ಸಂವಿಧಾನ ಬದಲಾಯಿಸುತ್ತೇವೆ ಎನ್ನುವುದು ಮೂರ್ಖತನ
Apr 15 2025, 12:50 AM ISTಸರ್ವರ ಏಳಿಗೆ, ಅಭ್ಯೂದಯಕ್ಕಾಗಿ ಡಾ. ಬಿ.ಆರ್. ಅಂಬೇಡ್ಕರ್ರವರು ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದು ಆದರೆ ಕೆಲವರು ನಮಗೆ ಅಧಿಕಾರ ಬಂದರೆ ಸಂವಿಧಾನವನ್ನೇ ಬದಲಾಯಿಸುತ್ತೇವೆಂದು ಹೇಳುತ್ತಿರುವುದು ಮೂರ್ಖತನದ ಪರಮಾವಧಿ ಎಂದು ಶಾಸಕ ಕೆ. ಷಡಕ್ಷರಿ ಹೇಳಿದರು.