• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಅರಿತುಕೊಳ್ಳದಿರುವುದು ದುರದೃಷ್ಟಕರ

Feb 22 2024, 01:45 AM IST
ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಭಾರತೀಯರಾದ ನಾವು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಅರಿತುಕೊಳ್ಳದಿರುವುದು ದುರದೃಷ್ಟಕರ ಎಂದು ಗುಲಬರ್ಗಾ ವಿಶ್ವ ವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಎಚ್.ಟಿ.ಪೋತೆ ತಿಳಿಸಿದರು.

ಸಂವಿಧಾನ ಮುಗಿಸುವ ಬಿಜೆಪಿ ಮೋದಿಗೆ ಅಧಿಕಾರದಿಂದ ಕೆಳಗಿಳಿಸಿ: ಖರ್ಗೆ

Feb 21 2024, 02:10 AM IST
ಬೀದರ್‌ನ ಅಭಿನಂದನಾ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಮಾತನಾಡಿ, ಕಾಂಗ್ರೆಸ್‌ ಲಾಭ ಪಡೆದು ಬಿಜೆಪಿಯ ಹೆದರಿಕೆಗೆ ಬಗ್ಗಿ ನಮ್ಮಿಂದ ಓಡಿ ಹೋಗ್ತಿದ್ದಾರೆ. ಕಾಂಗ್ರೆಸ್‌ ಯೋಜನೆ, ಸಾಧನೆಗಳನ್ನು ತನ್ನದೆಂದು ಹೇಳುತ್ತಿರುವ ನರೇಂದ್ರ ಮೋದಿ ಹೇಳುತ್ತಿದ್ದಾರೆ ಎಂದರು.

ಸಂವಿಧಾನ ಜಾಗೃತಿ ಜಾಥಾ: ಸಂವಿಧಾನ ಕಪ್ ಕ್ರೀಡಾಕೂಟ

Feb 21 2024, 02:06 AM IST
ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ತುಮಕೂರಿನ ಮಹತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಪತ್ರಕರ್ತರಿಗೆ ಹಾಗೂ ಸರ್ಕಾರಿ ನೌಕರರಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.

ಯುವ ಸಮುದಾಯಕ್ಕೆ ಸಂವಿಧಾನ ಆಶಯ ತಿಳಿಸಿ: ಕನಕಪ್ಪ

Feb 21 2024, 02:04 AM IST
ಪ್ರಪಂಚದಲ್ಲಿಯೇ ಅತಿದೊಡ್ಡ ಸಂವಿಧಾನ ನಮ್ಮದು. ಸಂವಿಧಾನ ಇಲ್ಲದಿದ್ದರೆ ಕತ್ತಲೆ ಕೂಪದಲ್ಲಿ ಕಳೆಯುತ್ತಿದ್ದೇವು.

ಪ್ರತಿಯೊಬ್ಬರು ಸಂವಿಧಾನ ಆಶಯಗಳ ಎತ್ತಿ ಹಿಡಿಯಿರಿ: ಬೀರೇಂದ್ರಕುಮಾರ್‌

Feb 21 2024, 02:03 AM IST
ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನ ಎಲ್ಲ ವರ್ಗದ ಸಮುದಾಯಕ್ಕೆ ರಕ್ಷಣಾ ಕವಚದಂತಿದೆ. ಸರ್ಕಾರ ಇಲಾಖೆ ಮೂಲಕ ಪ್ರತಿ ಮನೆ ಮನೆಗಳಿಗೆ ತಲುಪಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸಲು 22 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂಘ ಸಂಸ್ಥೆ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥ ಸಾಗಲಿದೆ. ಜನಸಾಮಾನ್ಯರು, ಯುವಕರು ವಿದ್ಯಾರ್ಥಿಗಳು ಸಂವಿಧಾನ ಮಹತ್ವ ಅರಿತು ಕೊಳ್ಳಬೇಕು.

ಕೊಟ್ಟೂರಿನಲ್ಲಿ ಸಂವಿಧಾನ ಜಾಗೃತಿ ಜಾಥಾ

Feb 21 2024, 02:03 AM IST
ಸಂವಿಧಾನ ಕುರಿತಾದ ಇಂಪಾದ ಹಾಡುಗಳನ್ನು ಹೇಳುತ್ತಾ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ಮತ್ತು ಮೆರವಣಿಗೆಯುದ್ದಕ್ಕೂ ಸಂವಿಧಾನ ಪರ ಘೋಷಣೆಗಳನ್ನು ಕೂಗಿದರು.

ಹೋರಾಟದ ಹಕ್ಕು ಸಂವಿಧಾನ ನೀಡಿದ ಕೊಡುಗೆ: ಹನುಮಂತ

Feb 21 2024, 02:03 AM IST
ದೇವದುರ್ಗ ತಾಲೂಕಿನ ದೇವರಗುಡ್ಡ ಗ್ರಾಮದ ಶ್ರೀ ಶರಣ ಅಮಾತೇಶ್ವರ ಪ್ರೌಢ ಶಾಲೆಯಲ್ಲಿ ಸಂವಿಧಾನ ಕಡೆ ವಿದ್ಯಾರ್ಥಿಗಳ ನಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಂವಿಧಾನ ಜನತೆಯ ಭದ್ರತೆಯ ಪ್ರತೀಕ: ಉಪನ್ಯಾಸಕ ಹರೀಶ್‌

Feb 20 2024, 01:52 AM IST
ಬಸವಾಪಟ್ಟಣ ಗ್ರಾಮ ಪಂಚಾಯಿತಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಕೆ.ಪಿ.ಎಸ್ ಶಾಲೆಯ ಪಿಯು ವಿಭಾಗದ ರಾಜ್ಯಶಾಸ್ತ್ರ ಉಪನ್ಯಾಸಕ ಹರೀಶ್‌ ಸ್ವಾಗತಿಸಿದರು.

ಚಂದೂಪುರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿ ಸ್ವಾಗತ

Feb 20 2024, 01:49 AM IST
ಎಸ್.ಐ.ಹೊನ್ನಲಗೆರೆ, ತೊರೆಬೊಮ್ಮನಹಳ್ಳಿ, ಮೆಣಸಗೆರೆ ಗ್ರಾಪಂನ ಎಲ್ಲ ಗ್ರಾಮಗಳಿಗೂ ತೆರಳಿ ಭಾರತದ ಸಂವಿಧಾನದ ಬಗ್ಗೆ ಅರಿವು ಮೂಡಿಸಿತು. ಈ ವೇಳೆ ಚಂದೂಪುರ ಸರ್ಕಾರಿ ಪ್ರೌಢಶಾಲೆ, ಡಿ.ಕೆ.ಗೌಡ ಪ್ರೌಢಶಾಲೆ, ಶಾಂತಿನಿಕೇತನ, ಮಡೇನಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಥವನ್ನು ಕುಂಭಮೇಳದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಿದರು. ಪಂಚಾಯ್ತಿಗಳಲ್ಲಿ ಭಾರತ ಸಂವಿಧಾನದ ಬಗ್ಗೆ ಪ್ರತಿಜ್ಞಾವಿಧಿ ಬೋಧನೆ ಮಾಡಲಾಯಿತು. ಸಂಜೆ ವೇಳೆಗೆ ಭಾರತೀನಗರ ಗ್ರಾಪಂಗೆ ಆಗಮಿಸಿತು.

ಕೆರೂಟಗಿ ಗ್ರಾಪಂನಿಂದ ಸಂವಿಧಾನ ಜಾಗೃತಿ ಜಾಥಾ

Feb 20 2024, 01:48 AM IST
ದೇವರಹಿಪ್ಪರಗಿ: ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತಾಲೂಕಿನ ಕೆರೂಟಗಿ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಸಂವಿಧಾನ ರಚನೆಯ 75ನೇ ವರ್ಷದ ಅಂಗವಾಗಿ ನಡೆದ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರಕ್ಕೆ ಹೂವಿನ ಮಾಲಾರ್ಪಣೆ ಮಾಡಿ, ಸಂವಿಧಾನ ಪೀಠಿಕೆಯ ಭಿತ್ತಿಪತ್ರಗಳನ್ನು ಹಿಡಿದು, ಪೂರ್ಣಕುಂಭದ ಮೂಲಕ ಸ್ವಾಗತ ಕೋರಲಾಯಿತು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 75
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved