• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಬದಲಿಸಲು ಹೊರಟಿರುವ ಬಿಜೆಪಿಯನ್ನೇ ಬದಲಿಸಿ: ದಿನೇಶ ಶೆಟ್ಟಿ

Apr 03 2024, 01:34 AM IST
ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನೇ ಬದಲಿಸುವ ಅಜೆಂಡಾ ಹೊಂದಿರುವ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಜೊತೆಗೆ ಸಾಮಾಜಿಕ ನ್ಯಾಯದಡಿ ಅಧಿಕಾರ ನೀಡುವ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವಂತೆ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.

ಸಂವಿಧಾನ, ಬಹುತ್ವದ ರಕ್ಷಣೆ ಕಾಂಗ್ರೆಸ್‌ ಆದ್ಯತೆ: ರಕ್ಷಾ ರಾಮಯ್ಯ

Apr 03 2024, 01:33 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಸ್ವಪಕ್ಷೀಯರೇ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಅವರು ಸಚಿವರಾಗಿದ್ದ ವೇಳೆ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ.

ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ: ಸಿದ್ದರಾಮಯ್ಯ

Apr 03 2024, 01:31 AM IST
ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಮತ್ತೇಕೆ ಬಿಜೆಪಿ ಕಡೆ ಮುಖ ಮಾಡಬೇಕು

ಸಂವಿಧಾನ ಜಾಗೃತಿ‌ ಜಾಥಾ: ಬೆಳಗಾವಿ ಜಿಲ್ಲೆಗೆ ದ್ವಿತೀಯ ಸ್ಥಾನ

Apr 01 2024, 12:49 AM IST
ಬೆಳಗಾವಿ: ಸಂವಿಧಾನದ ಆಶಯ ಹಾಗೂ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ‌ ಸಂವಿಧಾನ‌ ಜಾಗೃತಿ ಜಾಥಾ‌ಗೆ ಬೆಳಗಾವಿ ವಿಭಾಗಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ.

ಸಂವಿಧಾನ, ವಚನಗಳಿಂದ ಸಮೃದ್ಧ ರಾಷ್ಟ್ರ ಸಾಧ್ಯ

Mar 28 2024, 12:46 AM IST
ಸಂವಿಧಾನ ಮತ್ತು ವಚನಗಳು ಬೆರೆತು ಕೆಲಸ ಮಾಡಿದರೆ ಸಮೃದ್ಧ ಪ್ರಜ್ಞಾವಂತ ರಾಷ್ಟ್ರ ನಿರ್ಮಿಸಬಹುದು. ಬಸವಣ್ಣನವರು ಸಕಲ ಜೀವರಾಶಿಗೆ ಲೇಸನೇ ಬಯಸುವ ಮನೋಧರ್ಮದ ವಿಶ್ವಮಾನವ. ಅಂಬೇಡ್ಕರ್, ಗಾಂಧೀಜಿ, ಕುವೆಂಪು, ಅಂಥವರ ಚಿಂತನೆ ನಮ್ಮ ಪ್ರಜಾಪ್ರಭುತ್ವದ ಉಳಿವಿಗೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಾನ ಮನಸ್ಕರ ವೇದಿಕೆ ವಚನ ಸಂವಿಧಾನದಲ್ಲಿ ಬದುಕೋಣ, ಸಂವಿಧಾನ ಉಳಿಸೋಣ, ಜಾಗೃತಿಯಿಂದ ಮತದಾನ ಮಾಡೋಣ ದ್ಯೇಯ ವಾಕ್ಯದೊಂದಿಗೆ ಜಾಗೃತಿ ಜಾಥಾ ನಡೆಸಲಿದೆ ಎಂದು ವೇದಿಕೆ ಸಂಚಾಲಕ ಸಿ.ಕೆ. ಜಗನ್ ಹೇಳಿದರು.

ಸಂವಿಧಾನ ಯಥಾವತ್ತು ಜಾರಿಯೇ ಬಿಎಸ್ಪಿಯ ಪ್ರಣಾಳಿಕೆ

Mar 19 2024, 12:51 AM IST
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣೆಯಲ್ಲಿ ಗೆಲವು ಸಾಧಿಸಲು ಪ್ರಣಾಳಿಕೆ ಬಿಡುಗಡೆ ಮಾಡುತ್ತವೆ. ಆದರೆ, ಬಿಎಸ್ಪಿ ಪಕ್ಷವೂ ಸಂವಿಧಾನವನ್ನು ಯಥಾವತ್ತು ಜಾರಿಗೆ ತರುವುದನ್ನೇ ಪ್ರಣಾಳಿಕೆ ಮಾಡಿಕೊಂಡು ಜನರ ಮುಂದೆ ಹೋಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಎಸ್ಪಿ ಅಭ್ಯರ್ಥಿ ಡಾ.ಚಿನ್ನಪ್ಪ ವೈ.ಚಿಕ್ಕಹಾಗಡೆ ತಿಳಿಸಿದರು.

ಆರ್‌ಎಸ್‌ಎಸ್‌ ಸಂವಿಧಾನ ಜಾರಿಗೆ ತರ್ತಾರೆ: ಮುಖ್ಯಮಂತ್ರಿ ಚಂದ್ರು

Mar 18 2024, 01:51 AM IST
ಸಂವಿಧಾನ ಬದಲಿಸುವ ಹೇಳಿಕೆಯನ್ನು ಉತ್ತರ ಕನ್ನಡದ ಸಂಸದ ಅನಂತಕುಮಾರ ಹೆಗಡೆ ನೀಡಿದರೂ ಪಕ್ಷದಿಂದ ಯಾವುದೇ ಕ್ರಮವಹಿಸಿಲ್ಲ.

ಬಿಜೆಪಿಗೆ ಸಂವಿಧಾನ ಬದಲಿಸುವ ಧೈರ್ಯ ಇಲ್ಲ: ರಾಹುಲ್‌ ಟಾಂಗ್‌

Mar 18 2024, 01:50 AM IST
ದೇಶದ ಸಂವಿಧಾನವನ್ನು ಬದಲಿಸುವ ಧೈರ್ಯ ಬಿಜೆಪಿಗರಿಗಿಲ್ಲ ಎಂದು ಕಾಂಗ್ರಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಅನಂತಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಸಂಶೋಧಕರ ಪ್ರತಿಭಟನೆ

Mar 15 2024, 01:24 AM IST
ಸರ್ಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದ ಅನಂತಕುಮಾರ್ ಹೆಗಡೆ ಇಂತಹ ಸಂವಿಧಾನ ವಿರೋಧಿ, ಮನುವಾದಿ, ಪ್ರಜ್ಞೆ ಇಲ್ಲದೆ ಹಲವು ಬಾರಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬಂತಹ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಇಂತದರ ವಿರುದ್ಧ ಪ್ರತಿಯೊಬ್ಬ ಪ್ರಜೆಯೂ ಖಂಡಿಸಬೇಕಿದೆ ಹಾಗೂ ಇಂತಹ ಮೂರ್ಖ ಸಂಸದರನ್ನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು.

ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಪ್ರತಿಭಟನೆ

Mar 15 2024, 01:21 AM IST
ಪ್ರತಿಭಟನಾ ಮೆರವಣಿಗೆ ನಡೆಸಿದ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಸದಸ್ಯರು ಗಡಗಿಚನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 70
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved