• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ವಿರೋಧಿ ಅನಂತ್‌ ವಿರುದ್ಧ ಕ್ರಮಕ್ಕೆ ಆಗ್ರಹ

Mar 14 2024, 02:07 AM IST
ದೊಡ್ಡಬಳ್ಳಾಪುರ: ಸಂವಿಧಾನ ಬದಲಾವಣೆಯ ಮಾತುಗಳನ್ನು ಪದೇ ಪದೇ ಪ್ರಸ್ತಾಪಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕದಡುವ ಪ್ರಯತ್ನ ಮಾಡುತ್ತಿರುವ ಸಂಸದ ಅನಂತ್‌ಕುಮಾರ್‌ ಹೆಗಡೆ ವಿರುದ್ಧ ಬಿಜೆಪಿ ಸೂಕ್ತ ಕ್ರಮ ಕೈಗೊಳ್ಳದಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆರೋಪಿಸಿದರು

ಪ್ರಜಾಪ್ರಭುತ್ವದ ಮೌಲ್ಯವರ್ಧನೆಗೆ ಸಂವಿಧಾನ ಅಡಿಪಾಯ: ಡಾ.ನವೀನ್ ಕುಮಾರ್‌

Mar 14 2024, 02:04 AM IST
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಭಾರತದ ಸಂವಿಧಾನದ ಬಗ್ಗೆ ವಿಚಾರ ಮಂಡನೆ ಹಾಗೂ 2022-23ನೇ ಸಾಲಿನಲ್ಲಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅತಿ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರಿಗೆ ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಿತು.

ಸಂವಿಧಾನ ವಿಷಯಕ್ಕೆ ಬಂದ್ರೆ ಅನಂತಕುಮಾರ್‌ ಅಡ್ರೆಸ್ ಇರಲ್ಲಾ

Mar 14 2024, 02:02 AM IST
ವಿವಾದಾತ್ಮಕ ಹೇಳಿಕೆಗಳ ನೀಡುವ ಸ್ವಪಕ್ಷ ಬಿಜೆಪಿ ಮುಖಂಡರ ವಿರುದ್ಧವೇ ಮಾಜಿ ಸಚಿವ, ಬಿಜೆಪಿ ರಾಜ್ಯ ಮುಖಂಡ ನರಸಿಂಹ ನಾಯಕ್ (ರಾಜೂಗೌಡ) ಕಿಡಿ ಕಾರಿದ್ದಾರೆ.

ಸಂವಿಧಾನ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್‌ ನಡೆಯುತ್ತಿದೆ

Mar 13 2024, 02:09 AM IST
ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರು.ಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಅನಂತ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಬಿಜೆಪಿ ಆಂತರಿಕ ನಿರ್ಧಾರ: ಐವನ್‌

Mar 13 2024, 02:02 AM IST
ದೇಶದ ಜನರು ಸಂವಿಧಾನವನ್ನು ಒಪ್ಪಿ ಮತ ಹಾಕಿ ಅವರನ್ನು ಆಯ್ಕೆ ಮಾಡಿದ್ದಾರೆ. ಹೇಳಿಕೆ ವೈಯಕ್ತಿಕವೇ ಆಗಿದ್ದರೂ ಸಂವಿಧಾನದ ವಿರುದ್ಧ ಮಾತನಾಡುವುದು ಅಪರಾಧ. ಅವರನ್ನು ತಕ್ಷಣದಿಂದ ಪಕ್ಷದಿಂದ ವಜಾ ಮಾಡಬೇಕು ಹಾಗೂ ಉತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಐವನ್‌ ಡಿಸೋಜ ಆಗ್ರಹಿಸಿದರು.

ಸಂವಿಧಾನ ಬದಲಿಸೋದು ಬಿಜೆಪಿ ಹಿಡನ್ ಅಜೆಂಡಾ: ಸಿಎಂ

Mar 13 2024, 02:01 AM IST
ಸಂವಿಧಾನ ಬದಲಿಸೋದು ಬಿಜೆಪಿ ಹಿಡನ್ ಅಜೆಂಡಾ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತೆ: ಸಿದ್ದು

Mar 12 2024, 02:04 AM IST
ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗಿಂತ ಸಂವಿಧಾನ ಬದಲಿಸಲು ಬಹುಮತ ಬೇಕಾಗಿದೆ. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಜಗತ್ತಿನ ಯಾವ ಶಕ್ತಿಗೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ: ಸಿ.ಟಿ. ರವಿ

Mar 12 2024, 02:02 AM IST
ಜಗತ್ತಿನ ಯಾವ ಶಕ್ತಿಗೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ, ಭಾರತ ಸಾರ್ವಭೌಮ ರಾಷ್ಟ್ರ, ಸಂವಿಧಾನ ಬದಲಿಸುವ ಪ್ರಶ್ನೆಯೇ ಇಲ್ಲ. ತಿದ್ದುಪಡಿ ಮಾಡಲು ಸಂವಿಧಾನವೇ ಅವಕಾಶ ಕೊಟ್ಟಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.

ಸಂವಿಧಾನ ತಿದ್ದುಪಡಿ ಕುರಿತ ನನ್ನಹೇಳಿಕೆ ತಿರುಚಲಾಗಿದೆ: ಸಂಸದ ಹೆಗಡೆ

Mar 12 2024, 02:00 AM IST
ಸಂವಿಧಾನ ತಿದ್ದುಪಡಿ ಕುರಿತ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ ಎಂದು ಕೆನರಾ ಸಂಸದ ಅನಂತ ಕುಮಾರ ಹೆಗಡೆ ಆರೋಪಿಸಿದ್ದಾರೆ.

ಸಂವಿಧಾನ ಬದಲಿಸುವ ವಿಷಯ ಬಿಜೆಪಿ ಪ್ರಣಾಳಿಕೆಯಲ್ಲಿ ಸೇರಿಸುತ್ತಾ?: ಸಚಿವ ಸಂತೋಷ ಲಾಡ್‌

Mar 12 2024, 02:00 AM IST
ಲೋಕಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ಸಂವಿಧಾನ ಬದಲು ಮಾಡುವ ವಿಷಯ ಸೇರಿಸುತ್ತಾ? ಈ ಕುರಿತು ಬಹಿರಂಗವಾಗಿ ಬಿಜೆಪಿ ಸ್ಪಷ್ಟಪಡಿಸಬೇಕು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 70
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved