ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ; ದಲಿತ ಸಂಘಟನೆಗಳ ಮುಖಂಡರ ಕರೆ
Apr 25 2024, 01:02 AM ISTಮೋದಿ ಸರಕಾರದ ೧೦ ವರ್ಷಗಳ ಆಡಳಿತದಲ್ಲಿ ದಲಿತರ ಸ್ಥಿತಿ ಚಿಂತಾಜನಕವಾಗಿದೆ. ಬಿಜೆಪಿಗೆ ದಲಿತರು,ಅಲ್ಪಸಂಖ್ಯಾತರು,ಹಿಂದುಳಿದ ವರ್ಗದವರೆಂದರೆ ದ್ವೇಷ. ಈಗಾಗಲೇ ಧರ್ಮಾಧಾರಿತ ಎಂಬ ನೆಪ ಮಾಡಿ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಶೇ 4 ಮೀಸಲಾತಿಯನ್ನು ರದ್ದು ಪಡಿಸಿದೆ.