• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದಲ್ಲೇ ಶ್ರೇಷ್ಠ ಸಂವಿಧಾನ ಹೊಂದಿದ ದೇಶ ಭಾರತ: ಸಿದ್ಧರಾಮ ಹಿಪ್ಪರಗಿ

Feb 23 2024, 01:48 AM IST
ದೇಶದಲ್ಲಿನ ಹಲವಾರು ಸಮಸ್ಯೆಗಳು, ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ನಡೆಸಿ, ನಮ್ಮ ಸಂವಿಧಾನವನ್ನು ರಚನೆ ಮಾಡಲಾಗಿದೆ. ಪ್ರಸ್ತಾವನೆಯು ಸಂವಿಧಾನದ ಎಲ್ಲ ಆಶಯಗಳನ್ನು ಹೊಂದಿದೆ ಎಂದು ಹುಬ್ಬಳ್ಳಿಯ ಕಿರೇಸೂರಿನಲ್ಲಿ ಸಂಪನ್ಮೂಲ ವ್ಯಕ್ತಿ ಸಿದ್ದರಾಮ ಹಿಪ್ಪರಗಿ ಹೇಳಿದ್ದಾರೆ.

ಭಾರತೀಯ ಸಂವಿಧಾನ ಪ್ರಪಂಚದಲ್ಲಿಯೇ ವಿಸ್ತೃತ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Feb 23 2024, 01:47 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅಡ್ಯಾರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‍ಮೆಂಟ್‍ನ ಎನ್‍ಎಸ್‍ಎಸ್ ಘಟಕದ ವತಿಯಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಿತು.

ಸಿಂಧನೂರು: ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ಧೂರಿ ಸ್ವಾಗತ

Feb 23 2024, 01:47 AM IST
ಸಿಂಧನೂರು ನಗರಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾವನ್ನು ಗುರುವಾರ ಅಂಬೇಡ್ಕರ್ ವೃತ್ತದಿಂದ ಟೌನ್‌ ಹಾಲ್‌ವರೆಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಲಾ ತಂಡಗಳು, ಮಕ್ಕಳ ವೇಷಭೂಷಣ ಜನರ ಕಣ್ಮನ ಸೆಳೆಯಿತು.

ಸಂವಿಧಾನ ನಮ್ಮ ಗೌರವದ ಪ್ರತೀಕ : ಗ್ರಾಪಂ ಅಧ್ಯಕ್ಷ ಪ್ರಭುದೇವ್

Feb 23 2024, 01:46 AM IST
ದಾಬಸ್‌ಪೇಟೆ: ಭಾರತದ ಸಂವಿಧಾನ ವಿಶ್ವ ಶ್ರೇಷ್ಠವಾದುದು. ಅದರ ಪ್ರಕಾರ ನಡೆಯುವುದು ಅದಕ್ಕೆ ಗೌರವ ಕೊಡುವುದು ಭಾರತೀಯರೆಲ್ಲರ ಕರ್ತವ್ಯ ಎಂದು ಶಿವಗಂಗೆ ಗ್ರಾಪಂ ಅಧ್ಯಕ್ಷ ಕೆ.ಬಿ.ಪ್ರಭುದೇವ್ ತಿಳಿಸಿದರು.

ಸಾಮಾನ್ಯ ವ್ಯಕ್ತಿಗೂ ಅತ್ಯುನ್ನತ ಸ್ಥಾನಕ್ಕೇರುವ ಅವಕಾಶ ಸಂವಿಧಾನ ಕಲ್ಪಿಸಿದೆ: ಕಂಸಾಗರ ಸೋಮಶೇಖರ್

Feb 23 2024, 01:45 AM IST
ಡಾ.ಬಿ.ಆರ್ ಅಂಬೇಡ್ಕರ್‌ ರಚಿಸಿದ ಸಂವಿಧಾನ ನೀಡಿರುವ ಸಮಾನತೆ ಹಕ್ಕಿನಿಂದಲೇ ಇಂದು ನಮ್ಮಂತವರು ಜನ ಪ್ರತಿನಿಧಿಗಳಾಗುವ ಜೊತೆಗೆ ಸಾಮಾನ್ಯ ವ್ಯಕ್ತಿಯೊಬ್ಬ ದೇಶದ ಅತ್ಯುನ್ನತ ಸ್ಥಾನಕ್ಕೇರುವ ಅವಕಾಶ ಕಲ್ಪಿಸಿ ಕೊಟ್ಟಿದೆ ಎಂದು ಸರಸ್ವತೀಪುರ ಗ್ರಾಪಂ ಅಧ್ಯಕ್ಷ ಕಂಸಾಗರ ಸೋಮಶೇಖರ್ ಹೇಳಿದರು.

ಮದ್ದೂರು, ಯರಿಯೂರಲ್ಲಿ ಸಂವಿಧಾನ ಜಾಗೃತಿ ಜಾಥಾ

Feb 23 2024, 01:45 AM IST
ತಾಲೂಕಿನ ಮದ್ದೂರು ಮತ್ತು ಯರಿಯೂರು ಗ್ರಾಪಂ ವ್ಯಾಪ್ತಿಯಲ್ಲಿ ಗುರುವಾರ ಸಂವಿಧಾನ ಜಾಗೃತಿ ಜಾಥಾ ನಡೆಯಿತು. ಮದ್ದೂರಿನಲ್ಲಿ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿ ಸ್ವಾಗತ ನೀಡಲಾಯಿತು.

ಸಂವಿಧಾನ ಆಶಯವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಿ

Feb 22 2024, 01:52 AM IST
ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಲಹೆ ನೀಡಿದರು.

25ಕ್ಕೆ ರಾಜ್ಯ ಮಟ್ಟದ ಸಂವಿಧಾನ ಜಾಗೃತಿ ಸಮಾವೇಶ

Feb 22 2024, 01:51 AM IST
ಜಿಲ್ಲೆಯಲ್ಲಿ ಕಳೆದ ಜನವರಿ 26 ರಿಂದ ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯ 7 ತಾಲ್ಲೂಕುಗಳ ಗ್ರಾಮಪಂಚಾಯ್ತಿಗಳು ಹಾಗೂ ನಗರ ಸಳ್ಥೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಮುಕ್ತಾಯವಾಗಿದೆ

ಸಂವಿಧಾನ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಸಜ್ಜನ್

Feb 22 2024, 01:48 AM IST
ಸಂವಿಧಾನ ನಮ್ಮ ದೇಶದ ತಾಯಿ ಇದ್ದಂತೆ ಅದನ್ನು ಗೌರವಿಸುವುದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಅಂಬೇಡ್ಕರ್‌, ಬಸವಣ್ಣರ ತತ್ವದಿಂದ ಸಂವಿಧಾನ ರಚನೆ

Feb 22 2024, 01:47 AM IST
ಡಾ.ಬಿ.ಆರ್ ಅಂಬೇಡ್ಕರ್, ಬುದ್ದ ,ಬಸವಣ್ಣರ ತತ್ವ, ಸಿದ್ಧಾಂತಗಳನ್ನಾಧರಿಸಿ ದೇಶದ ಸಂವಿಧಾನ ರಚನೆ ಮಾಡಿರುತ್ತಾರೆ ಎಂದು ಅರಸೀಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬೈರಪ್ಪ ಹೇಳಿದರು. ಅರಸೀಕೆರೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 73
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved