲಿ ಹಣ ಮತ್ತು ಪ್ರಭಾವದ ಮೇಲೆ ಗೆದ್ದಿದ್ದು ಅಲಹಾಬಾದ ಉಚ್ಛ ನ್ಯಾಯಾಲಯದಲ್ಲಿ ಸಾಬೀತಾಗಿ ಅವರ ಸಂಸತ್ಸದಸ್ಯ ಸ್ಥಾನ ಅನೂರ್ಜಿತಗೊಳಿಸಿದ ಹಿನ್ನೆಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಸರ್ವಾಧಿಕಾರಿಯಾಗಿ ವರ್ತಿಸಿ ಸಂವಿಧಾನದ 38ನೇ ವಿಧಿಗೆ ತಿದ್ದುಪಡಿ ತಂದು ದೇಶದ ಮೇಲೆ ಕರಾಳ ತುರ್ತು ಪರಿಸ್ಥಿತಿ ಹೇರಿ, ಸಂವಿಧಾನ ಕಗ್ಗೊಲೆ ಮಾಡಿದ ಅಪಕೀರ್ತಿಗೆ ಭಾಜನರಾಗಿದ್ದರು ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.

ತುರ್ತು ಪರಿಸ್ಥಿತಿ ಘೋಷಣೆ ಸಂವಿಧಾನ ಹತ್ಯೆ ಮಾಡಿದ ದಿನ: ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ

Jun 27 2025, 12:48 AM IST
ಚಿಕ್ಕಮಗಳೂರುತುರ್ತು ಪರಿಸ್ಥಿತಿ ಘೋಷಣೆ, ಪ್ರಜಾತಂತ್ರ ವ್ಯವಸ್ಥೆ ಕತ್ತನ್ನು ಹಿಚುಕಿದ, ಸಂವಿಧಾನದ ಹತ್ಯೆ ಮಾಡಿರುವ ದಿನ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು.

ಸಂವಿಧಾನ ಜಾರಿಯಿಂದಾಗಿ ಜನಸೇವೆಗೆ ಎಲ್ಲರಿಗೂ ಅವಕಾಶ

Jun 27 2025, 12:48 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾಗಿ, ಎಲ್ಲ ವರ್ಗದ ಜನಸೇವೆಗೆ ಅವಕಾಶ ದೊರಕಲು ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನ ಕಾರಣವಾಗಿದೆ ಎಂದು ಮಾಜಿ ಶಾಸಕ ಎಚ್.ಪಿ. ರಾಜೇಶ್ ಹೇಳಿದ್ದಾರೆ.

ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನ ಹತ್ಯೆ ಮಾಡಿದ್ದ ಕಾಂಗ್ರೆಸ್‌: ಕೋಟ ಶ್ರೀನಿವಾಸ ಪೂಜಾರಿ

Jun 25 2025, 11:47 PM IST
ಬುಧವಾರ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ‘ತುರ್ತು ಪರಿಸ್ಥಿತಿಗೆ 50 ವರ್ಷ - ಸಂವಿಧಾನ ಹತ್ಯಾ ದಿವಸ್’ ಕಾರ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿಶ್ಲೇಷಿಸಿದರು.

ತುರ್ತು ಪರಿಸ್ಥಿತಿ ಹೇರಿ ಕಾಂಗ್ರೆಸ್‌ನಿಂದ ಸಂವಿಧಾನ ಹತ್ಯೆ: ಎನ್‌. ಮಹೇಶ್‌

Jun 25 2025, 11:47 PM IST
ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿರವರು ಸಂವಿಧಾನಕ್ಕೆ ಬೀಗ ಹಾಕಿ, ರಾಷ್ಟ್ರವನ್ನು ಕತ್ತಲೆಗೆ ದೂಡಿ ಸರ್ವಾಧಿಕಾರಿ ಆಡಳಿತ ನಡೆಸಿದ್ದರು.

ಸಂವಿಧಾನ ವಿರೋಧಿ ಸರ್ಕಾರ: ಪ್ರತಾಪ್ ಸಿಂಹ ನಾಯಕ್

Jun 25 2025, 12:34 AM IST
ಮೂಡುಬಿದಿರೆಪುರಸಭೆಯ ಮುಂಭಾಗದಲ್ಲಿ ಬಿಜೆಪಿ ಬೆಂಬಲಿತ ಪುರಸಭಾ ಸದಸ್ಯರು ಮತ್ತು ಪಕ್ಷದ ಪ್ರಮುಖರು ಒಗ್ಗೂಡಿ ರಾಜ್ಯ ಸರ್ಕಾರದ ಆಡಳಿತವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು

ತುರ್ತುಸ್ಥಿತಿ ಘೋಷಣೆಗೆ ನಾಳೆ 50 ವರ್ಷ : ಸಂವಿಧಾನ ಹತ್ಯಾ ದಿವಸ ಆಚರಣೆಗೆ ಬಿಜೆಪಿ ಸಿದ್ಧತೆ

Jun 24 2025, 07:06 AM IST

ಭಾರತದ ಇತಿಹಾಸದ ಕರಾಳ ಅಧ್ಯಾಯ ಎಂದೇ ಪರಿಗಣಿಸಲಾಗುವ ತುರ್ತು ಸ್ಥಿತಿ ಹೇರಿಕೆಯಾಗಿ ಬುಧವಾರಕ್ಕೆ 50 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸಂವಿಧಾನ ಹತ್ಯಾ ದಿವಸ’ ಆಚರಿಸಲು ಬಿಜೆಪಿ ಸಿದ್ಧತೆ ನಡೆಸಿದೆ.

ಭಾರತದ ಸಂವಿಧಾನ ಎಂದರೆ ಈ ದೇಶದ ಮೂಲಭೂತ ಕಾನೂನು

Jun 18 2025, 02:28 AM IST
ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಎಲ್ಲ ಕಾನೂನುಗಳಿಗೂ ನಮ್ಮ ಭಾರತದ ಸಂವಿಧಾನ ತಾಯಿ ಇದ್ದಂತೆ. ಭಾರತದ ಸಂವಿಧಾನ ಎಂದರೆ ಈ ದೇಶದ ಮೂಲಭೂತ ಕಾನೂನು ಎಂದು ಮುಂಡರಗಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಜ್ಯೋತಿ ಕಾಗಿನಕರ್ ಹೇಳಿದರು.

ಸಂವಿಧಾನ ಸರ್ವರನ್ನೂ ಒಳಗೊಂಡಿದೆ: ಶಶಿಕುಮಾರ್

Jun 16 2025, 01:22 AM IST
ಭಾರತದ ಸರ್ವಶ್ರೇಷ್ಠ ಗ್ರಂಥ ಸಂವಿಧಾನವು ಸರ್ವರನ್ನೂ ಒಳಗೊಂಡಿದೆ ಎಂದು ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕ ಶಶಿಕುಮಾರ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 75
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved