• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಕುರಿತು ಜಾಗೃತಿ ಮೂಡಿಸಿ: ತಹಸೀಲ್ದಾರ್ ಪ್ರಾಣೇಶ್

Feb 06 2024, 01:32 AM IST
ಜಿಲ್ಲೆಯಾದ್ಯಂತ ಜಾಗೃತಿ ಜಾಥಾ ನಡೆಯುತ್ತಿದ್ದು, ಸದ್ಯ ಕುಕನೂರು ತಾಲೂಕಿಗೆ ಆಗಮಿಸಿದ್ದು, ಪ್ರತಿ ಗ್ರಾಪಂ ಮಟ್ಟದಲ್ಲಿ ತಲುಪಲಿದೆ. ಇದರ ಜನರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು

ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಗೆ ಯಲಬುರ್ಗಾದಲ್ಲಿ ಸ್ವಾಗತ

Feb 06 2024, 01:30 AM IST
ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯು ಸೋಮವಾರ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮಕ್ಕೆ ಪ್ರವೇಶಿಸಿತು. ತಾಲೂಕಿನ ಮಾರ್ಗ ಮಧ್ಯೆದ ಸಂಗನಾಳ ಗ್ರಾಮದಲ್ಲಿ ರಥಯಾತ್ರೆ ಮುಂದೆ ಮಹಿಳೆಯರು ರಥದ ಮುಂದೆ ಕುಂಭ ಹೊತ್ತು ಸಾಗಿದರು.

ಕರ್ತವ್ಯ ಪಾಲನೆ ಸಂವಿಧಾನ ಗೌರವಿಸಿದಂತೆ: ನಂದಾ ಹನಮರಟ್ಟಿ

Feb 06 2024, 01:30 AM IST
ಕಲಾದಗಿ: ಸಂವಿಧಾನದಲ್ಲಿ ದೇಶದ ಪ್ರಜೆಗಳಿಗೆ ವಿವಿಧ ಹಕ್ಕು ನೀಡಲಾಗಿದೆ, ಅವುಗಳನ್ನು ಪಡೆಯುವಂತೆ ಸಂವಿಧಾನದಲ್ಲಿ ನೀಡಲಾದ ಕರ್ತವ್ಯ ಸಾಲಿಸುವುದು ಸಹ ನಮ್ಮ ಕರ್ತವ್ಯವಾಗಿದೆ. ಚಿಕ್ಕ ಚಿಕ್ಕ ಕರ್ತವ್ಯಗಳನ್ನು ಪಾಲಿಸುವುದೂ ಸಹ ಸಂವಿಧಾನ ಗೌರವಿಸಿದಂತೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹನಮರಟ್ಟಿ ಹೇಳಿದರು. ಖಜ್ಜಿಡೋಣಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ, ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಯುಧವನ್ನು ಹಿಡಿದು ಹೋರಾಡುವವರನ್ನು ಸೋಲಿಸಬಹುದು. ಆದರೆ ಪುಸ್ತಕವನ್ನು ಹಿಡಿದು ಹೋರಾಡುವವರನ್ನು ಸೋಲಿಸಲಾಗದು.

ಸಂವಿಧಾನ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಿದೆ: ಶಾಸಕ ಎನ್ನವೈಜಿ

Feb 05 2024, 01:52 AM IST
ಡಾ.ಬಿ.ಆರ್‌.ಅಂಬೇಡ್ಕರ್ ನೀಡಿರುವ ಸಂವಿಧಾನದ ಫಲವನ್ನೂ ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ ದೇಶದ ಪ್ರತಿಯೊಬ್ಬ ಜಾತಿ, ಧರ್ಮದವರು ಈಗಾಗಲೇ ಪಡೆದು ಪ್ರಸನ್ನರಾಗಿದ್ದೇವೆ.

ಎಲ್ಲರಿಗೂ ಬದುಕುವ ಸ್ವಾತಂತ್ರ‍್ಯಕೊಟ್ಟಿದ್ದು ಸಂವಿಧಾನ

Feb 05 2024, 01:52 AM IST
ಹೊಸಕೋಟೆ: ದೇಶದಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ತನ್ನದೇ ಆದ ಇಚ್ಛೆಯಂತೆ ಸ್ವತಂತ್ರವಾಗಿ ಬದುಕುವ ಹಕ್ಕನ್ನ ಕೊಟ್ಟಿದ್ದು ಅಂಬೇಡ್ಕರ್ ರಚಿಸಿರುವ ಸಂವಿಧಾನ ಎಂದು ಗ್ರಾಪಂ ಅಧ್ಯಕ್ಷ ರಾಮಣ್ಣ ತಿಳಿಸಿದರು.

ಸಂವಿಧಾನ ಸ್ತಬ್ಧ ಚಿತ್ರಕ್ಕೆ ಅದ್ಧೂರಿ ಸ್ವಾಗತ

Feb 05 2024, 01:50 AM IST
ಸಂವಿಧಾನ ದಿನಾಚರಣೆ ಪ್ರಯುಕ್ತ ಮುಂದುವರೆದಿರುವ ಸಂವಿಧಾನ ಜಾಗೃತಿ ಸ್ಥಬ್ಧ ಚಿತ್ರದ ಜಾಥಾ ಅಂಗವಾಗಿ ತಾಲೂಕಿನ ಬದನಗುಪ್ಪೆಯಲ್ಲಿ ಏರ್ಪಡಿಸಿದ್ದ ವಸ್ತು ಪ್ರದರ್ಶನದಲ್ಲಿ ಶಾಲಾ ಮಕ್ಕಳು ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ, ಸಂವಿಧಾನ, ರಾಷ್ಟ್ರ ನಾಯಕರ ಭಾವಚಿತ್ರ, ಸಂಸತ್‌ಭವನ, ಇನ್ನಿತರ ಮಾದರಿಗಳು ವಿಶೇಷ ಗಮನ ಸೆಳೆಯಿತು.

ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆ

Feb 05 2024, 01:49 AM IST
ಸಂವಿಧಾನ ಜಾರಿಗೊಂಡು 2023 ಜ.26ಕ್ಕೆ 75 ವರ್ಷ ಪೂರ್ಣಗೊಂಡಿದೆ. ಈ ನಿಟ್ಟಿನಲ್ಲಿ ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಜಾಥಾ ಫೆ.16ರಂದು ಕಕ್ಕೇರಾಕ್ಕೆ ಆಗಮಿಸಲಿದ್ದು, ತಾಲೂಕಿನ ವಿವಿಧೆಡೆ ಸಂಚಾರ ಮಾಡಲಿದೆ.

ಎಲ್ಲರ ಆಶಯಗಳಿಗೆ ಪೂರಕವಾಗಿದೆ ಸಂವಿಧಾನ

Feb 05 2024, 01:48 AM IST
ಸಂವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ, ಅರಿವು ಮೂಡಿಸುವ ದಿಸೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಈ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ

ಕವಿತಾಳದಲ್ಲಿ ಸಂವಿಧಾನ ಜಾಗೃತಿ ಜಾಥಕ್ಕೆ ಅದ್ದೂರಿ ಸ್ವಾಗತ

Feb 05 2024, 01:47 AM IST
ಕವಿತಾಳ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ದೇಶದ ಪ್ರತಿ ಪ್ರಜೆಗೂ ಸಂವಿಧಾನ ಪರಿಚಯ ಇರಲಿ: ಆರ್.ವಿ. ದೇಶಪಾಂಡೆ

Feb 05 2024, 01:46 AM IST
ಹಳಿಯಾಳದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಶಾಸಕ ಆರ್.ವಿ. ದೇಶಪಾಂಡೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನದ ಪರಿಚಯ ಇರಬೇಕು ಎಂದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 71
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved