• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ವಿರೋಧಿಗಳಿಗೆ ಈ ಚುನಾವಣೆ ಪಾಠ: ಮೋದಿ

Apr 17 2024, 01:22 AM IST
ವಿರೋಧ ಪಕ್ಷವಾದ ಇಂಡಿಯಾ ಒಕ್ಕೂಟದ ಮೇಲೆ ಬಿರುಸಿನ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈ ಚುನಾವಣೆಯು ಭಾರತದ ಸಂವಿಧಾನದ ವಿರೋಧಿಗಳನ್ನು ಮತ್ತು ‘ವಿಕಸಿತ ಭಾರತ’ದ ಯತ್ನಗಳಿಗೆ ಅಡ್ಡಿಪಡಿಸುತ್ತಿರುವವರನ್ನು ಶಿಕ್ಷಿಸಲಿದೆ ಎಂದಿದ್ದಾರೆ.

ಸಂವಿಧಾನ ಬದಲಾವಣೆ ಕುರಿತು ಕಾಂಗ್ರೆಸ್‌ ಅಪಪ್ರಚಾರ: ಸಂಸದ ಉಮೇಶ ಜಾಧವ್‌

Apr 16 2024, 01:13 AM IST
ಸಮಸ್ತ ಭಾರತೀಯರಿಗೆ ಅಂಬೇಡ್ಕರ್ ಅವರು ದೇವರ ಸ್ವರೂಪದಲ್ಲಿದ್ದಾರೆ. ನಮ್ಮನ್ನು ಸಂರಕ್ಷಿಸಲು ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ಅಂಬೇಡ್ಕರ್ ನೀಡಿ ಕಾಪಾಡುವಂತಾಗಿದೆ.

ನಮ್ಮದು ವಿಶ್ವದ ಸರ್ವಶ್ರೇಷ್ಠ ಸಂವಿಧಾನ: ಎಂ. ಎ. ಗಫೂರ್

Apr 16 2024, 01:08 AM IST
ಉಡುಪಿ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಪರಿಶಿಷ್ಟ ಜಾತಿ ಘಟಕದ ಆಶ್ರಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

ಪ್ರಜಾಪ್ರಭುತ್ವ ಎತ್ತಿಹಿಡಿಯುವ ಗ್ರಂಥವೇ ಭಾರತದ ಸಂವಿಧಾನ: ಸಹಾಯಕ ಚುನಾವಣಾ ಅಧಿಕಾರಿ ಎಸ್.ಧರ್ಮಪಾಲ್

Apr 16 2024, 01:07 AM IST
ಸಂವಿಧಾನ ಪ್ರಜಾಪ್ರಭುತ್ವದ ತತ್ವಗಳನ್ನು ಎತ್ತಿ ಹಿಡಿಯುವ ಅತ್ಯಂತ ಪವಿತ್ರ ಹಾಗೂ ಶಾಶ್ವತ ಗ್ರಂಥವಾಗಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಎಸ್.ಧರ್ಮಪಾಲ್ ತಿಳಿಸಿದರು. ಅರಕಲಗೂಡಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂವಿಧಾನ ಬದಲಾವಣೆ ಮಾಡಲ್ಲ: ನಾರಾಯಣಸ್ವಾಮಿ

Apr 16 2024, 01:07 AM IST
ವಿಜಯಪುರ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂಬ ಹೇಳಿಕೆಗಳನ್ನು ಕೊಟ್ಟು ದಲಿತರ ಮತಗಳನ್ನು ಕ್ರೋಢೀಕರಿಸಿಕೊಳ್ಳುವ ತಂತ್ರಗಾರಿಕೆ ಈ ಬಾರಿ ನಡೆಯುವುದಿಲ್ಲ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಸಂವಿಧಾನ ಉಳಿಸಲು ಕಾಗ್ರೆಸ್‌ಗೆ ಬೆಂಬಲ

Apr 16 2024, 01:05 AM IST
ದೇಶದಲ್ಲಿ ಹತ್ತು ವರ್ಷಗಳ ಮೋದಿ ಸರಕಾರ ಮತ್ತು ರಾಜ್ಯದ ಹಿಂದಿನ ಬಿಜೆಪಿ ನೇತೃತ್ವದ ಸರಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ನಿಂತಿದ್ದು ಸಾಮಾನ್ಯ ಜನರನ್ನು ಬೀದಿಗೆ ತಂದು ನಿಲ್ಲಿಸುವ ಕೆಲಸ ಮಾಡಿದ್ದಾರೆ.

ಭಾರತದ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠ: ಶ್ರೀನಿವಾಸ್‌ ಹೆಬ್ಬಾರ್

Apr 16 2024, 01:01 AM IST
ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಕೊಡುಗೆಗಳು ಅತ್ಯಮೂಲ್ಯವಾದದ್ದು, ಅವರು ನಮ್ಮ ದೇಶಕ್ಕೆ ನೀಡಿರುವ ಸಂವಿಧಾನವು ಜಗತ್ತಿನ ಎಲ್ಲ ಸಂವಿಧಾನಗಳಲ್ಲಿ ಸರ್ವಶ್ರೇಷ್ಠವಾಗಿದೆ.

ಸಂವಿಧಾನ-ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಬೆಂಬಲಿಸಿ

Apr 16 2024, 01:00 AM IST
ರಾಮನಗರ: ಗಾಂಧೀಜಿಯವರ ಪಾದಕ್ಕೆ ನಮಸ್ಕರಿಸಿ ಗೋಡ್ಸೆ ಎದೆಗೆ ಗುಂಡಿಕ್ಕಿದ ರೀತಿಯಲ್ಲಿಯೇ ಪ್ರಧಾನಿ ಮೋದಿಯವರು ಸಂಸತ್ ಬಾಗಿಲಿಗೆ ನಮಸ್ಕರಿಸಿ ಸಂವಿಧಾನಕ್ಕೆ ಗುಂಡಿಕ್ಕುವ ಕೆಲಸ ಮಾಡುತ್ತಿದ್ದಾರೆ. ಸಂವಿಧಾನ - ಪ್ರಜಾಪ್ರಭುತ್ವ - ಒಕ್ಕೂಟ ಭಾರತ ಉಳಿಸಿಕೊಳ್ಳಬೇಕಾದರೆ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ರಾಜ್ಯ ಸಂಚಾಲಕ ಇಂದೂಧರ ಹೊನ್ನಾಪುರ ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ನಿಮಿತ್ತ ಸಂವಿಧಾನ ಉಳಿಸಿ ಜಾಗೃತಿ ಜಾಥಾ

Apr 16 2024, 01:00 AM IST
ಭಾರತದ ಸಂವಿಧಾನದ ಉಳಿವಿಗಾಗಿ ನಮ್ಮೇಲ್ಲರ ಹೋರಾಟ ನಿರಂತರವಾಗಿರಬೇಕು. ಸಂವಿಧಾನ ಭಾರತದ ಸರ್ವಶ್ರೇಷ್ಠ ಗ್ರಂಥ. ಡಾ.ಬಿ.ಆರ್. ಅಂಬೇಡ್ಕರ್ ಅವರು ವಿಶ್ವವೇ ಮೆಚ್ಚುವ ಸಂವಿಧಾನವನ್ನು ನೀಡಿದ್ದಾರೆ. ಕೆಲ ಮನುವಾದಿಗಳು ಸಂವಿಧಾನವನ್ನು ಬದಲಾಯಿಸುವ ಮಾತನಾಡುತ್ತಾರೆ.

ಸಂವಿಧಾನ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ: ಸುಭಾಷ್ ಗುತ್ತೇದಾರ

Apr 15 2024, 01:29 AM IST
ರಾಷ್ಟ್ರದ ಪ್ರಜೆಗಳ ಸಮಾನತೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ವಿರಚಿತ ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಆಳಂದ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 70
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved