• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾರ್ಕೂರು-ಸಂವಿಧಾನ ಜಾಗೃತಿ ಜಾಥಾ ಸಂಪನ್ನ

Feb 10 2024, 01:47 AM IST
ಬ್ರಹ್ಮಾವರ ಮೆರಿನೊಲ್ ಪ್ರೌಢಶಾಲೆ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ (ಪ್ರಭಾರ) ಬಿ. ಶಾಂತರಾಮ ಶೆಟ್ಟಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅದ್ಧೂರಿಯಾಗಿ ಜರುಗಿದ ಸಂವಿಧಾನ ಜಾಗೃತಿ ಜಾಥಾ

Feb 10 2024, 01:47 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿರುವ ಜಾಥಾಗೆ ಪಟ್ಟಣದ ದಿಗಂಬರೇಶ್ವರ ಮಠದ ಬಳಿ ರಥವನ್ನು ಕೊಲ್ಹಾರ ತಾಲೂಕಾಡಳಿತದಿಂದ ಭವ್ಯವಾಗಿ ಸ್ವಾಗತಿಸಲಾಯಿತು.

ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ

Feb 10 2024, 01:45 AM IST
ಲಿಂಗಸುಗೂರು ತಾಲೂಕಿನ ವಿವಿಧ ಗ್ರಾಪಂಗಳ ಮೂಲಕ ಮುದಗಲ್ ಪಟ್ಟಣಕ್ಕೆ ಫೆ. 14ರ ಸಂಜೆ ಹೂನೂರು ಗ್ರಾಪಂ ಮೂಲಕ ಪಟ್ಟಣಕ್ಕೆ ರಥ ಆಗಮಿಸಲಿದೆ.

೨೬೪ ಗ್ರಾಪಂಗಳಲ್ಲಿ ೧೪೩ರಲ್ಲಿ ಸಂವಿಧಾನ ಜಾಗೃತಿ: ಜಿಲ್ಲಾಧಿಕಾರಿ ಸಿ. ಸತ್ಯಭಾಮ

Feb 10 2024, 01:45 AM IST
ಹಾಸನದಲ್ಲಿ ೨೬೪ ಗ್ರಾಮ ಪಂಚಾಯಿತಿಯಲ್ಲಿ ಇದುವರೆಗೂ ೧೪೩ ಕಡೆ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಉಳಿದ ತಾಲೂಕುಗಳಿಗೂ ಫೆ.೨೩ರ ವರೆಗೂ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿ ಮಾಹಿತಿ ನೀಡಿದರು.

ಭಾರತದ ಸಂವಿಧಾನ ಇಡೀ ಜಗತ್ತಿನಲ್ಲಿಯೇ ಶ್ರೇಷ್ಠ: ರಾಹುಲ್ ಸಂಕನೂರ

Feb 10 2024, 01:45 AM IST
ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನ ಇಡೀ ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ. ಈ ಸಂವಿಧಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ.

ಸಾರ್ವಜನಿಕರಿಗೆ ‘ಸಂವಿಧಾನ’ ಪ್ರತಿಜ್ಞೆ

Feb 09 2024, 01:51 AM IST
ಸಂವಿಧಾನ ಜಾಗೃತಿ ಅಭಿಯಾನ ರಥವು ಗ್ರಾಪಂಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮದ ಪ್ರದೇಶದ್ವಾರದಿಂದ ವೇದಿಕೆ ಸ್ಥಳದವರೆಗೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಗೊಳಿಸೋಣ-ತಹಸೀಲ್ದಾರ್‌ ಧನಂಜಯ

Feb 09 2024, 01:50 AM IST
ಫೆ. 19ರಿಂದ ಫೆ. 23ರ ವರೆಗೆ ಮುಂಡರಗಿ ತಾಲೂಕಿನ ಒಟ್ಟು 19 ಗ್ರಾಪಂ ಹಾಗೂ ಮುಂಡರಗಿ ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯುವುದರಿಂದ ಈ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಅದ್ಧೂರಿಯಾಗಿ ನೆರವೇರಿಸುವ ಮೂಲಕ ಯಶಸ್ವಿಗೊಳಿಸೋಣ ಎಂದು ತಹಸೀಲ್ದಾರ್ ಧನಂಜಯ ಮಾಲಗತ್ತಿ ಹೇಳಿದರು.

ಕುಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಜಾಥಾಗೆ ಅದ್ಧೂರಿ ಸ್ವಾಗತ

Feb 09 2024, 01:49 AM IST
ರಬಕವಿ-ಬನಹಟ್ಟಿ: ಸಂವಿಧಾನ ಅಂಗೀಕಾರಗೊಂಡು ೭೫ ವರ್ಷ ಪೂರ್ಣ ಹಿನ್ನಲೆಯಲ್ಲಿ ಕಳೆದ ಜ.೨೬ ರಿಂದ ಆರಂಭವಾಗಿರುವ ಸಂವಿಧಾನ ಜಾಗೃತಿ ಜಾಥಾವು ಗುರುವಾರ ತಾಲೂಕಿನ ಕುಲಹಳ್ಳಿ ಗ್ರಾಮಕ್ಕೆ ಆಗಮಿಸಿತು.ಗ್ರಾಮದ ವಿವಿಧ ಪ್ರದೇಶಗಳಲ್ಲಿ ಜಾಗೃತಿ ಜಾಥಾ ಮೂಲಕ ಬೃಹತ್ ಮೆರವಣಿಗೆ ನಡೆಯಿತು. ಡೊಳ್ಳು, ಭಾಜಾ, ಭಜಂತ್ರಿ ಸೇರಿದಂತೆ ವಿವಿಧ ವಾದ್ಯಮೇಳಗಳಿದ್ದವು.

ಕಂಬಳೀಪುರದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಸ್ವಾಗತ

Feb 09 2024, 01:48 AM IST
ಸೂಲಿಬೆಲೆ: ಜಾತಿಯ ಸಂಕೋಲೆಯಿಂದ ಎಲ್ಲರೂ ಮುಕ್ತವಾಗಬೇಕು ಎಂಬ ಆಶಯವನ್ನು ಡಾ.ಬಿ.ಆರ್.ಅಂಬೇಡ್ಕರ್ ಹೊಂದಿದ್ದರು. ಅಂತಹ ವ್ಯಕ್ತಿಯನ್ನು ಯಾವುದೇ ಒಂದು ಜಾತಿಗೆ ಸೀಮಿತ ಮಾಡಬಾರದು ಎಂದು ಪಿಡಿಒ ಮಂಜುನಾಥ್ ಹೇಳಿದರು.

ಸಂವಿಧಾನ ಮಹತ್ವ ಎಲ್ಲರೂ ತಿಳಿದಿರಬೇಕು: ಶ್ರೀನಿವಾಸ್‌

Feb 09 2024, 01:46 AM IST
ಪ್ರತಿಯೊಬ್ಬ ಭಾರತೀಯನೂ ಸಂವಿಧಾನದಲ್ಲಿ ಅಡಕವಾಗಿರುವ ಹಕ್ಕು ಮತ್ತು ಕರ್ತವ್ಯಗಳ ಮಹತ್ವದ ಬಗ್ಗೆ ತಿಳುವಳಿಕೆ ಹೊಂದಿರಬೇಕು ಎಂದು ಗುಬ್ಬಿ ಶಾಸಕ ಎಸ್. ಶ್ರೀನಿವಾಸ್ ಕರೆ ನೀಡಿದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 75
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved