• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಬದಲಿಸಲ್ಲ ಅಂದ್ರೆ, ಬದಲಿಸ್ತೀನಿ ಎಂದ ಹೆಗಡೆ ಉಚ್ಚಾಟಿಸಿ: ಸಿಎಂ, ಡಿಸಿಎಂ

Apr 14 2024, 01:45 AM IST
ಡಾ। ಬಿ.ಆರ್‌. ಅಂಬೇಡ್ಕರ್‌ ಅವರೇ ಬಂದರೂ ಸಂವಿಧಾನ ರದ್ದಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಬಿಜೆಪಿ ಗೆದ್ದರೆ ಸಂವಿಧಾನ ಬದಲು: ರಾಹುಲ್‌

Apr 13 2024, 01:11 AM IST
ಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರ ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದರು (ಕಾರವಾರ ಸಂಸದ ಅನಂತಕುಮಾರ ಹೆಗಡೆ) ಬಹಿರಂಗವಾಗಿಯೇ ಹೇಳಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಸಂವಿಧಾನ ಉಳಿವಿಗಾಗಿ ರಾಜ್ಯಾದ್ಯಂತ ಜಾಗೃತಿ ಕಾರ್ಯಕ್ರಮ: ಎಂ.ವೆಂಕಟೇಶ್

Apr 13 2024, 01:09 AM IST
ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಇನ್ನಿತರ ದಲಿತ ಸಂಘಟನೆಗಳು ಸೇರಿ ಐಕ್ಯ ಹೋರಾಟ ಸಮಿತಿ ರಚಿಸಿಕೊಂಡು, ಎದ್ದೇಳು ಕರ್ನಾಟಕ ಸಂಘಟನೆಯ ಸಹಕಾರದಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡಿ, ದಲಿತ ಸಮುದಾಯಗಳ ಮುಖಂಡರು, ಮತದಾರರಿಗೆ ರಾಜಕೀಯ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಗಳ ಸಂಚಾಲಕ ಎಂ.ವೆಂಕಟೇಶ್ ತಿಳಿಸಿದ್ದಾರೆ.

ಅಂಬೇಡ್ಕರ್‌ ಅವರೇ ಬಂದ್ರೂ ಸಂವಿಧಾನ ರದ್ದಾಗದು: ಮೋದಿ

Apr 13 2024, 01:07 AM IST
ಕೇಂದ್ರ ಸರ್ಕಾರಕ್ಕೆ ಡಾ। ಬಿ.ಆರ್‌. ಅಂಬೇಡ್ಕರ್‌ ರಚಿತ ಭಾರತೀಯ ಸಂವಿಧಾನವೇ ಸರ್ವಸ್ವವಾಗಿದೆ. ಸ್ವತಃ ಅಂಬೇಡ್ಕರ್‌ ಅವರೇ ಬಂದರೂ ಸಂವಿಧಾನವನ್ನು ಈಗ ರದ್ದು ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಂವಿಧಾನ ಬದಲಾಯಿಸುತ್ತೇವೆ ಎನ್ನುವ ಬಿಜೆಪಿ ಧಿಕ್ಕರಿಸಿ

Apr 12 2024, 01:01 AM IST
ಬಡವರು, ರೈತರ ವಿರೋಧಿಯಾಗಿರುವ ಬಿಜೆಪಿ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದೆ. ಬಿಜೆಪಿಯವರು ಯಾವತ್ತೂ ರೈತರ ಸಾಲ ಮನ್ನಾ ಮಾಡಿಲ್ಲ. ಕೇಂದ್ರದಲ್ಲಿ ಮನಮೋಹನ್‌ ಸಿಂಗ್ ಪ್ರಧಾನಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘದಲ್ಲಿರುವ ರೈತರ ಸಾಲ 50 ಸಾವಿರದವರೆಗೆ ಮನ್ನಾ ಮಾಡಿದ್ದರು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಸಂವಿಧಾನ ಉಳಿಯಲು ಸಾಧ್ಯ: ಜಿ.ಎಸ್. ಮಂಜುನಾಥ್

Apr 09 2024, 12:46 AM IST
ದೇಶದ ಆಡಳಿತ ಕಾಂಗ್ರೆಸ್ ಕೈಗೆ ಬಂದರೆ ಮಾತ್ರ ಸಂವಿಧಾನ ಉಳಿಯುತ್ತದೆ ಎಂದು ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ್ ಹೇಳಿದರು.

ಸಂವಿಧಾನ ಆಶಯ ಉಳಿಸಿಕೊಳ್ಳಲು ಹೋರಾಟ ಅಗತ್ಯ: ನ್ಯಾ. ಗೋಪಾಲಗೌಡ

Apr 08 2024, 01:01 AM IST
ಶಿವಮೊಗ್ಗದ ವಕೀಲರ ಭವನದಲ್ಲಿ ಏರ್ಪಡಿಸಿದ್ದ ಸಂವಿಧಾನದ ಆಶಯಗಳು ಮತ್ತು ಭಾವೈಕ್ಯತೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಮಾತನಾಡಿದರು.

ಈ ಚುನಾವಣೆ ಸಂವಿಧಾನ ಅಳಿವು - ಉಳಿವಿನ ಪ್ರಶ್ನೆ

Apr 08 2024, 01:01 AM IST
ಈ ಲೋಕಸಭೆ ಚುನಾವಣೆ ಸಂವಿಧಾನ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಹೀಗಾಗಿ ಸಂವಿಧಾನ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ಅಧಿಕಾರಕ್ಕೆ ತರುವಂತೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮನವಿ ಮಾಡಿದರು.

ಸಂವಿಧಾನ ಉಳಿವಿಗೆ ಕಾಂಗ್ರೆಸ್‌ಗೆ ಅಧಿಕಾರ ಕೊಡಿ: ಕೆ.ಎಂ.ರಾಮಚಂದ್ರಪ್ಪ

Apr 07 2024, 01:51 AM IST
ಜೆಡಿಎಸ್ ಒಂದು ಪ್ರಾದೇಶಿಕ ಪಕ್ಷವಾಗಿ ಉಳಿದಿಲ್ಲ. ದೇವೇಗೌಡರ ಕುಟುಂಬದ ರಾಜಕೀಯ ಆಸ್ತಿಯಾಗಿ ಪರಿವರ್ತನೆಗೊಂಡಿದೆ. ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಜತ್ಯಾತೀತ ಪದವನ್ನು ತೆಗೆಯಬೇಕಾದ ಅಗತ್ಯತೆ ಇದೆ. ಜಿಲ್ಲೆಯ ಪ್ರಜ್ಞಾವಂತ ಮತದಾರರು ಜೆಡಿಎಸ್‌ನ ಅವಕಾಶವಾದಿ ಮನಸ್ಥಿತಿಗೆ ತಕ್ಕ ಉತ್ತರ ನೀಡಬೇಕು

ಸಂವಿಧಾನ ಆಶಯಗಳು ಮಹಿಳೆಗೆ ಪೂರಕವಾಗುತ್ತಿಲ್ಲ

Apr 07 2024, 01:46 AM IST
ಗುಳೇದಗುಡ್ಡ ಸಪ್ರಸ್ತುತ ದಿನಗಳಲ್ಲಿ ಕೂಡು ಕುಟುಂಬಗಳು ವಿಘಟನೆ ಹೊಂದುತ್ತಿವೆ. ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆ ಒಂದಿಲ್ಲ ಒಂದು ರೀತಿಯ ಶೋಷಣೆಗೆ ಒಳಗಾಗುತ್ತಿದ್ದಾಳೆ. ಹೆಣ್ಣು ಮಕ್ಕಳು ಕುಟುಂಬದ ಆಧಾರ ಸ್ತಂಭ ಎಂಬುವುದನ್ನು ಸದ್ಯದ ವ್ಯವಸ್ಥೆ ಮರೆಯುತ್ತಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಕಳವಳ ವ್ಯಕ್ತಪಡಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 70
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved