• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ತಿದ್ದುಪಡಿಗೆ ಬಿಜೆಪಿಗೆ 400ಕ್ಕೂಹೆಚ್ಚು ಸೀಟು ಬೇಕು: ಅನಂತ ಕುಮಾರ್‌ ಹೆಗಡೆ

Mar 11 2024, 01:22 AM IST
ಈ ಬಾರಿ ಪ್ರಧಾನಿ ಮೋದಿ ಅವರು ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಹೇಳಿದ್ದಾರೆ. ಅವರು ಈ ರೀತಿ ಯಾಕೆ ಹೇಳಿದ್ದಾರೆಂದರೆ, ಕಾಂಗ್ರೆಸ್‌ ಪಕ್ಷವು ಸಂವಿಧಾನಕ್ಕೆ ಸೇರಿಸಿರುವ ಬೇಡದ ಅಂಶಗಳನ್ನು ತೆಗೆದು ಹಾಕಿ, ತಿದ್ದುಪಡಿ ಮಾಡಬೇಕಿದ್ದರೆ ಲೋಕಸಭೆಯಲ್ಲಿ ಪಕ್ಷಕ್ಕೆ ಮೂರನೇ ಎರಡರಷ್ಟು ಬಹುಮತ ಅತ್ಯಗತ್ಯ ಎಂದು ಸಂಸದ ಅನಂತಕುಮಾರ ಹೆಗಡೆ ತಿಳಿಸಿದರು.

ನಾಳೆ ಸಂವಿಧಾನ ಜಾಗೃತಿ ಸಮಾರೋಪ ಸಮಾರಂಭ

Mar 10 2024, 01:31 AM IST
ಸಂವಿಧಾನ ಜಾಗೃತಿ ಜಾಥಾದ ಸಮಾರೋಪ ಸಮಾರಂಭವು ಮಾ.11ರಂದು ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆಲಿದೆ.

ರಚನಾತ್ಮಕ ಜೀವನಕ್ಕೆ ಸಂವಿಧಾನ ಮುಖ್ಯ: ಡಾ. ಹೊನ್ನೂರಾಲಿ

Mar 09 2024, 01:37 AM IST
ಸಂವಿಧಾನ ಜಾರಿಗೆ ಬಂದು ಏಳು ದಶಕಗಳು ಕಳೆದರೂ ಭಾರತೀಯರಿಗೆ ಸಂವಿಧಾನ ಪ್ರಜ್ಞೆಯ ಭಾಗವಾಗಿಲ್ಲದಿರುವುದು ಅತ್ಯಂತ ಕಳವಳಕಾರಿ ಸಂಗತಿ.

10ರಂದು ಸಂವಿಧಾನ, ನೈತಿಕತೆ ವಿಚಾರ ಸಂಕಿರಣ

Mar 08 2024, 01:53 AM IST
ಬಾಗಲಕೋಟೆ: ಸಂವಿಧಾನ, ನೈತಿಕತೆ ಹಾಗೂ ಮಾನವ ಹಕ್ಕುಗಳ ವಿಚಾರ ಸಂಕಿರಣವು ಬಾಗಲಕೋಟೆಯ ನವನಗರದ ಡಾ.ಅಂಬೇಡ್ಕರ್ ಭವನದಲ್ಲಿ ಮಾ.10 ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಮೃದ್ಧ ಭಾರತ ಕರ್ನಾಟಕ ಬಾಗಲಕೋಟೆ ಜಿಲ್ಲೆಯ ರಾಷ್ಟ್ರೀಯ ಸಂಚಾಲಕ ಶಿವರಾಯಪ್ಪ ಜೋಗಿನ ತಿಳಿಸಿದ್ದಾರೆ.

ಮಹಿಳೆಯರಿಗೆ ಸಮಾನತೆ ಕಲ್ಪಿಸಿದ ಸಂವಿಧಾನ

Mar 07 2024, 01:48 AM IST
ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿದ್ದಂತಹ ಮಹಿಳೆಯರಿಗೆ ನಮ್ಮ ಸಂವಿಧಾನ ಸಮಾನ ಅವಕಾಶವನ್ನು ಕಲ್ಪಿಸಿಕೊಡುವುದರ ಮೂಲಕ ಸಮಾನತೆ ದೊರಕಿಸಿಕೊಟ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಅಭಿಪ್ರಾಯಪಟ್ಟರು.

ಶಿಕ್ಷಣ ಸ್ಥಂಸ್ಥೆಗಳಿಂದ ಜಯಪುರದಲ್ಲಿ ಸಂವಿಧಾನ ಜಾಗೃತಿ ಜಾಥಾ

Mar 06 2024, 02:18 AM IST
ಭಾರತದ ಸಂವಿಧಾನವು ಹಲವಾರು ತಜ್ಞರ ಪರಿಶ್ರಮ ಹಾಗೂ ವಿವಿಧ ಕ್ಷೇತ್ರಗಳ ಪ್ರಾವೀಣ್ಯ ವ್ಯಕ್ತಿಗಳ ತಂಡದ ಅಧ್ಯಯನ, ತಜ್ಞತೆ ಹಾಗೂ ಹಲವು ಚರ್ಚೆಗಳ ಪರಿಣಾಮ ರಚನೆಯಾಗಿದ್ದು ಕರಡು ಸಮಿತಿ ಅಧ್ಯಕ್ಷರಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಭಾರತದ ಸಂವಿಧಾನದ ರಚನೆಯಲ್ಲಿ ಅವಿಸ್ಮರಣೀಯವಾಗಿದೆ.

ಸಂವಿಧಾನ ಎಲ್ಲಾ ಜಾತಿ, ಧರ್ಮದವರ ರಕ್ಷಣೆಗೆ ಇರುವ ಪ್ರಮುಖ ಗ್ರಂಥ

Mar 04 2024, 01:19 AM IST
ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನ ಎಲ್ಲಾ ಜಾತಿ ಮತ್ತು ಧರ್ಮದವರ ಬದುಕಿನ ರಕ್ಷಣೆಗಾಗಿ ಇರುವ ಪ್ರಮುಖ ಗ್ರಂಥ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜಕ ಎಂ.ಬಿ. ದಳಪತಿ ಹೇಳಿದರು.

ವಚನ ಪಾಲಿಸಿದರೆ ಸಂವಿಧಾನ ಪಾಲಿಸಿದಂತೆ: ಅಮರಣ್ಣವರ

Mar 04 2024, 01:16 AM IST
ವಚನ ಪಾಲಿಸಿದರೆ ಸಂವಿಧಾನ ಪಾಲಿಸಿದಂತೆ. ಸಂವಿಧಾನ ಪಾಲಿಸಿದರೆ ವಚನ ಅನುಕರಣೆ ಮಾಡಿದಂತೆ. ಶರಣರು ಅಸ್ಪೃಶ್ಯತೆ, ಲಿಂಗ ಸಮಾನತೆ ಬಗ್ಗೆ ತಮ್ಮ ವಚನಗಳಲ್ಲಿ ಹೇಳಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಶಿವಶಂಕರ ಬಿ. ಅಮರಣ್ಣವರ ಹೇಳಿದರು.

ಮಹಿಳೆಯರ ಬದುಕಿಗೆ ಗೌರವ ನೀಡಿದ್ದು ಸಂವಿಧಾನ: ಕೆ.ಸಿ. ಅಕ್ಷತಾ

Mar 03 2024, 01:38 AM IST
ಭಾರತ ಸಂವಿಧಾನದ ಅರ್ಥ ತಿಳಿದು ಗೌರವ ನೀಡಿದಾಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ.

ಸ್ವಾಭಿಮಾನದ ಬದುಕಿಗೆ ಪ್ರೇರಣೆಯಾಗಿರುವ ಸಂವಿಧಾನ ಆಶಯಕ್ಕೆ ಮನ್ನಣೆ ನೀಡಿ: ಕುಲಪತಿ

Mar 03 2024, 01:34 AM IST
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಮಹತ್ವ, ಹಕ್ಕುಗಳು ಮತ್ತು ಮೌಲ್ಯಗಳನ್ನು ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಅರ್ಥಮಾಡಿಕೊಳ್ಳಬೇಕು ಎಂದು ಕುಲಪತಿ ಪ್ರೊ.ಬಿ.ಡಿ.ಕುಂಬಾರ ಹೇಳಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 70
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved