• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾನ್ಯ ರೈತನ ಮಗ ಶಾಸಕನಾಗಲು ಸಂವಿಧಾನ ಕಾರಣ: ಆನಂದ್‌

Feb 19 2024, 01:31 AM IST
ಕೃಷಿ ಕುಟುಂಬದಿಂದ ಬಂದ ಸಾಮಾನ್ಯ ರೈತನ ಮಗನೊಬ್ಬ ಶಾಸಕನಾಗಬಹುದು ಎಂಬುದಕ್ಕೆ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಕೊಡುಗೆ ಕಾರಣ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಸಂವಿಧಾನ ಆಶಯ ಅರಿತಲ್ಲಿ ಉತ್ತಮ ಸಮಾಜ: ಅರಸೀಕೆರೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ

Feb 19 2024, 01:30 AM IST
ಎಲ್ಲರೂ ಸಮಗ್ರವಾಗಿ ಸಂವಿಧಾನದ ಆಶಯಗಳನ್ನು ಅರಿತುಕೊಂಡರೆ ಉತ್ತಮ್ಮ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದು ಅರಸೀಕೆರೆ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಎಚ್.ಟಿ. ಶಿವಮೂರ್ತಿ ತಿಳಿಸಿದರು. ಹಾರನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿವಿಧ ಗ್ರಾಮಗಳಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ

Feb 18 2024, 01:40 AM IST
ಗುಂಡ್ಲುಪೇಟೆ ತಾಲೂಕಿನ ಹಂಗಳ, ಮಂಗಲ, ಕಣ್ಣೇಗಾಲ ಗ್ರಾಪಂ ವ್ಯಾಪ್ತಿಯಲ್ಲಿ ಶನಿವಾರ ಸಂವಿಧಾನ ಜಾಗೃತಿ ಜಾಥಾಗೆ ಸಂಭ್ರಮದ ಸ್ವಾಗತ ನೀಡಲಾಯಿತು. ಹಂಗಳದಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ಮೊದಲಿಗೆ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಕಲಾತಂಡಗಳೊಡನೆ ಸ್ತಬ್ದ ಚಿತ್ರದ ಮೆರವಣಿಗೆ ನಡೆಯಿತು

21ರಿಂದ 2 ನೇ ಹಂತದ ಸಂವಿಧಾನ ಜಾಗೃತಿ ಜಾಥಾ: ಡಾ.ರಾಮಚಂದ್ರ ಹೊಸಮನಿ

Feb 18 2024, 01:35 AM IST
ಫೆ. 21ರಂದು ಹೆಬಸೂರು, ಬ್ಯಾಹಟ್ಟಿ, ಸುಳ್ಳ, ಫೆ. 22ರಂದು ಕುಸುಗಲ್, ಕಿರೇಸೂರ, ಇಂಗಳಹಳ್ಳಿ, ಬಂಡಿವಾಡ, ಉಮ್ಮಚಗಿ ಮತ್ತು ಫೆ. 23ರಂದು ಕೋಳಿವಾಡ, ಶಿರಗುಪ್ಪಿ, ಮಂಟೂರ, ಹಳ್ಯಾಳ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ ಮಾಡಲಿದೆ.

ಸಂವಿಧಾನ ಜಾಗೃತಿ ಜಾಥಾಗೆ ಅದ್ದೂರಿ ಸ್ವಾಗತ

Feb 18 2024, 01:34 AM IST
ಕೇರವಾಡ ಗ್ರಾ.ಪಂ ವ್ಯಾಪ್ತಿಯ ವಿವಿಧೆಡೆ ಜಾಥಾ ಸಂಚರಿಸಿ, ಸಂವಿಧಾನದ ಕುರಿತು ಜಾಗೃತಿ ಮೂಡಿಸಿತು. ಜಗ್ಗಲಗಿ ಮೇಳ, ಕೋಲಾಟ ಮೇಳ, ಹಾಗೂ ಶಾಲಾ ವಿದ್ಯಾರ್ಥಿನಿಯರ ನೃತ್ಯ ತಂಡ ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಜಾಥಾಗೆ ಕಳೆತಂದವು.

ಅಂಬೇಡ್ಕರ್‌ ಹಾಗೂ ಸಂವಿಧಾನ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ಹರೀಶ್‌

Feb 18 2024, 01:32 AM IST
ಪಟ್ಟಣಕ್ಕೆಶುಕ್ರವಾರ ಆಗಮಿಸಿದ ಸಂವಿಧಾನ ಮಹತ್ವ ಮತ್ತು ಸಂವಿಧಾನದ ಕುರಿತು ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಪೂರ್ಣಕುಂಭ ಸ್ವಾಗತದೊಂದಿಗೆ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ಸಂವಿಧಾನ ರಕ್ಷಣೆ ಕಾಳಜಿಗಳು ವ್ಯಾಪಕಗೊಳ್ಳಲಿ: ಎಂ.ಗುರುಮೂರ್ತಿ

Feb 18 2024, 01:32 AM IST
ಕರ್ನಾಟಕದ ದಲಿತ ಚಳವಳಿಗೆ ಐವತ್ತು ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಶನಿವಾರ ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು.

ಸಂವಿಧಾನ ನೀಡಿರುವ ಮತದಾನ ಹಕ್ಕನ್ನು ಉಪಯೋಗಿಸಿ

Feb 18 2024, 01:32 AM IST
ಮತದಾನ ಎನ್ನುವುದು ದಾನವಲ್ಲ ಅದು ನಮ್ಮೆಲ್ಲರ ಹಕ್ಕು. ಹೀಗಾಗಿ ಯಾವುದೇ ಆಮಿಷಗಳಿಗೆ ಒಳಗಾಗದೆ ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಬೇಕು.

ಸಂವಿಧಾನ ಜಾಗೃತಿಗಾಗಿ 10 ಸಾವಿರ ವಿದ್ಯಾರ್ಥಿಗಳಿಂದ ಪಾರಂಪರಿಕ ನಡಿಗೆ

Feb 18 2024, 01:30 AM IST
ಪಾರಂಪರಿಕ ನಡಿಗೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, 500ಕ್ಕೂ ಹೆಚ್ಚು ಶಿಕ್ಷಕರು ಭಾಗವಹಿಸಿದ್ದರು.

ಸಂವಿಧಾನ ಜಾಗೃತಿ ಜಾಥಾದಲ್ಲಿ ಡಿಸಿ ಭೂಬಾಲನ್ ಭಾಗಿ, ಮೆಚ್ಚುಗೆ

Feb 18 2024, 01:30 AM IST
ಸಂವಿಧಾನದ ಕುರಿತು ಜಾಗೃತಿ ಮೂಡಿಸಲು ಜಿಲ್ಲಾದ್ಯಂತ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಯಶಸ್ಸು ಕಂಡಿದೆ. ದೇಶದ ಸ್ವಾತಂತ್ರ್ಯನಂತರ ಅವಶ್ಯವಿರುವ ಎಲ್ಲ ಕಾನೂನು ಹಕ್ಕು ಮತ್ತು ಕರ್ತವ್ಯಗಳನ್ನು ಒಳಗೊಂಡ ಸಂವಿಧಾನ ನಮ್ಮ ಹೃದಯ ಮತ್ತು ತಾಯಿ ಇದ್ದಂತೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 73
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved