• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ರಕ್ಷಕರ ಅಗತ್ಯ ಇದೆ

Apr 24 2024, 02:29 AM IST
ವಿಘಟನೆ ಪ್ರಯತ್ನ ಮಾಡಬಾರದು. ನಾಯಕತ್ವ ವಹಿಸಿಕೊಂಡವರು ಸಮಾಜ ರಕ್ಷಣೆ ಮಾಡಬೇಕು.

ಸಂವಿಧಾನ ಉಳಿವಿಗಾಗಿ ಕಾಂಗ್ರೆಸ್‌ಗೆ ಬೆಂಬಲ

Apr 24 2024, 02:24 AM IST
ಸಂವಿಧಾನಕ್ಕಾಗಿ ಕಾಂಗ್ರೆಸ್ ಪರ ನಿಲ್ಲುವ ಪರಿಸ್ಥಿತಿ ಇವತ್ತು ಬಂದಿದೆ. ದೇಶದಲ್ಲಿ ಸಂವಿಧಾನ ಉಳುವಿಗಾಗಿ ಜನರ ಸ್ವಯಂ ಪ್ರೇರಣೆಯಿಂದ ಎಚ್ಚೆತ್ತುಕೊಂಡಿದ್ದಾರೆ.

ಸಂವಿಧಾನ ರಕ್ಷಣೆ ಬಿಜೆಪಿಯಿಂದ ಮಾತ್ರ

Apr 23 2024, 12:57 AM IST
ಮೋದಿಯವರು ಅಂಬೇಡ್ಕರ್‌ ನಡೆದಾಡಿದ ಐದು ಸ್ಥಳವನ್ನು ಪಂಚ ತೀರ್ಥ ಕ್ಷೇತ್ರಗಳನ್ನಾಗಿ ಮಾಡಿದರು.

ನರೇಂದ್ರ ಮೋದಿ ಸಂವಿಧಾನ ಗೌರವಿಸಿದ್ದಾರೆ ಹೊರತು ಕಡೆಗಣಿಸಿಲ್ಲ: ಕಾಳಯ್ಯ

Apr 23 2024, 12:51 AM IST
ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿ ಅನ್ನದಾತರಾಗಿದ್ದಾರೆ. ಮಂಡ್ಯ ಜಿಲ್ಲೆ ಹಾಗೂ ಕಾವೇರಿ ಉಳಿಯಬೇಕಾದರೆ ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು. ಕುಮಾರಸ್ವಾಮಿ ಚುನಾವಣೆಯಲ್ಲಿ ಗೆಲ್ಲುವುದು ಖಚಿತ. ಕೇಂದ್ರದಲ್ಲಿ ಮಂತ್ರಿಯಾಗಿ ಮಂಡ್ಯಜಿಲ್ಲೆಯನ್ನು ಅಭಿವೃದ್ಧಿ ಪಡಿಸುತ್ತಾರೆ. ದಲಿತ ಸಮುದಾಯದವರು ಮೈತ್ರಿ ಅಭ್ಯರ್ಥಿಗೆ ಮತ ನೀಡಬೇಕು.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ

Apr 23 2024, 12:51 AM IST
ಚನ್ನಪಟ್ಟಣ: ಈ ಬಾರಿಯ ಲೋಕಸಭಾ ಚುನಾವಣೆ ಬಹಳ ಮಹತ್ವ ಪಡೆದುಕೊಂಡಿದೆ. ಇದು ಎಂಎಲ್‌ಎ, ಎಂಎಲ್‌ಸಿ ಚುನಾವಣೆಯಲ್ಲ, ದೇಶದ ಭವಿಷ್ಯ ರೂಪಿಸವ ಚುನಾವಣೆಯಾಗಿದೆ. ದೇಶದಲ್ಲಿ ಸಂವಿಧಾನದ ಉಳಿಯಬೇಕಾದರೆ, ಪ್ರಜಾಪ್ರಭುತ್ವ ಉಳಿವಿಗೆ ಕಾಂಗ್ರೆಸ್ ಗೆಲುವು ಸಾಧಿಸಬೇಕಿದ್ದು, ಈ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಅನ್ನು ಬೆಂಬಲಿಸಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದರು.

ಸಂವಿಧಾನ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ

Apr 23 2024, 12:46 AM IST
ಯಾವುದೇ ರಾಜಕೀಯ ಪಕ್ಷಗಳಿಗೆ ಸಂವಿಧಾನ ಬದಲಾವಣೆ ಮಾಡುವ ಹಕ್ಕು, ಅಧಿಕಾರ ಇಲ್ಲ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ಸಂವಿಧಾನ ಉಳಿವಿಗೆ ಯೋಚಿಸಿ ಮತ ನೀಡಿ

Apr 22 2024, 02:02 AM IST
ಸಂವಿಧಾನ ಉಳಿವಿಗಾಗಿ ಪ್ರತಿಯೊಬ್ಬ ಮತದಾರರು ಯೋಚಿಸಿ ಮತ ನೀಡುವ ಮೂಲಕ ಸಂವಿಧಾನ ಸಂರಕ್ಷಿಸಿಕೊಳ್ಳಬೇಕಿದೆ. ಸಂವಿಧಾನ ರಕ್ಷಣೆಗೆ ಕಟಿಬದ್ಧವಾಗಿರುವ ಕಾಂಗ್ರೆಸ್ ಪಕ್ಷವನ್ನು ಈ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿತ ಅಂತರದ ಗೆಲುವನ್ನು ಕಾಂಗ್ರೆಸ್ ಅಭ್ಯರ್ಥಿಗೆ ತಂದುಕೊಡಬೇಕು ಎಂದು ಚಲನಚಿತ್ರ ನಟ, ನಿರ್ದೇಶಕ ಎಸ್. ನಾರಾಯಣ್ ಹೇಳಿದರು.

ಸಂವಿಧಾನ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಸಾಹಿತಿ ಬೆಟ್ಟದೂರು

Apr 21 2024, 02:24 AM IST
ಸಂವಿಧಾನ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಸಂವಿಧಾನ ವಿರೋಧಿ, ಕೋಮುವಾದಿ ಬಿಜೆಪಿ ಸೋಲಿಸಿ

Apr 21 2024, 02:18 AM IST
ದೇಶದ ಸಂವಿಧಾನ ನೀಡಿದ ಮತದಾನ ಅತ್ಯಂತ ಶ್ರೇಷ್ಠ, ಪವಿತ್ರವಾದ ಹಕ್ಕಾಗಿದೆ. ಅಂತಹ ಮತ ನೀಡುವ ಮುನ್ನ ಯಾರಿಗೆ, ಯಾತಕ್ಕಾಗಿ ಮತದಾನ ಮಾಡಬೇಕೆಂಬುದಾಗಿ ಆಲೋಚಿಸಿ, ಮತ ಚಲಾಯಿಸಬೇಕಿದೆ. ಇದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ. ಎ.ಬಿ.ರಾಮಚಂದ್ರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಂವಿಧಾನ ಉಳಿಸಲು ಕಾಂಗ್ರೆಸ್‌ಗೆ ಮತ ನೀಡಿ: ಬಿ.ಟಿ.ಲಲಿತಾ ನಾಯಕ್

Apr 21 2024, 02:16 AM IST
ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಪಡಿಸುವ ಆಕಾಂಕ್ಷೆಯೊಂದಿಗೆ ರಾಜಕೀಯಕ್ಕೆ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಿ ಗೆಲ್ಲಿಸುವ ಮೂಲಕ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಜೊತೆ ಅಭಿವೃದ್ಧಿಗೆ ಕೈಜೋಡಿಸಲು ಸಹಕಾರ ನೀಡಬೇಕು ಅಭ್ಯರ್ಥಿ ಸ್ಟಾರ್ ಚಂದ್ರು ಕೋರಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 70
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved