• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಎಸ್‌ಎಸ್‌ನಿಂದ ಸಂವಿಧಾನ ಪೀಠಿಕೆ ವಿತರಣೆ

Feb 01 2024, 02:01 AM IST
ಕೊಪ್ಪ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಮಂಜುಳಾ ಬಿ.ಹೆಗಡಾಳ ಅವರಿಗೆ ಸಂವಿಧಾನ ಪೀಠಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸರ್ಕಾರಿ ಆಸ್ಪತ್ರೆ, ಕೃಷಿ ಇಲಾಖೆ, ಪೊಲೀಸ್ ಠಾಣೆ, ಸಮಾಜ ಕಲ್ಯಾಣ ಇಲಾಖೆ, ತಾಪಂ ಸೇರಿ ಇಲಾಖೆಗಳಿಗೆ ಪೀಠಿಕೆ ನೀಡಲಾಯಿತು.

ಕಕ್ಕಬೆ-ಕುಂಜಿಲ ಗ್ರಾಮ ಪಂಚಾಯಿತಿ: ಸಂವಿಧಾನ ಜಾಗೃತಿ ಜಾಥಾ

Jan 31 2024, 02:23 AM IST
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸಮೀಪದ ಕಕ್ಕಬೆ - ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಿತು. ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಸಂವಿಧಾನ ಆಶಯ ಎಲ್ಲರಿಗೂ ತಲುಪಲಿ: ನಾಗಭೂಷಣ್‌

Jan 30 2024, 02:05 AM IST
ಗಣರಾಜ್ಯೋತ್ಸವ ಭಾರತಕ್ಕೆ 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯವನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ.

ವಿಶ್ವದಲ್ಲೇ ಶ್ರೇಷ್ಠತೆ ಪಡೆದಿರುವ ಸಂವಿಧಾನ ನಮ್ಮದು: ಸಂಜೀವಕುಮಾರ ನೀರಲಗಿ

Jan 30 2024, 02:03 AM IST
ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಿದೆ. ಅದರಡಿ ಬದುಕು ಕಟ್ಟಿಕೊಳ್ಳುವ ಹೊಣೆಗಾರಿಕೆ ನಮ್ಮ ಮೇಲಿದೆ.

ಸಂವಿಧಾನ ಪೀಠಿಕೆ ಪಠಿಸಿದ ಬಾಲಕನಿಗೆ ಸಿಎಂ ಮೆಚ್ಚುಗೆ

Jan 30 2024, 02:02 AM IST
ಚನ್ನಪಟ್ಟಣ: ಗಣರಾಜ್ಯೋತ್ಸವ ಸಮಾರಂಭದಲ್ಲಿ ತನ್ನ ತೊದಲು ನುಡಿಗಳ ಮೂಲಕ ಸಂವಿಧಾನದ ಪ್ರಸ್ತಾವನೆ ಹೇಳಿದ್ದ ತಾಲೂಕಿನ ಅರಳಾಳುಸಂದ್ರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಯುಕೆಜಿ ವಿದ್ಯಾರ್ಥಿ ಹರ್ಷವರ್ಧನ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ

ಧರ್ಮ ಗ್ರಂಥಗಳಷ್ಟೇ ಸಂವಿಧಾನ ಮುಖ್ಯ

Jan 30 2024, 02:01 AM IST
ಯುವ ಜನತೆ ದೇಶದ ಭವಿಷ್ಯ. ಆದ್ದರಿಂದ ಯುವಕರು ಸಂವಿಧಾನದ ಅರಿವು ಹೊಂದಬೇಕು. ದೇಶದ ಏಕತೆಗೆ ಎಲ್ಲರೂ ಶ್ರಮಿಸಬೇಕು.

ಹಳ್ಳಿಗಳತ್ತ ಸಂವಿಧಾನ ಜಾಗೃತಿ ರಥ

Jan 30 2024, 02:01 AM IST
ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ಸ್ಥಬ್ಧ ಚಿತ್ರದ ಮೆರವಣಿಗೆಗೆ ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಲು ಸಾಧ್ಯವಾಗುವಂತೆ ಮಾರ್ಗವನ್ನು (ರೂಟ್‌ಮ್ಯಾಪ್) ರೂಪಿಸಲಾಗಿದೆ.

ತೆಕ್ಕಟ್ಟೆಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ

Jan 30 2024, 02:01 AM IST
ಸಂವಿಧಾನ ಜಾಗೃತಿ ಜಾಥಾವು ಸೋಮವಾರ ತೆಕ್ಕಟ್ಟೆಗೆ ಆಗಮಿಸಿದ್ದು, ತೆಕ್ಕಟ್ಟೆ ಗ್ರಾ.ಪಂ. ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ನಾಪೋಕ್ಲು ಸಂವಿಧಾನ ಜಾಗೃತಿ ಜಾಥಾ

Jan 30 2024, 02:01 AM IST
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಎಮ್ಮೆಮಾಡು, ಬಲ್ಲಮಾ ವಟಿ, ಆಯ್ಯಂಗೆರಿ ಗ್ರಾಮ ಪಂಚಾಯಿತಿ ಹಂತದಲ್ಲಿ ನಡೆಯಿತು. ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾಲ್ಗೊಂಡಿದ್ದರು.

ಹೊಳೆನರಸೀಪುರಕ್ಕೆ ಫೆಬ್ರವರಿ 2 ರಿಂದ ಸಂವಿಧಾನ ಜಾಗೃತಿ ರಥ ಸಂಚಾರ

Jan 30 2024, 02:00 AM IST
ಸಂವಿಧಾನ ಜಾರಿಯಾಗಿ ೭೫ ವರ್ಷಗಳಾದ ಹಿನ್ನೆಲೆಯಲ್ಲಿ ಅದರ ಸವಿನೆನಪಿಗಾಗಿ ಸಂವಿಧಾನದ ಬಗ್ಗೆ ನಾಗರಿಕರಲ್ಲಿ ಹೆಚ್ಚಿನ ಅರಿವನ್ನು ಮೂಡಿಸುವ ಜತೆಗೆ ವೈಭವದ ಸಂಭ್ರಮಾಚರಣೆ ನಡೆಸುವ ಉದ್ದೇಶದಿಂದ ಜಾಗೃತಿ ರಥವು ಫೆ.೨ ರಿಂದ ಹೊಳೆನರಸೀಪುರದಲ್ಲಿ ಸಂಚರಿಸಲಿದೆ ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ತಿಳಿಸಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 71
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved