• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆಗೆ ಅಭಿನಂದನೆ: ಮೋದಿ

Jul 01 2024, 01:49 AM IST

  ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕೀ ಬಾತ್‌ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ‘65 ಕೋಟಿ ಜನರು ಮತ ಚಲಾಯಿಸಿದ ವಿಶ್ವದ ಅತಿದೊಡ್ಡ ಚುನಾವಣೆಯಲ್ಲಿ, ಜನತೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲ ನಂಬಿಕೆ ವ್ಯಕ್ತಪಡಿಸಿದ್ದಾರೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ಸಾರ್ವಕಾಲಿಕ ಸತ್ಯ: ಲೇಖಕ ಆನಂದ ಕುಮಾರ್

Jun 29 2024, 12:42 AM IST
ಚಿತ್ರದುರ್ಗದಲ್ಲಿ ಶುಕ್ರವಾರ ನೂತನವಾಗಿ ಆರಂಭಗೊಂಡ ಪ್ರಜಾ ಕಲ್ಯಾಣ ಸಮಿತಿ ಕೇಂದ್ರ ಕಚೇರಿಯನ್ನು ಲೇಖಕ ಎಚ್.ಆನಂದಕುಮಾರ್ ಉದ್ಘಾಟಿಸಿದರು.

‘ಕೈ’ ಸಂವಿಧಾನ ರಕ್ಷಕ ಎಂಬುದೇ ಹಾಸ್ಯಾಸ್ಪದ: ಅಣ್ಣಮಲೈ

Jun 26 2024, 01:30 AM IST
‘ತುರ್ತು ಪರಿಸ್ಥಿತಿ ಸಂವಿಧಾನಕ್ಕೆ ಮಾಡಿದ ಅಪಚಾರ’ ಸಂವಾದ ಕಾರ್ಯಕ್ರಮದಲ್ಲಿ ತಮಿಳು ನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ ಮಾತನಾಡಿದರು.

ತುರ್ತು ಪರಿಸ್ಥಿತಿ ಹೇರುವ ಮೂಲಕ ಸಂವಿಧಾನ ದುರ್ಬಲಗೊಳಿಸುವ ಯತ್ನ:ರಾಜೀವ್

Jun 26 2024, 12:37 AM IST
ತುರ್ತು ಪರಿಸ್ಥಿತಿ ವಿಧಿಗೆ ಅಂಕಿತ ಹಾಕಿದ ಆಗಿನ ರಾಷ್ಟ್ರಪತಿಯವರು ಸಂವಿಧಾನಬದ್ಧವಾಗಿ ತಮಗಿದ್ದ ವಿವೇಚನಾ ಅಧಿಕಾರ ಬಳಸಿ ಪ್ರಶ್ನಿಸಿದ್ದರೆ ದೇಶದ ಇತಿಹಾಸವೇ ಬದಲಾಗುತ್ತಿತ್ತು

ಸಂಸದರಾಗಿ ಸಂವಿಧಾನ ಹಿಡಿದು ಪ್ರಮಾಣ ಸ್ವೀಕರಿಸಿದ ರಾಹುಲ್‌ ಗಾಂಧಿ

Jun 26 2024, 12:35 AM IST
ಸಂಸದರಾಗಿ ಸಂವಿಧಾನ ಹಿಡಿದು ಪ್ರಮಾಣ ಸ್ವೀಕರಿಸಿದ ರಾಹುಲ್‌ ಗಾಂಧಿ ‘ಜೈ ಹಿಂದ್, ಜೈ ಸಂವಿಧಾನ್’ ಘೋಷಣೆ ಕೂಗಿದ್ದಾರೆ.

ಬಿಜೆಪಿಗರಿಗೆ ಬೈಬಲ್‌ ರೀತಿ ಕಾಣುವ ಸಂವಿಧಾನ: ಲಾಡ್‌

Jun 25 2024, 12:37 AM IST
ನರೇಂದ್ರ ಮೋದಿ ಅವರು ಮಾಡಿದ ಜನವಿರೋಧಿ ಕಾರ್ಯಗಳ ಬಗ್ಗೆ ಬಿಜೆಪಿ ಮುಖಂಡರು ಮಾತನಾಡುವುದಿಲ್ಲ. ನೀಟ್ ಬಗ್ಗೆ ಮಾತನಾಡುತ್ತಾರಾ? ಈ ಪರೀಕ್ಷೆ ಬರೆದ 25 ಲಕ್ಷ ವಿದ್ಯಾರ್ಥಿಗಳ‌ ಪರಿಸ್ಥಿತಿ ಏನಾಗಿದೆ?.

ಕಾಂಗ್ರೆಸ್‌ನಿಂದ ಸಂವಿಧಾನ ವಿರೋಧಿ ನೀತಿ: ಸೂಳಿಭಾವಿ

Jun 24 2024, 01:34 AM IST
ಸಾಹಿತಿಗಳು ರಾಜಕಾರಣಿಗಳಂತೆ ಎನ್ನುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿಕೆ ಸರಿಯಲ್ಲ. ಅದು ಸಂವಿಧಾನ ವಿರೋಧಿ ಹೇಳಿಕೆ ಆಗಿದೆ. ಈ ರೀತಿ ಹೇಳಿಕೆ ನೀಡಿ ಸಮರ್ಥನೆ ಮಾಡಿಕೊಳ್ಳುತ್ತಿರುವುದು ಎಷ್ಟು ಸರಿ? ಎಂದು ಸಾಹಿತಿ ಬಸವರಾಜ ಸೂಳಿಭಾವಿ ಆಕ್ಷೇಪಿಸಿದ್ದಾರೆ.

ರಾಹುಲ್‌ ಎಫೆಕ್ಟ್‌: ‘ಪಾಕೆಟ್‌ ಸಂವಿಧಾನ’ಕ್ಕೆ ಡಿಮ್ಯಾಂಡ್‌!

Jun 17 2024, 01:37 AM IST
2024ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಪ್ರಚಾರದ ವೇಳೆಯಲ್ಲಿ ಹಲವು ಸಲ ವೇದಿಕೆ ಮೇಲೆ ಪುಟ್ಟ ಸಂವಿಧಾನವನ್ನು ತೋರಿಸಿ, ಮೋದಿ ಸರ್ಕಾರದ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿ ಗಮನ ಸೆಳೆದಿದ್ದರು.

ಮಕ್ಕಳಿಗೆ ಸಂವಿಧಾನ ಬದ್ಧ ಹಕ್ಕುಗಳು ತಲುಪಿಸಿ: ಸಂಗಮೇಶ ಬಾಗೂರ

Jun 13 2024, 12:48 AM IST
ಗಜೇಂದ್ರಗಡ ಪಟ್ಟಣದ ರೋಣ ರಸ್ತೆಯ ಜಗದ್ಗುರು ತೋಂಟದಾರ್ಯ ಪಿಯು ಕಾಲೇಜಿನಲ್ಲಿ ಬುಧವಾರ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ನಡೆಯಿತು.

ಸಂವಿಧಾನ ಪ್ರಸ್ತಾವನೆ ಓದು- ಹೊಸ ಸರ್ಕಾರ ಸಂವಿಧಾನಬದ್ಧವಾಗಿ ನಡೆಯಬೇಕೆಂಬ ಹಕ್ಕೊತ್ತಾಯ

Jun 10 2024, 12:31 AM IST
2024ರ ಲೋಕಸಭಾ ಚುನಾವಣೆಯ ಫಲಿತಾಂಶ ಸಾಮಾಜಿಕ ನ್ಯಾಯದ ತಕ್ಕಡಿಯನ್ನು ತೂಗಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 73
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved