• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಜಾಥಾಗೆ ಅದ್ಧೂರಿ ಸ್ವಾಗತ

Feb 09 2024, 01:49 AM IST
ರಬಕವಿ-ಬನಹಟ್ಟಿ: ಸಂವಿಧಾನ ಅಂಗೀಕಾರಗೊಂಡು ೭೫ ವರ್ಷ ಪೂರ್ಣ ಹಿನ್ನಲೆಯಲ್ಲಿ ಕಳೆದ ಜ.೨೬ ರಿಂದ ಆರಂಭವಾಗಿರುವ ಸಂವಿಧಾನ ಜಾಗೃತಿ ಜಾಥಾವು ಗುರುವಾರ ತಾಲೂಕಿನ ಕುಲಹಳ್ಳಿ ಗ್ರಾಮಕ್ಕೆ ಆಗಮಿಸಿತು.ಗ್ರಾಮದ ವಿವಿಧ ಪ್ರದೇಶಗಳಲ್ಲಿ ಜಾಗೃತಿ ಜಾಥಾ ಮೂಲಕ ಬೃಹತ್ ಮೆರವಣಿಗೆ ನಡೆಯಿತು. ಡೊಳ್ಳು, ಭಾಜಾ, ಭಜಂತ್ರಿ ಸೇರಿದಂತೆ ವಿವಿಧ ವಾದ್ಯಮೇಳಗಳಿದ್ದವು.

ಕಂಬಳೀಪುರದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಸ್ವಾಗತ

Feb 09 2024, 01:48 AM IST
ಸೂಲಿಬೆಲೆ: ಜಾತಿಯ ಸಂಕೋಲೆಯಿಂದ ಎಲ್ಲರೂ ಮುಕ್ತವಾಗಬೇಕು ಎಂಬ ಆಶಯವನ್ನು ಡಾ.ಬಿ.ಆರ್.ಅಂಬೇಡ್ಕರ್ ಹೊಂದಿದ್ದರು. ಅಂತಹ ವ್ಯಕ್ತಿಯನ್ನು ಯಾವುದೇ ಒಂದು ಜಾತಿಗೆ ಸೀಮಿತ ಮಾಡಬಾರದು ಎಂದು ಪಿಡಿಒ ಮಂಜುನಾಥ್ ಹೇಳಿದರು.

ಸಂವಿಧಾನ ಮಹತ್ವ ಎಲ್ಲರೂ ತಿಳಿದಿರಬೇಕು: ಶ್ರೀನಿವಾಸ್‌

Feb 09 2024, 01:46 AM IST
ಪ್ರತಿಯೊಬ್ಬ ಭಾರತೀಯನೂ ಸಂವಿಧಾನದಲ್ಲಿ ಅಡಕವಾಗಿರುವ ಹಕ್ಕು ಮತ್ತು ಕರ್ತವ್ಯಗಳ ಮಹತ್ವದ ಬಗ್ಗೆ ತಿಳುವಳಿಕೆ ಹೊಂದಿರಬೇಕು ಎಂದು ಗುಬ್ಬಿ ಶಾಸಕ ಎಸ್. ಶ್ರೀನಿವಾಸ್ ಕರೆ ನೀಡಿದರು.

ಕೊಡಗರಹಳ್ಳಿ: ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಭರ್ಜರಿ ಸ್ವಾಗತ

Feb 09 2024, 01:46 AM IST
ಕೊಡಗರಹಳ್ಳಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾವನ್ನು ಪಂಚಾಯಿತಿ ಅಧ್ಯಕ್ಷೆ ಹಾಗೂ ಅಧಿಕಾರಿಗಳು ಸ್ವಾಗತಿಸಿದರು. ವಿವಿಧ ಶಾಲಾ ಮಕ್ಕಳು ಮೆರವಣಿಗೆ ಮೂಲಕ ಸಾಗಿ ಜಾಗೃತಿ ಮೂಡಿಸಿದರು.

ನಾಳೆಯಿಂದ ಕನಕಗಿರಿಯಲ್ಲಿ ಸಂವಿಧಾನ ಜಾಗೃತಿ ಯಾತ್ರೆ

Feb 09 2024, 01:45 AM IST
ವಿವಿಧ ವೃತ್ತಗಳ ಸ್ವಚ್ಛತೆ, ಪುಷ್ಪ ಸಮರ್ಪಣೆ, ಡೊಳ್ಳು ಕುಣಿತ, ಮಹಿಳಾ ಕಲಾ ತಂಡ, ಶಾಲಾ ಮಕ್ಕಳಿಂದ ಸ್ತಬ್ಧಚಿತ್ರ ಮೆರವಣಿಗೆ, ಜಾಗೃತಿ ಗೀತೆಗಳ ಪ್ರದರ್ಶನ ಸೇರಿದಂತೆ ಸಕಲ ವ್ಯವಸ್ಥೆಯೊಂದಿಗೆ ಶಿಸ್ತುಬದ್ಧ ಮೆರವಣಿಗೆ ನಡೆಸಲಾಗುವುದು.

ಕೂಡುಮಂಗಳೂರು: ಸಂವಿಧಾನ ಜಾಗೃತಿ ಜಾಥಾಕ್ಕೆ ಪೂರ್ಣಕುಂಭ ಸ್ವಾಗತ

Feb 09 2024, 01:45 AM IST
ಗ್ರಾ.ಪಂ. ಅಧ್ಯಕ್ಷ ಭಾಸ್ಕರ್ ನಾಯಕ್, ರಥದಲ್ಲಿ ಡಾ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸುವ ಮೂಲಕ ಸಂವಿಧಾನ ಜಾಗೃತಿ ರಥವನ್ನು ಸ್ವಾಗತಿಸಿದರು. ಕಳಶ ಹೊತ್ತ ಆಶಾ ಕಾರ್ಯಕರ್ತೆಯರು ರಥಕ್ಕೆ ಪೂರ್ಣಕುಂಭ ಸ್ವಾಗತ ನೀಡಿದರು.

ಮುಧೋಳಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥ

Feb 08 2024, 01:36 AM IST
ಭಾರತದ ಸಂವಿಧಾನದಲ್ಲಿ ಡಾ.ಅಂಬೇಡ್ಕರ್ ಎಲ್ಲ ಜಾತಿ ಧರ್ಮಗಳು ತಮ್ಮ ಜಾತಿಗಳನ್ನು ಬಿಟ್ಟು ನಾವೆಲ್ಲರೂ ಶಿಕ್ಷಣ ಉದ್ಯೋಗದಲ್ಲಿ ಸಮಾನರು ಮತ್ತು ಸಾರ್ವಜನಿಕರಲ್ಲಿ ಎಲ್ಲರೂ ಅಣ್ಣ ತಮ್ಮಂದಿರಾಗಿ ಬದುಕಬೇಕು.

ಸಂವಿಧಾನ ಜಾಗೃತಿ ಜಾಥಾದ ಪ್ರಚಾರ ಮಾಡಿ: ಸಜ್ಜನ್

Feb 08 2024, 01:34 AM IST
ಸಂವಿಧಾನ ಜಾರಿಗೊಂಡು 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಂವಿಧಾನದ ಮಹತ್ವವವನ್ನು ಪ್ರತಿಯೊಬ್ಬರಿಗೂ ತಿಳಿಸುವ ಕಾಲ ಕೂಡಿಬಂದಿದೆ. ಆದ್ದರಿಂದ ಸಂವಿಧಾನ ಅರಿವು ಮತ್ತು ಅದರಿಂದಾಗುವ ಪ್ರಯೋಜನಗಳನ್ನು ತಿಳಿಸಬೇಕು.

ಸಂವಿಧಾನ ಜಾಗೃತಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ

Feb 08 2024, 01:34 AM IST
ರಾಜ್ಯಾದ್ಯಂತ ಜ.26ರಿಂದ ಆರಂಭಗೊಂಡ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ಆರಂಭಗೊಂಡಿದೆ. ಇಲ್ಲಿಯರೆಗೆ ಜಿಲ್ಲೆಯ 64 ಗ್ರಾಪಂಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ಸಂಚರಿಸಿದೆ.

ಸಂವಿಧಾನ ಜಾಗೃತಿ ಜಾಥಾದಲ್ಲಿ ಧಾರವಾಡಕ್ಕೆ ಮೊದಲ ಸ್ಥಾನ

Feb 08 2024, 01:33 AM IST
ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವ ಮೂಡಿಸಲು ಈ ಜಾಗೃತಿಯಲ್ಲಿ ಧಾರವಾಡ ಜಿಲ್ಲೆಗೆ ಪ್ರಥಮ ಮತ್ತು ಕೋಲಾರ 2ನೇ ಸ್ಥಾನ, ಸೊನ್ನೆ ಅಂಕ ಪಡೆದು ಕೊನೆ ಸ್ಥಾನ ಯಾದಗಿರಿ ಪಡೆದಿವೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 73
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved