• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿಂಗಳ ಪೂರ್ತಿ ಸಂವಿಧಾನ ಜಾಗೃತಿ ಜಾಥಾ

Feb 05 2024, 01:46 AM IST
ಹೊಸಕೋಟೆ: ಜಗತ್ತಿನಲ್ಲೇ ಶ್ರೇಷ್ಠವಾದ ಭಾರತದ ಸಂವಿಧಾನ ರಚನೆಯಾಗಿ 75 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಪ್ರಶಂಸನೀಯ ಎಂದು ಕರ್ನಾಟಕ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಕೊರಳೂರು ಶ್ರೀನಿವಾಸ್ ತಿಳಿಸಿದರು.

ಸಂವಿಧಾನ ಬದಲಾವಣೆಗೆ ಕೈಹಾಕಿದರೆ ಕ್ರಾಂತಿ: ಶಾಸಕ ಬಿ.ಆರ್. ಪಾಟೀಲ್‌

Feb 04 2024, 01:35 AM IST
ಯುವ ಸಮುದಾಯ ಮತ್ತು ವಿದ್ಯಾರ್ಥಿಗಳು ಸಂವಿಧಾನವನು ಓದಬೇಕು. ಅದರ ತತ್ವಗಳನ್ನು ಚಾಚೂತಪ್ಪದೆ ಆಚರಣೆಗೆ ತಂದರೆ ಸುಭದ್ರ ದೇಶವಾಗಿ ಭಾರತ ಹೊರಮ್ಮಲಿದೆ.

ಸಂವಿಧಾನ ಜಾಗೃತಿ ಜಾಥಕ್ಕೆ ಸಂಭ್ರಮದ ಸ್ವಾಗತ

Feb 04 2024, 01:35 AM IST
ಹೊಳೆನರಸೀಪುರ ತಾಲೂಕಿಗೆ ಶುಕ್ರವಾರ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ತಾಲೂಕು ಆಡಳಿತ, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಭವ್ಯ ಸ್ವಾಗತ ನೀಡಿದರು.

ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿ ಸ್ವಾಗತ

Feb 04 2024, 01:32 AM IST
ರಾಮನಗರ: ಚನ್ನಪಟ್ಟಣದಿಂದ ರಾಮನಗರ ತಾಲೂಕಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ನಗರದ ಚನ್ನಮಾನಹಳ್ಳಿಯ ಗ್ರಾಮಸ್ಥರು, ಪೂರ್ಣ ಕುಂಭದ ಸ್ವಾಗತ ಕೋರಿ, ಜಾನಪದ ಕಲಾತಂಡದೊಂದಿಗೆ ಬರ ಮಾಡಿಕೊಂಡಿದರು.

ಮಾನ್ವಿ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ

Feb 04 2024, 01:31 AM IST
ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ ಮಾನ್ವಿ ತಾಲೂಕನ್ನು ಪ್ರವೇಶಿಸಿದ್ದು, ತಾಲೂಕಿನ ಕುರ್ಡಿ ಗ್ರಾಪಂನಲ್ಲಿ ಮಹಿಳೆಯರು, ಶಾಲಾ ಮಕ್ಕಳಿಂದ ಕಳಸ ಕುಂಭಗಳೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಸ್ವಾಗತ

Feb 04 2024, 01:30 AM IST
ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂವಿಧಾನ ಘೋಷವಾಕ್ಯದೊಂದಿಗೆ ಶೋಭಾಯಾತ್ರೆ ನಡೆಸಲಾಯಿತು.

ಬಂಟೇನಹಳ್ಳಿ ಗ್ರಾಮ ಪಂಚಾಯಿತಿಗೆ ಸಂವಿಧಾನ ಜಾಗೃತಿ ಜಾಥಾ ಆಗಮನ

Feb 03 2024, 01:51 AM IST
ಬೇಲೂರು ಪಟ್ಟಣದ ಸಮೀಪ ಇರುವ ಬಂಟೇನಹಳ್ಳಿ ಗ್ರಾಮ ಪಂಚಾಯಿತಿಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿದ ಸಂದರ್ಭದಲ್ಲಿ ಪಂಚಾಯಿತಿ ಎಲ್ಲಾ ಜನಪ್ರತಿನಿಧಿಗಳು ಮತ್ತು ಮುಖಂಡರು, ಅಧಿಕಾರಿಗಳು, ಸಾರ್ವಜನಿಕರು ಸ್ವಾಗತ ಕೋರಿದರು.

ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿ ಸ್ವಾಗತ

Feb 03 2024, 01:50 AM IST
ಇಸ್ಲಾಂಪುರ ಗ್ರಾಮಕ್ಕೆ ಆಗಮಿಸಿದ ವಿಶೇಷ ವಾಹನದಲ್ಲಿ ನಿರ್ಮಿಸಿದ ಸಂವಿಧಾನ ಪೀಠಿಕೆಯುಳ್ಳ ಸ್ಥಬ್ದ ಚಿತ್ರದ ರಥವನ್ನು ಅದ್ಧೂರಿಯಾಗಿಸಕಲ ವಾದ್ಯಮೇಳದೊಂದಿಗೆ ಬರಮಾಡಿಕೊಳ್ಳಲಾಯಿತು.

ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ಧೂರಿ ಸ್ವಾಗತ

Feb 03 2024, 01:47 AM IST
ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಜಾಗೃತಿ ಜಾಥಾ ಹುಲಕುಂದ ಗ್ರಾಮಕ್ಕೆ ಬರುತ್ತಿದ್ದಂತೆ ಪೂರ್ಣ ಹೊತ್ತ ಮಹಿಳೆಯರು ಮತ್ತು ವಿವಿಧ ವಾದ್ಯಮೇಳಗಳೊಂದಿಗೆ ಜಾಗೃತಿ ಜಾಥಾ ಸ್ವಾಗತಿಸಲಾಯಿತು.

ಸುಂಟಿಕೊಪ್ಪ: ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತ

Feb 03 2024, 01:46 AM IST
ಸುಂಟಿಕೊಪ್ಪ ಸರ್ಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮುಂಭಾಗದಿಂದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಚಾಲನೆ ನೀಡುವ ಮೂಲಕ ಸಂವಿಧಾನ ಜಾಗೃತಿ ರಥದೊಂದಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಹಾಗೂ ಪಂಚಾಯಿತಿ ಸದಸ್ಯರು, ಪೌರಕಾರ್ಮಿಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ ಸಂವಿಧಾನ ಘೋಷವಾಕ್ಯದೊಂದಿಗೆ ಮೆರವಣಿಗೆಯಲ್ಲಿ ತೆರಳಿದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 71
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved