• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಂವಿಧಾನ ಗ್ರಂಥವು ಮಹತ್ವದ್ದಾಗಿದೆ: ಮಂಜುನಾಥ್‌

Feb 08 2024, 01:30 AM IST
ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ವ್ಯಕ್ತಿಯ, ಮಹಿಳೆಯ ಸ್ವತಂತ್ರ ಹಕ್ಕು, ಜೀವನದ ಮಹತ್ವ ಹಾಗೂ ಅವರವರ ಬದುಕು ಕಟ್ಟಿಗೊಳ್ಳಲು ನಿರ್ಣಯದ ಮಹತ್ವದ ಗ್ರಂಥವಾಗಿದೆ ಎಂದು ತಹಸೀಲ್ದಾರ್‌ ಮಂಜುನಾಥ್ ಕೆ. ತಿಳಿಸಿದರು.

ಸಂವಿಧಾನ ಜಾಗೃತಿ ರಥ ಜಾಥಾಕ್ಕೆ ಯಲ್ಲಾಪುರದಲ್ಲಿ ಚಾಲನೆ

Feb 07 2024, 01:54 AM IST
ಸಂವಿಧಾನ ನಮಗೆ ಹಕ್ಕು ಹಾಗೂ ಕರ್ತವ್ಯಗಳೆರಡರ ಕುರಿತು ತಿಳಿವಳಿಕೆ ನೀಡಿದೆ. ನಾವು ಕೇವಲ ಹಕ್ಕಿಗಾಗಿ ಹಾತೊರೆಯದೇ, ನಮ್ಮ ಕರ್ತವ್ಯ ನಿರ್ವಹಿಸುವ ಮೂಲಕ ಹಕ್ಕು ಪ್ರತಿಪಾದಿಸಬೇಕು. ಸಂವಿಧಾನ ಗೌರವಿಸುವ ಕಾರ್ಯ ಮೊದಲು ನಮ್ಮಿಂದ ನಡೆಯಬೇಕು.

ಶನಿವಾರಸಂತೆ ವಿವಿದೆಢೆ ಸಂವಿಧಾನ ಜಾಗೃತಿ ಜಾಥಾ

Feb 07 2024, 01:48 AM IST
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಸ್ತಬ್ಧಚಿತ್ರ ಮೆರವಣಿಗೆ ಶನಿವಾರಸಂತೆ ಗ್ರಾ.ಪಂ.ಮುಂಭಾಗ ಬಂದಾಗ ಗ್ರಾ.ಪಂ.ಅಧ್ಯಕ್ಷೆ ಗೀತ ಹರೀಶ್ ಸೇರಿದಂತೆ ಗ್ರಾ.ಪಂ. ಸದಸ್ಯರು, ಪಿಡಿಒ ಹರೀಶ್, ಜಾಥಾ ಕಾರ್ಯಕ್ರಮದ ನೋಡಲ್ ಅಧಿಕಾರಿ ಮಂಜುನಾಥ್ ಶೆಟ್ಟಿ ಸಮ್ಮುಖದಲ್ಲಿ ಜಾಥಾವನ್ನು ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದರು. ನಂತರ ಜಾಥಾ ಪಟ್ಟಣದ ಕೆಆರ್‌ಸಿ ವೃತ್ತದತ್ತ ಸಾಗಿತು.

ನಮಗೆ ರಾಮನ ಮಂದಿರ ಬೇಡ, ಭೀಮನ ಸಂವಿಧಾನ ಬೇಕು

Feb 07 2024, 01:48 AM IST
ಬಾಬಾ ಸಾಹೇಬ್ ಅಂಬೇಡ್ಕರ್ ರನ್ನು ಕೇವಲ ದಲಿತ ಸಮುದಾಯಕ್ಕೇ ಸೀಮಿತಗೊಳಿಸಲಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ವ್ಯಕ್ತಿ ಸ್ವಾತಂತ್ರ್ಯ, ಸಮಾನ ಶಿಕ್ಷಣ, ಪ್ರಜೆಯ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು, ಧಾರ್ಮಿಕ ಹಕ್ಕುಗಳನ್ನು ಪ್ರತಿಯೊಬ್ಬ ಪ್ರಜೆಗೂ ಒದಗಿಸಿಕೊಟ್ಟ ಈ ಸಂವಿಧಾನವೇ ನಮ್ಮ ಭಾರತದ ಸರ್ವೋಚ್ಚ ಕಾನೂನು.

ಭಾರತ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ: ಶೈಲಶ್ರೀ

Feb 07 2024, 01:47 AM IST
ಭಾರತ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ.

ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೊಳಿಸಿ

Feb 07 2024, 01:46 AM IST
ಬಸವನಬಾಗೇವಾಡಿ ಪಟ್ಟಣದ ಪುರಸಭೆಯ ನೂತನ ಕಟ್ಟಡದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ.

ಐಗೂರು ಗ್ರಾಮಕ್ಕೆ ಸಂವಿಧಾನ ಜಾಗೃತಿ ರಥ

Feb 07 2024, 01:46 AM IST
ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ರಥದೊಂದಿಗೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂವಿಧಾನ ಘೋಷವಾಕ್ಯದೊಂದಿಗೆ ಶೋಭಾಯಾತ್ರೆ ನಡೆಸಿದರು.

ಚಾತುರ್ವರ್ಣ ಸಮರ್ಥನೆಯ ಸಂವಿಧಾನ ಜಾರಿಗೆ ಬಿಜೆಪಿ ಹುನ್ನಾರ

Feb 07 2024, 01:46 AM IST
ರಾಂಬಾಹುದ್ಧೂರ ರಾಯ ಎಂಬುವರು ಪರ್‍ಯಾಯ ಸಂವಿಧಾನ ಬರೆದಿದ್ದಾರೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಇದರ ಜಾರಿಗೆ ಮುಂದಾಗಿದೆ ಎಂದು ಸಿಎಂ ಸಲಹೆಗಾರ, ಶಾಸಕ ಬಿಆರ್‌ ಪಾಟೀಲ್‌ ಆರೋಪ.

ಸಂವಿಧಾನ ಬದಲಾವಣೆ ಬಯಸುವವರ ದೂರವಿಡಿ: ಡಿ.ಮಂಜುನಾಥ

Feb 06 2024, 01:35 AM IST
ಸಂವಿಧಾನವಿಲ್ಲದಿದ್ದರೆ, ನಮ್ಮೆಲ್ಲರ ಬದುಕು ಅಸ್ಥಿರತೆಯ ಗೂಡಾಗುತ್ತಿತ್ತು. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಕಾರ್ಯನಿರ್ವಹಿಸುವುದೇ ಸಂವಿಧಾನದ ಆಧಾರದ ಮೇಲೆ ಎಂದು ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಡಿ.ಮಂಜುನಾಥ ಅಭಿಪ್ರಾಯಪಟ್ಟರು.

ಸಂವಿಧಾನ ಜಾಗೃತಿ ಜಾಥಾದಲ್ಲಿ ತಪ್ಪದೆ ಪಾಲ್ಗೊಳ್ಳಿ: ಪ್ರಕಾಶ ಕುದರಿ

Feb 06 2024, 01:35 AM IST

ಎಲ್ಲಾ ಅಧಿಕಾರಿಗಳು ಸಂವಿಧಾನ ಜಾಗೃತಿ ಜಾಥಾದಲ್ಲಿ ತಪ್ಪದೆ ಪಾಲ್ಗೊಳ್ಳಬೇಕು. ಸಂವಿಧಾನ ಕುರಿತು ಎಲ್ಲರಿಗೆ ತಿಳಿ ಹೇಳುವ  ಕೆಲಸ  ಎಲ್ಲರೂ ನಿಷ್ಠೆಯಿಂದ ಮಾಡಬೇಕು ಕರ್ತವ್ಯ ಲೋಪವೆಸಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಆಯುಕ್ತರಾದ ಪ್ರಕಾಶ ಕುದರಿ ಎಚ್ಚರಿಸಿದರು.

  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 73
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved