• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಉಳಿಸಲು ಕಾಂಗ್ರೆಸ್ ಬೆಂಬಲಿಸಿ: ಡಾ. ಯತೀಂದ್ರ

Apr 06 2024, 12:46 AM IST
ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ. ದಿನನಿತ್ಯ ಬಳಕೆಯ ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆಗಳನ್ನು ಏರಿಸಿ ಬಡವರು ಬದುಕುವುದೇ ಕಷ್ಟವಾಗಿದೆ.

ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಂವಿಧಾನ ಉಳಿಯದು :ರೈತ ಮುಖಂಡ

Apr 06 2024, 12:45 AM IST

  ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ ಎನ್ನುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡುವುದಕ್ಕಾಗಿ ದೇಶ ಉಳಿಸಿ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ ಎಂದು ರೈತ ಮುಖಂಡ ತುಮಕೂರಿನ ಎನ್.ಜಿ.ರಾಮಚಂದ್ರಪ್ಪ ಹೇಳಿದರು.

ಮತ ಚಲಾವಣೆ ಸಂವಿಧಾನ ನೀಡಿದ ಬಹುದೊಡ್ಡ ಕೊಡುಗೆ: ರಾಹುಲ್ ರತ್ನಂ ಪಾಂಡೆ

Apr 05 2024, 01:05 AM IST
ಮತದಾನ ಎನ್ನುವುದು ಪವಿತ್ರ ಕಾರ್ಯ. ಪ್ರಜಾಪ್ರಭುತ್ವದಲ್ಲಿ ಮತ ಚಲಾವಣೆ ಸಂವಿಧಾನವು ನಮಗೆ ನೀಡಿದ ದೊಡ್ಡ ಕೊಡುಗೆಯಾಗಿದೆ.

ಸಂವಿಧಾನ ಜಾರಿ ದಿನವೇ ಸಾರ್ವತ್ರಿಕ ಮತದಾನ ಪದ್ಧತಿ

Apr 05 2024, 01:01 AM IST
ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ದಿನದಿಂದಲೇ ಸಾರ್ವತ್ರಿಕ ವಯಸ್ಕರ ಮತದಾನ ಪದ್ಧತಿಯನ್ನು ಜಾರಿಗೊಳಿಸಲಾಗಿದೆ ಎಂದು ಹಾಸನ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಬಿ.ಆರ್. ಹೇಳಿದರು. ಹಾಸನದಲ್ಲಿ ಮಾತನಾಡಿದರು.

ಭಾರತೀಯ ಸಂವಿಧಾನ ಅಪಾಯದಲ್ಲಿದೆ: ಜಿ.ಎಸ್. ಪಾಟೀಲ

Apr 04 2024, 01:03 AM IST
ಸಮಾಜಗಳಿಂದ ಮಾತ್ರ ದೇಶ ನಿರ್ಮಾಣ ಸಾಧ್ಯ, ಸಮಾಜ ಅಭಿವೃದ್ಧಿಯಾಗದ ಹೊರತು ದೇಶ ಪರಿಪೂರ್ಣ ಅಭಿವೃದ್ಧಿಯಾಗದು. ಸಿಎಂ ಸಿದ್ದರಾಮಯ್ಯ ಸಾಮಾಜಿಕ ಯೋಜನೆಗಳ ಹರಿಕಾರರಾಗಿದ್ದು, ಕೇಂದ್ರ ಸರ್ಕಾರ ಸಾಮಾಜಿಕ ಯೋಜನೆ ಜಾರಿಗೆ ತರದೇ ಸಮಾಜಕ್ಕೆ ದ್ರೋಹ ಮಾಡುತ್ತಿದೆ

ಸಂವಿಧಾನ ಉಳಿವಿಗಾಗಿ ಬಿಜೆಪಿ ಹಿಮ್ಮೆಟ್ಟಿಸುವುದು ಅಗತ್ಯ

Apr 04 2024, 01:01 AM IST
ಎಲ್ಲಾ ದಲಿತ, ಹಿಂದುಳಿದ ಹಾಗೂ ಪ್ರಗತಿಪರರು ಕೋಮುವಾದಿ ಬಿಜೆಪಿ ಪಕ್ಷವನ್ನು ಹಿಮ್ಮೆಟ್ಟಿಸಬೇಕು. ರಾಜಕೀಯ ಪಕ್ಷಗಳಿಗಿಂತ ಸಂವಿಧಾನ ಉಳಿವಿಗಾಗಿ ಸಾಮಾಜಿಕ ಚಳುವಳಿಗಳ ಜವಾಬ್ದಾರಿ ದೊಡ್ಡದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಠ ಜಾತಿ ಒಕ್ಕೂಟಗಳ ರಾಜ್ಯ ಸಂಚಾಲಕ ಬಸವರಾಜ್ ಕೌತಲ್ ಹೇಳಿದರು.

ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ

Apr 03 2024, 01:37 AM IST
ಸಂವಿಧಾನ ರಕ್ಷಣೆಗಾಗಿ ನಮ್ಮ ಮತ ಅಸ್ತ್ರವಾಗಬೇಕಿದೆ ಎಂದು ಹಾಡುಗಾರ ಅಂಬಣ್ಣ ಅರೋಲಿಕರ್ ಅಭಿಪ್ರಾಯಪಟ್ಟರು. ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಸ್ಲಂ ಜನರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಸಂವಿಧಾನ ತಿದ್ದುಪಡಿಗೆ ಬಿಜೆಪಿಗೆ ಪ್ರಚಂಡ ಬಹುಮತ ಬೇಕು :ಜ್ಯೋತಿ

Apr 03 2024, 01:36 AM IST

 ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಈ ಬಾರಿ ಬಿಜೆಪಿ 400 ಸ್ಥಾನ ಗೆಲ್ಲುವುದು ಅಗತ್ಯ ಎಂಬ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಮತ್ತೋರ್ವ ಲೋಕಸಭಾ ಅಭ್ಯರ್ಥಿ ಜ್ಯೋತಿ ಮಿರ್ಧಾ ಇಂಥದ್ದೇ ಅರ್ಥದ ಹೇಳಿಕೆ ನೀಡಿದ್ದಾರೆ

ಸಂವಿಧಾನ ಬದಲಿಸಲು ಹೊರಟಿರುವ ಬಿಜೆಪಿಯನ್ನೇ ಬದಲಿಸಿ: ದಿನೇಶ ಶೆಟ್ಟಿ

Apr 03 2024, 01:34 AM IST
ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನೇ ಬದಲಿಸುವ ಅಜೆಂಡಾ ಹೊಂದಿರುವ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಜೊತೆಗೆ ಸಾಮಾಜಿಕ ನ್ಯಾಯದಡಿ ಅಧಿಕಾರ ನೀಡುವ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವಂತೆ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.

ಸಂವಿಧಾನ, ಬಹುತ್ವದ ರಕ್ಷಣೆ ಕಾಂಗ್ರೆಸ್‌ ಆದ್ಯತೆ: ರಕ್ಷಾ ರಾಮಯ್ಯ

Apr 03 2024, 01:33 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಸ್ವಪಕ್ಷೀಯರೇ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಅವರು ಸಚಿವರಾಗಿದ್ದ ವೇಳೆ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 75
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved