• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿ ಪ್ರಜೆಗೂ ಸಂವಿಧಾನ ಮೂಲಕ ಸಮಪಾಲು ನೀಡಿದ ಮಾನವತಾವಾದಿ ಡಾ.ಅಂಬೇಡ್ಕರ್‌

Mar 02 2024, 01:48 AM IST
ಸಂವಿಧಾನ ಮೂಲಕ ದೇಶಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಪ್ರತಿಷ್ಠಾಪಿಸುವ ಮೂಲಕ ಸಂವಿಧಾನ ಹಾಗೂ ಅಂಬೇಡ್ಕರ್‌ ಅವರಿಗೆ ಗೌರವ ಸಲ್ಲಿಸುವ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಗೋವಿಂದ ಕಾರಜೋಳ ಶಿಕಾರಿಪುರದಲ್ಲಿ ಹೇಳಿದ್ದಾರೆ.

ಸಂವಿಧಾನ ಹೆಸರಿನಲ್ಲಿ ರಾಜಕೀಯ ಸಲ್ಲದು: ಕೋಟ ಶ್ರೀನಿವಾಸ ಪೂಜಾರಿ

Feb 28 2024, 02:42 AM IST
ದಕ್ಷಿಣ ಕನ್ನಡ ಲೋಕಸಭೆ ಚುನಾವಣೆಗೆ ಟಿಕೆಟ್‌ಗಾಗಿ ಕಾರ್ಯಕರ್ತರು ಅಪೇಕ್ಷೆ ಪಡುವುದು ತಪ್ಪಲ್ಲ. ಅರುಣ್‌ ಪುತ್ತಿಲ, ಸತ್ಯಜಿತ್‌ ಸುರತ್ಕಲ್‌, ರಾಮಚಂದರ್‌ ಬೈಕಂಪಾಡಿ ಉತ್ತಮ ಕಾರ್ಯಕರ್ತರು. ಅವರು ಟಿಕೆಟ್‌ಗಾಗಿ ಅಪೇಕ್ಷೆ ವ್ಯಕ್ತಪಡಿಸಿದ ಮಾತ್ರಕ್ಕೆ ಅದು ಪಕ್ಷದ ಅಶಿಸ್ತು ಆಗುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸಂವಿಧಾನ ರಕ್ಷಣೆಗೆ ಸೈನಿಕರಂತೆ ಹೋರಾಡೋಣ: ಕನ್ಹಯ್ಯಕುಮಾರ

Feb 28 2024, 02:32 AM IST
ಭಾರತದ ಸಂವಿಧಾನ ಏಕತೆ ಸಾರಿದೆ. ನಮ್ಮ‌ ಜಾತಿ, ಧರ್ಮ ಬೇರೆ ಇರಬಹುದು. 140 ಕೋಟಿ ಭಾರತೀಯರನ್ನು ಒಗ್ಗೂಡಿಸುವುದು ಸಂವಿಧಾನ.

ಆಲೂರುಸಿದ್ದಾಪುರ: ಸಂವಿಧಾನ ಅರಿವು ಜನ ಜಾಗೃತಿ ಜಾಥಾ

Feb 28 2024, 02:31 AM IST
ಕೊಡಗು ಜಿಲ್ಲಾಡಳಿತ, ಕರ್ನಾಟಕ ವಸತಿ ಮತ್ತು ಶಿಕ್ಷಣ ಸಂಸ್ಥೆ ಮತ್ತು ಆಲೂರುಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಅರಿವು ಜಾಥಾ ಆಯೋಜಿಸಲಾಗಿತ್ತು.

ಪ್ರಜಾಪ್ರಭುತ್ವ ಗಟ್ಟಿಯಾಗಿ ನೆಲೆ ನಿಲ್ಲಲು ಸಂವಿಧಾನ ಕಾರಣ: ಮುರಳೀಧರ ಹಾಲಪ್ಪ

Feb 26 2024, 01:37 AM IST
ನೂರಾರು ಜಾತಿ, ಹತ್ತಾರು ಧರ್ಮಗಳು, ವಿವಿಧ ಆಚಾರ, ವಿಚಾರಗಳನ್ನು ಹೊಂದಿ, ವಿವಿಧೆತೆಯಲ್ಲಿ ಏಕತೆಯನ್ನು ಎತ್ತಿ ಹಿಡಿದಿರುವ ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ನೆಲೆ ನಿಂತಿದೆ ಎಂದರೆ ಅದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್‌ ನೀಡಿದ ಸಂವಿಧಾನವೇ ಕಾರಣ.

ಸಂವಿಧಾನ ಆಶಯ ಅರಿಯಲು ಡಾ.ಕೆ.ಜಿ.ಕಾಂತರಾಜ್ ಕರೆ

Feb 26 2024, 01:30 AM IST
ಸಂವಿಧಾನದ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.

ಸಂವಿಧಾನ ಭಾರತ ದೇಶದ ಆತ್ಮ ಚರಿತ್ರೆ: ಆತ್ರಾಡಿ ಅಮೃತಾ ಶೆಟ್ಟಿ

Feb 25 2024, 01:53 AM IST
ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಸುವರ್ಣ ಸಂಭ್ರಮ ವರ್ಷದ ಫೆಬ್ರವರಿ ತಿಂಗಳ ಕಾರ್ಯಕ್ರಮದ ಅಂಗವಾಗಿ ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ‘ಸಂವಿಧಾನ ತಿಳಿಯೋಣ’ ಕಾರ್ಯಕ್ರಮ ನಡೆಯಿತು.

ಮನೆ ಮನೆಯಲ್ಲೂ ಸಂವಿಧಾನ ಓದುವಂತಾಗಲಿ: ಸಚಿವ ಲಾಡ್‌

Feb 25 2024, 01:51 AM IST
ಪಂಜಿನ ಮೆರವಣಿಗೆ ಹಾಗೂ ಪಾರಂಪರಿಕ ನಡಿಗೆಯಲ್ಲಿ ಹೆಚ್ಚಿನ ಜನ ಸೇರುವ ಮೂಲಕ ದಾಖಲೆ ನಡಿಗೆ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಗೆ ಎರಡು ಪ್ರಶಸ್ತಿಗಳು ಲಭಿಸಿವೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.

ಮದ್ದೂರಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆ

Feb 25 2024, 01:47 AM IST
ತಾಲೂಕು ಹಾಗೂ ಪಟ್ಟಣದಾದ್ಯಂತ ಸಂಚರಿಸಿದ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಗೆ ಶಾಸಕ ಕೆ.ಎಂ.ಉದಯ್ ಬೀಳ್ಕೊಟ್ಟರು.ತಾಲೂಕಿನಾದ್ಯಂತ ಯಶಸ್ವಿಯಾಗಿ ಯಾತ್ರೆ ಮುಗಿಸಿ ಪಟ್ಟಣದ ಶಿವಪುರದ ಧ್ವಜಾ ಸತ್ಯಾಗ್ರಹದ ಬಳಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ತಾಲೂಕು ಆಡಳಿತ ವತಿಯಿಂದ ಗೊರವ ಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಯಿತು.

ಗಡಿಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ಧ ಚಿತ್ರಕ್ಕೆ ಪ್ರಥಮ ಸ್ಥಾನ

Feb 25 2024, 01:46 AM IST
ಭಾರತ ಸಂವಿಧಾನ ಅಂಗೀಕಾರಗೊಂಡು ೭೫ ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂಚರಿಸಿದ ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ಧ ಚಿತ್ರಕ್ಕೆ ಮೈಸೂರು ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಬಂದಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 70
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved