ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕು ನೀಡಿದೆ
Jan 27 2024, 01:23 AM ISTಗಣರಾಜ್ಯೋತ್ಸವದ ಸಂದೇಶಗಳನ್ನು ತಿಳಿಸಿದ ಅವರು ಪ್ರತಿಯೊಬ್ಬರು ರಾಷ್ಟ್ರ ಹಾಗೂ ರಾಜ್ಯದ ಪ್ರಗತಿಗೆ ಕಟಿಬದ್ಧರಾಗೋಣ. ಗಣತಂತ್ರ ವ್ಯವಸ್ಥೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ಜನರ ಸಹಭಾಗಿತ್ವ, ಸಹಕಾರವಿಲ್ಲದೆ ಅರ್ಥಪೂರ್ಣವಾಗಲಾರವು. ಸಂಕುಚಿತ ಭಾವನೆ, ಪ್ರಾದೇಶಿಕ ಅಸಮಾನತೆಗಳನ್ನು ಬದಿಗೊತ್ತಿ ಬಡತನ, ಅನಕ್ಷರತೆ, ನಿರುದ್ಯೋಗ ನಿರ್ಮೂಲನೆಗೊಳಿಸಲು ಶ್ರಮಿಸಬೇಕು ಎಂದರು.