• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣೆಗೆ ಸಂವಿಧಾನ ಸ್ಪರ್ಶಿಸಿದ ಮೋದಿ

Jun 08 2024, 12:31 AM IST
ಶುಕ್ರವಾರ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಎನ್‌ಡಿಎ ಮೈತ್ರಿಕೂಟದ ಸಭೆಗೆ ಆಗಮಿಸಿದ್ದ ನರೇಂದ್ರ ಮೋದಿ, ಸಭೆಗೂ ಮುನ್ನ ಸೆಂಟ್ರಲ್‌ ಹಾಲ್‌ನಲ್ಲಿದ್ದ ಸಂವಿಧಾನವನ್ನು ತಮ್ಮ ಹಣೆಗೆ ಸ್ಪರ್ಶಿಸಿದರು.

ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಜನರು ಬಿಜೆಪಿ ವಿರುದ್ಧ ತೀರ್ಪು ನೀಡಿದ್ದಾರೆ: ಯು.ಬಸವರಾಜ

Jun 07 2024, 12:32 AM IST
ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಹುಮತ ಪಡೆದು ದಶಕಗಳ ಕಾಲ ಜನವಿರೋಧಿ ದುರಾಡಳಿತ ನಡೆಸಿದ್ದ ಬಿಜೆಪಿ

ಹೃದಯ, ಆತ್ಮ, ರಕ್ತದೊಂದಿಗೆ ಸಂವಿಧಾನ ರಕ್ಷಣೆ: ರಾಹುಲ್‌

May 29 2024, 12:47 AM IST
ಇಂಡಿಯಾ ಮೈತ್ರಿ ಕೂಟವು ಸಂವಿಧಾನವನ್ನು ರಕ್ಷಿಸಲಿದೆ. ನಮ್ಮ ಹೃದಯ, ಆತ್ಮ, ರಕ್ತದೊಂದಿಗೆ ಸಂವಿಧಾನ ರಕ್ಷಣೆಗೆ ಬದ್ಧರಾಗಿರುತ್ತೇವೆ. ಇಂಡಿಯಾ ಕೂಡ ಅಧಿಕಾರಕ್ಕೆ ಬಂದರೆ ಶೇ.50ರ ಮೀಸಲಾತಿಯನ್ನು ಕೊನೆಗೊಳಿಸಿ, ಅದನ್ನು ಹೆಚ್ಚಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಎಲ್ಲರಿಗೂ ಸಮಾನತೆ ಕಲ್ಪಿಸಿದ ಸಂವಿಧಾನ

May 23 2024, 01:10 AM IST
ಅಂಬೇಡ್ಕರ್‌ ಜೀವನ, ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕಾಗಿದೆ ದೇಶದಲ್ಲಿ ಬಡವ, ಶ್ರೀಮಂತ ಎನ್ನದೆ ಎಲ್ಲರಿಗೂ ಒಂದೇ ಎನ್ನುವ ರೀತಿಯಲ್ಲಿ ಬದುಕುವ ಅವಕಾಶವನ್ನು ಸಂವಿಧಾನದಿಂದ ನೀಡಿದ್ದಾರೆ.

ಪ್ರಚಾರಕ್ಕೆ ಧರ್ಮ, ಸೇನೆ, ಸಂವಿಧಾನ ಬಳಸಬೇಡಿ: ಆಯೋಗ ಖಡಕ್‌ ನುಡಿ

May 23 2024, 01:05 AM IST
ಜಾತಿ, ಧರ್ಮ, ಭಾಷೆ, ಸಮುದಾಯಗಳ ಆಧಾರದಲ್ಲಿ ಚುನಾವಣಾ ಪ್ರಚಾರ ಮಾಡಬಾರದು. ಸೇನೆ ಹಾಗೂ ಸಂವಿಧಾನ ರದ್ದು ವಿಚಾರವನ್ನು ರಾಜಕೀಯಕ್ಕೆ, ಪ್ರಚಾರಕ್ಕೆ ಬಳಸಬಾರದು ಎಂದು ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಮತ್ತು ಕಾಂಗ್ರೆಸ್‌ಗೆ ತೀಕ್ಷ್ಣ ಎಚ್ಚರಿಕೆ ನೀಡಿದೆ.

ಬಸವ ತತ್ವ, ಸಂವಿಧಾನ ಎರಡನ್ನು ರಕ್ಷಣೆ ಮಾಡಬೇಕಿದೆ: ರಂಜಾನ್‌ ದರ್ಗಾ

May 20 2024, 01:38 AM IST
12ನೇ ಶತಮಾನದಲ್ಲಿಯೇ ಎಲ್ಲ ಕಾಯಕ ವರ್ಗಗಳ 700ಕ್ಕೂ ಹೆಚ್ಚಿನ ಪ್ರತಿನಿಧಿಗಳಿಂದ ಅನುಭವ ಮಂಟಪ ರೂಪುಗೊಂಡಿತ್ತು. ಅದೇ ಮಾದರಿಯಲ್ಲಿಯೇ ಇಂದಿನ ಪಾರ್ಲಿಮೆಂಟ್ ಕೂಡ ಇದೆ. ಆದರೆ, ಬಸವ ತತ್ವವನ್ನು ಕಡೆಗಣಿಸಲಾಗುತ್ತಿದೆ. ಹಾಗಾಗಿ ಬಸವಣ್ಣನ ಪಾರ್ಲಿಮೆಂಟ್ ಸ್ಥಾಪನೆಯಾಗಬೇಕು. ಬಸವ ತತ್ವ ಮತ್ತು ಅಂಬೇಡ್ಕರ್‌ರ ಸಂವಿಧಾನ ರಕ್ಷಣೆಯಾಗಬೇಕು.

ರಾಹುಲ್‌ ಹಿಡಿದಿರುವುದು ಚೀನಾ ಸಂವಿಧಾನ ಪುಸ್ತಕ : ಹಿಮಂತ

May 19 2024, 01:57 AM IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಚುನಾವಣೆ ಪ್ರಚಾರದ ವೇಳೆ ಪ್ರದರ್ಶಿಸುತ್ತಿರುವ ಸಂವಿಧಾನ ಪುಸ್ತಕ ಚೀನಾದ್ದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಆರೋಪಿಸಿದ್ದಾರೆ.

ಪ್ರಜಾತಂತ್ರ ಅರ್ಥವಾಗಲು ಸಂವಿಧಾನ ಅರಿತುಕೊಳ್ಳಿ

May 19 2024, 01:50 AM IST
ಸಮಾಜ ಸೇವೆಯಲ್ಲಿ ಅನೇಕ ಸಂಕಷ್ಟಗಳು ಸಾವು ನೋವುಗಳು ಕಂಡರೂ ಸಾಮಾಜಿಕ ಚಳವಳಿಗೆ ಎಂದು ಹಿಂದಕ್ಕೆ ಹೋಗಿಲ್ಲ. ಹಾಗಾಗಿ ಯಾರೂ ಅತೃಪ್ತರಾಗದೆ ಸಾಮಾಜಿಕ ಚಳವಳಿಗಳನ್ನು ಮುನ್ನಡೆಸಿಕೊಂಡು ಹೋಗುವಂತಾಗಬೇಕು.

ಸಂವಿಧಾನ ವಿರುದ್ಧ ಮಾತಾಡಿದವರನ್ನು ಬಿಜೆಪಿ ಉಚ್ಛಾಟಿಸಲಿ : ಸುರ್ಜೆವಾಲಾ

May 06 2024, 12:35 AM IST

 ಬಿಜೆಪಿ ನಾಯಕರು, ಮೊದಲು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವವರನ್ನು ಪಕ್ಷದಿಂದ ಉಚ್ಚಾಟಿಸಲಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪಸಿಂಗ್‌ ಸುರ್ಜೇವಾಲಾ ಆಗ್ರಹಿಸಿದರು.

ಕಾಂಗ್ರೆಸ್ ತನ್ನ ತಪ್ಪು‌ಮುಚ್ಚಿಕೊಳ್ಳಲು ಸಂವಿಧಾನ ಬದಲಾವಣೆ ಅಪಪ್ರಚಾರ

May 04 2024, 12:37 AM IST
ರಾಜ್ಯದಲ್ಲಿ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಬೇಕೆಂದು‌ ಕಳೆದ ಮೂವತ್ತು ವರ್ಷಗಳಿಂದ ಬೇಡಿಕೆ ಇತ್ತು. ಯಾವ ಮುಖ್ಯಮಂತ್ರಿಗಳು ಅದನ್ನು ಮಾಡಲು ಹೋಗಿರಲಿಲ್ಲ
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 70
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved