• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ವಿರೋಧಿ ಶಕ್ತಿಗಳಿಗೆ ಅಧಿಕಾರ

May 11 2025, 01:21 AM IST
ಸಂವಿಧಾನ ರಚನೆಯಾದಾಗಿನಿಂದ ಅದನ್ನು ವಿರೋಧಿಸಿಕೊಂಡು ಬಂದ ಶಕ್ತಿಗಳಿಗೆ ಅಧಿಕಾರ ಸಿಕ್ಕಿದ್ದು, ಅಂತಹ ಶಕ್ತಿಗಳನ್ನು ಸೋಲಿಸಿ ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಸಂವಿಧಾನ ಪ್ರತಿಯೊಬ್ಬರ ಜೀವನಾಡಿ: ಡಾ. ರಂಜಾನ ದರ್ಗಾ

May 07 2025, 12:52 AM IST
ಮಕ್ಕಳ ಬಾಲ್ಯವನ್ನು ಇಂದಿನ ಆಧುನಿಕ ಸಮಾಜ ಕಸಿದುಕೊಂಡಿದೆ. ರಂಗಭೂಮಿಯಲ್ಲಿ ಮಾನವೀಯ ಸಂಬಂಧದ ಗುಣವಿದೆ. ಯಾವುದೇ ಮೇಲು- ಕೀಳು ಎಂಬ ಭೇದ ಇಲ್ಲದೆ ಸಮಚಿತ್ತದಿಂದ ಸಂಗೀತ, ನಾಟಕ, ಚಿತ್ರಕಲೆ ಸೇರಿದಂತೆ ಇತರೆ ಸಾಂಸ್ಕೃತಿಕ ರಂಗ ಚಟುವಟಿಕೆಳಲ್ಲಿ ಮಕ್ಕಳು ತಲ್ಲೀಣರಾಗಿ ಶಿಬಿರದಲ್ಲಿ ತೊಡಗಿಕೊಂಡಿರುವುದು ರಂಗಾಯಣದ ಹೆಮ್ಮೆ.

ಭಾರತೀಯರಿಗಿರುವ ಏಕೈಕ ಗ್ರಂಥ ಸಂವಿಧಾನ: ಜಿಲ್ಲಾಧಿಕಾರಿ ಡಾ.ಕುಮಾರ

May 06 2025, 12:19 AM IST
ಅಂಬೇಡ್ಕರ್ ಭಾರತದಲ್ಲಿ ಹುಟ್ಟಲಿಲ್ಲ ಎಂದರೆ ದೇಶ ಬಡವಾಗುತ್ತಿತ್ತು. ಇಂತಹ ದೇಶದಲ್ಲಿ ಹುಟ್ಟಿರುವ ನಾವು ಭಾಗ್ಯಶಾಲಿಗಳು, ಅಂಬೇಡ್ಕರ್ ಜಯಂತಿ ಒಂದು ದಿನಕ್ಕೆ ಸೀಮಿತವಾಗಬಾರದು. ಅವರ ಮೌಲ್ಯಗಳು, ಚಿಂತನೆಗಳು, ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ನಮ್ಮ ಮಕ್ಕಳಿಗೂ ತಿಳಿಸಬೇಕು.

ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

May 04 2025, 01:33 AM IST
ಸಂವಿಧಾನದ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಹೀಗಾಗಿ, ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸನಾತನ ಧರ್ಮವೇ ಅಲಿಖಿತ ಸಂವಿಧಾನ: ಬ್ರಹ್ಮಾನಂದ ಸರಸ್ವತಿ ಶ್ರೀ

May 04 2025, 01:31 AM IST
ಕೋಟ್ಯಂತರ ವರ್ಷಗಳಿಂದ ಸ್ವೀಕಾರಾರ್ಹವಾದ ಸಂಗತಿಗಳನ್ನು ಒಳಗೊಂಡ ಸನಾತನ ಧರ್ಮವೇ ಅಲಿಖಿತ ಸಂವಿಧಾನವಾಗಿ ನಮ್ಮನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ.

ಆರೆಸ್ಸೆಸ್‌, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ

May 02 2025, 12:15 AM IST
ಬೆಲೆ ಏರಿಕೆ ಕುರಿತಾಗಿ ಕೇಂದ್ರದ ಮೇಲೆ ಕಟುಪ್ರಹಾರ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಅಧಿಕಾರಕ್ಕೆ ಬಂದರೆ, ಅಚ್ಛೆ ದಿನ್ ಆಯೇಗಾ, ಎಲ್ಲ ಸೌಲಭ್ಯ ಸಿಗಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅಚ್ಛೆ ದಿನ್ ಬಂದಿದೆಯಾ? ಈ ಕುರಿತು ಮೋದಿ ಜನತೆಗೆ ಉತ್ತರಿಸಬೇಕು ಎಂದು ಸವಾಲೆಸೆದರು.

ಸಮಾನತೆ ಸ್ಥಾಪನೆಗೆ ಸಂವಿಧಾನ ನೀಡಿದ ಅಂಬೇಡ್ಕರ್‌: ಡಾ.ರಾಜರತ್ನ

May 02 2025, 12:11 AM IST
ಡಾ.ಬಾಬಾಸಾಹೇಬ ಅಂಬೇಡ್ಕರ್‌ರವರು ದೇಶದಲ್ಲಿ ಕೆಳವರ್ಗದ ಜನರು ಸಹ ಸಮಾನತೆಯಿಂದ ಬದುಕಬೇಕೆಂದು ಸಂವಿಧಾನವನ್ನು ನೀಡಿದ್ದಾರೆ ಎಂದು ಡಾ.ಅಂಬೇಡ್ಕರ್‌ ಅವರ ಮೊಮ್ಮಗ ಡಾ.ರಾಜರತ್ನ ಅಂಬೇಡ್ಕರ್‌ ಹೇಳಿದರು.

ಬಸವ ತತ್ವದ ಆಶಯಗಳನ್ನೆಲ್ಲ ನಮ್ಮ ಸಂವಿಧಾನ ಒಳಗೊಂಡಿದೆ

May 01 2025, 12:51 AM IST
ಬಸವಣ್ಣನವರು ಶ್ರೇಣಿಕೃತ ವ್ಯವಸ್ಥೆಯನ್ನು ವಿರೋಧಿಸಿದರು, ಸಮಾಜದಲ್ಲಿ ನಡೆಯುತ್ತಿದ್ದ ಶೋಷಣೆಯನ್ನು ಬಲವಾಗಿ ಖಂಡಿಸಿ, ವಿರೋಧ ವ್ಯಕ್ತಪಡಿಸಿದ್ದರು. ಅವರ ಆಲೋಚನೆಗಳು ಮತ್ತು ಹೋರಾಟಗಳು ಸಮಾಜ ಸುಧಾರಣೆಗೆ ದಾರಿದೀಪವಾಗಿವೆ.

ಅಂಬೇಡ್ಕರ್ ಸಂವಿಧಾನ ದೇಶದ ಪ್ರಗತಿಗೆ ರಹದಾರಿ

Apr 28 2025, 11:51 PM IST
ಚಳ್ಳಕೆರೆ ತಾಲೂಕಿನ ತಿಪ್ಪಾರೆಡ್ಡಿಹಳ್ಳಿ ಗ್ರಾಮದಲ್ಲಿ ಜೈ ಭೀಮಾ ರಾಷ್ಟ್ರೀಯ ಪ್ರಜಾಪ್ರಭುತ್ವ ಸೇನೆ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮನೆ ಗೋಡೆಯಲ್ಲಿ ಸಂವಿಧಾನ ಪೀಠಿಕೆ ಪ್ರಸ್ತಾವನೆ ಕೆತ್ತಿಸಿದ ಲೈನ್‌ಮ್ಯಾನ್!

Apr 28 2025, 11:50 PM IST
ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಲೈನ್‌ಮ್ಯಾನ್‌ ದುಮ್ಮಾಡಿ ರಾಮಪ್ಪ ಅವರು ಹೊಸದಾಗಿ ಕಟ್ಟಿಸಿದ ಮನೆಗೆ ಸಂವಿಧಾನ ಕುಟೀರ ಎಂದು ಹೆಸರಿಟ್ಟು, ಗೋಡೆಯ ಮೇಲೆ ಕಲ್ಲಿನಲ್ಲಿ ಸಂವಿಧಾನ ಪೀಠಿಕೆಯ ಪ್ರಸ್ತಾವನೆ ಕೆತ್ತಿಸಿದ್ದಾರೆ. ಬುದ್ಧನ ಸುಂದರ ಮೂರ್ತಿ ಇಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 73
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved