• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೂಟಗಿ ಗ್ರಾಪಂನಿಂದ ಸಂವಿಧಾನ ಜಾಗೃತಿ ಜಾಥಾ

Feb 20 2024, 01:48 AM IST
ದೇವರಹಿಪ್ಪರಗಿ: ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತಾಲೂಕಿನ ಕೆರೂಟಗಿ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಸಂವಿಧಾನ ರಚನೆಯ 75ನೇ ವರ್ಷದ ಅಂಗವಾಗಿ ನಡೆದ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರಕ್ಕೆ ಹೂವಿನ ಮಾಲಾರ್ಪಣೆ ಮಾಡಿ, ಸಂವಿಧಾನ ಪೀಠಿಕೆಯ ಭಿತ್ತಿಪತ್ರಗಳನ್ನು ಹಿಡಿದು, ಪೂರ್ಣಕುಂಭದ ಮೂಲಕ ಸ್ವಾಗತ ಕೋರಲಾಯಿತು.

ಸಂವಿಧಾನ ಜಾಗೃತಿ ಜಾಥಾ ಚುನಾವಣೆ ಗಿಮಿಕ್‌

Feb 20 2024, 01:48 AM IST
ರಾಜ್ಯ ಸರ್ಕಾರ ಸಂವಿಧಾನ ಜಾಥಾವನ್ನು ಈ ವರ್ಷಕ್ಕೆ ಸೀಮಿತಗೊಳಿಸದೆ ಪ್ರತಿವರ್ಷ ಆಚರಿಸುವಂತಾಗಬೇಕು. ಈ ವರ್ಷಕ್ಕೆ ಸೀಮಿತಗೊಳಿಸಿದರೆ ಅದು ಚುನಾವಣೆ ಗಿಮಿಕ್ ಆಗುತ್ತದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ ಕಾರ‍್ಯಕಾರಿಣಿ ಸದಸ್ಯ ಎಂ ಎನ್ ರಾಜು ಹೇಳಿದರು.

ಸಂವಿಧಾನ ಅರಿಯುವುದು ಪ್ರತಿಯೊಬ್ಬರ ಕರ್ತವ್ಯ: ಪ್ರಕಾಶ ಕುದರಿ

Feb 20 2024, 01:46 AM IST
ಬಸವಕಲ್ಯಾಣ ತಾಲೂಕಿನ ಖೇರ್ಡಾ (ಬಿ) ಗ್ರಾಮದ ಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಸಂವಿಧಾನ ಆಶಯದ ಎಲ್ಲರೂ ಅರಿತುಕೊಳ್ಳಿ: ಪಿಎಸ್‌ಐ ಸಂಗೀತಾ

Feb 19 2024, 01:38 AM IST
ಹುಣಸಗಿ ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಿಎಸ್ಐ ಸಂಗೀತಾ ಮಾತನಾಡಿದರು.

ಸಂವಿಧಾನ ಜೀವಂತವಾಗಿದ್ದರೆ ಸರ್ವರು ಸಮಾನವಾಗಿ ಬದುಕಲು ಸಾಧ್ಯ: ಶಾಸಕ ಬಿ.ಜಿ. ಗೋವಿಂದಪ್ಪ

Feb 19 2024, 01:35 AM IST
ಲಕ್ಕಿಹಳ್ಳಿ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಶಾಸಕ ಬಿಜಿ ಗೋವಿಂದಪ್ಪ ಉದ್ಘಾಟಿಸಿದರು.

ಕೇಂದ್ರದಿಂದ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಯುತ್ತಿದೆ: ಮಂಗಳೂರು ವಿಜಯ್

Feb 19 2024, 01:34 AM IST
ಒಂದು ದೇಶದ ಪ್ರಧಾನಿ ಕೆಲಸ ದೇವಸ್ಥಾನ ಕಟ್ಟುವುದಾಗಲಿ, ಉದ್ಘಾಟಿಸುವುದಾಗಲಿ ಅಲ್ಲ. ಆದರೆ, ನಮ್ಮ ದೇಶದ ಪ್ರಧಾನಿ ದೇವಸ್ಥಾನ ನಿರ್ಮಿಸುವ ಕಾಯಕಕ್ಕೆ ಮಹತ್ವ ನೀಡುತ್ತಾರೆ, ರಾಮದೇಗುಲ ಉದ್ಘಾಟನೆಯ ದಿನ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ನೀಡುತ್ತಾರೆ. ಇದು ಸರಿಯೇ ಎಂದು ಯಾರೊಬ್ಬರೂ ಪ್ರಶ್ನಿಸಲಿಲ್ಲ.

ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದೆ: ಪರಸನ್‌

Feb 19 2024, 01:33 AM IST
ಚಿತ್ತಾಪುರದ ಗೊಟೂರ ಗ್ರಾಪಂ ವ್ಯಾಪ್ತಿಯ ಕಣಸೂರ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾದ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಸಹಕರಿಸಿ

Feb 19 2024, 01:31 AM IST
ಜನಸಾಮಾನ್ಯರಿಗೆ ಸಂವಿಧಾನದ ಮೂಲ ಉದ್ದೇಶ ತಿಳಿಸಲು ಜಾಥಾ ಮೆರವಣಿಗೆಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸುಶೀಲಾ ತಿಳಿಸಿದರು.

ಸಾಮಾನ್ಯ ರೈತನ ಮಗ ಶಾಸಕನಾಗಲು ಸಂವಿಧಾನ ಕಾರಣ: ಆನಂದ್‌

Feb 19 2024, 01:31 AM IST
ಕೃಷಿ ಕುಟುಂಬದಿಂದ ಬಂದ ಸಾಮಾನ್ಯ ರೈತನ ಮಗನೊಬ್ಬ ಶಾಸಕನಾಗಬಹುದು ಎಂಬುದಕ್ಕೆ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಕೊಡುಗೆ ಕಾರಣ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಸಂವಿಧಾನ ಆಶಯ ಅರಿತಲ್ಲಿ ಉತ್ತಮ ಸಮಾಜ: ಅರಸೀಕೆರೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ

Feb 19 2024, 01:30 AM IST
ಎಲ್ಲರೂ ಸಮಗ್ರವಾಗಿ ಸಂವಿಧಾನದ ಆಶಯಗಳನ್ನು ಅರಿತುಕೊಂಡರೆ ಉತ್ತಮ್ಮ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದು ಅರಸೀಕೆರೆ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಎಚ್.ಟಿ. ಶಿವಮೂರ್ತಿ ತಿಳಿಸಿದರು. ಹಾರನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 76
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved