• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕು ನೀಡಿದೆ

Jan 27 2024, 01:23 AM IST
ಗಣರಾಜ್ಯೋತ್ಸವದ ಸಂದೇಶಗಳನ್ನು ತಿಳಿಸಿದ ಅವರು ಪ್ರತಿಯೊಬ್ಬರು ರಾಷ್ಟ್ರ ಹಾಗೂ ರಾಜ್ಯದ ಪ್ರಗತಿಗೆ ಕಟಿಬದ್ಧರಾಗೋಣ. ಗಣತಂತ್ರ ವ್ಯವಸ್ಥೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ಜನರ ಸಹಭಾಗಿತ್ವ, ಸಹಕಾರವಿಲ್ಲದೆ ಅರ್ಥಪೂರ್ಣವಾಗಲಾರವು. ಸಂಕುಚಿತ ಭಾವನೆ, ಪ್ರಾದೇಶಿಕ ಅಸಮಾನತೆಗಳನ್ನು ಬದಿಗೊತ್ತಿ ಬಡತನ, ಅನಕ್ಷರತೆ, ನಿರುದ್ಯೋಗ ನಿರ್ಮೂಲನೆಗೊಳಿಸಲು ಶ್ರಮಿಸಬೇಕು ಎಂದರು.

ಸಂವಿಧಾನ ರಕ್ಷಣೆ ಯುವ ಜನಾಂಗದ ಹೊಣೆ: ಶ್ರೀಧರಮೂರ್ತಿ

Jan 27 2024, 01:23 AM IST
ಸಂವಿಧಾನ ರಕ್ಷಣೆ ಯುವ ಜನಾಂಗದ ಹೊಣೆ ವಿವಿಧತೆಯಲ್ಲಿ ಏಕತೆಯುಳ್ಳ ರಾಷ್ಟ್ರವಾಗಿರುವ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಡಾ.ಎಂ.ಬಿ. ಶ್ರೀಧರಮೂರ್ತಿ ಅಭಿಪ್ರಾಯಪಟ್ಟರು.

ಸ್ತಬ್ಧಚಿತ್ರ, ಸಂವಿಧಾನ ಜಾಗೃತಿ ಜಾಥಾಕ್ಕೆ ಸುಧಾಕರ್‌ ನಿಶಾನೆ

Jan 27 2024, 01:23 AM IST
ತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ದ ಚಿತ್ರ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.

ಸಂವಿಧಾನ ಪಾಲನೆ ಆದ್ಯ ಕರ್ತವ್ಯ: ಕಿರಣ್ ಜಿ. ಗೌರಯ್ಯ

Jan 27 2024, 01:22 AM IST
ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ತಾಲೂಕುಮಟ್ಟದ ಗಣರಾಜ್ಯೋತ್ಸವ ನಡೆಯಿತು. 16 ತಂಡಗಳಿಂದ ಪಥಸಂಚಲನ ನಡೆಯಿತು.

ದೇಶದ ಪ್ರಗತಿಗೆ ಸಂವಿಧಾನ ಅಡಿಪಾಯ: ತಹಸೀಲ್ದಾರ್‌ ಎಂ. ಗುರುರಾಜ

Jan 27 2024, 01:21 AM IST
ದೇಶದ ಪ್ರಗತಿಗೆ ಸುಭದ್ರ ಅಡಿಪಾಯ ಹಾಕಿಕೊಟ್ಟ ಸಂವಿಧಾನವನ್ನು ಜಾರಿಗೆ ತರುವಲ್ಲಿ ಅಂಬೇಡ್ಕರ್ ಮತ್ತಿತರ ಅನೇಕ ಮಹನೀಯರು ಶ್ರಮಿಸಿದ್ದಾರೆ.

ಸಂವಿಧಾನ ವಿರೋಧಿಗಳ ಬಗ್ಗೆ ಎಚ್ಚರ ವಹಿಸಿ: ಸಿಎಂ ಸಿದ್ದರಾಮಯ್ಯ

Jan 27 2024, 01:20 AM IST

ಸಮಾಜದಲ್ಲಿ ಬದಲಾವಣೆ ಒಪ್ಪದೆ ಅಸಮಾನತೆ ಪೋಷಿಸುವವರು, ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಪ್ರಜಾಪ್ರಭುತ್ವದ ಜೀವಂತಿಕೆಗೆ ಸಂವಿಧಾನ ಅಗತ್ಯ: ಶಾಸಕ ಎಂ.ವೈ.ಪಾಟೀಲ್

Jan 27 2024, 01:20 AM IST
ಅಫಜಲ್ಪುರ ಪಟ್ಟಣದ ತಹಸೀಲ್ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಬಳಿಕ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನಡೆದ ಸಾಂಸ್ಕೃತಿಕ ಸಮಾರಂಭದಲ್ಲಿ ಶಾಸಕ ಎಂ.ವೈ ಪಾಟೀಲ್‌ ಭಾಗಿಯಾಗಿ ಮಾತನಾಡಿದರು.

ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠ: ಜುಬಿನ್ ಮೊಹಾಪಾತ್ರ

Jan 27 2024, 01:20 AM IST
ಕೊಂಬೆಟ್ಟಿನ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಶುಕ್ರವಾರ ಮುಂಜಾನೆ ನಡೆಯಿತು. ಈ ಸಂದರ್ಭ ಕ್ರೀಡಾ ಸಾಧಕ ವಿದ್ಯಾರ್ಥಿಗಳಾದ ಕೀರ್ತಿ, ಸಿಂಚನಾ, ದನ್ವಿತ್, ಸ್ವೀಕೃತ್ ಆನಂದ್ ತ್ರಿಶೂಲ್ ಗೌಡ ಅವರನ್ನು ಸನ್ಮಾನಿಸಲಾಯಿತು. ಅತ್ಯುತ್ತಮ ಪಥಸಂಚಲನ ನಿರೂಪಿಸಿದ ಪೊಲೀಸ್ ಇಲಾಖೆ (ಪ್ರಥಮ), ಸಂತ ಫಿಲೋಮಿನಾ ಎನ್‌ಸಿಸಿ ಕೆಡೆಟ್ (ಧ್ವಿತೀಯ) ಹಾಗೂ ವಿವೇಕಾನಂದ ಪ್ರಥಮದರ್ಜೆ ಕಾಲೇಜು ಎನ್ ಸಿಸಿ ತೃತೀಯ ಬಹುಮಾನ ಪಡೆದುಕೊಂಡವು.

ಅಂಬೇಡ್ಕರ್ ನೀಡಿದ ಸಂವಿಧಾನ ಪ್ರಪಂಚಕ್ಕೆ ಮಾದರಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 27 2024, 01:20 AM IST
ಭಾರತದ ಜಿಡಿಪಿ 3.5ಮಿಲಿಯನ್ ಡಾಲರ್ ಇದೆ. ಮುಂದಿನ 2030ಕ್ಕೆ 7.3ಕ್ಕೆ ಏರಿಕೆಯಾಗಲಿದೆ. ಆ ಮೂಲಕ ಪ್ರಪಂಚದಲ್ಲಿಯೇ ಅತಿಹೆಚ್ಚು ಜೆಡಿಪಿ ಹೊಂದಿದ 3ನೇ ರಾಷ್ಟ್ರವಾಗಿ ಭಾರತ ಹೊರ ಹೊಮ್ಮಲಿದೆ. ಇದು ದೇಶದ ಗೌರವಾಗಲಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಒಂದೇ ಸಮಾನತೆ ಎಂಬ ಅಡಿಯಲ್ಲಿ ಸಂವಿಧಾನವನ್ನು ರಚಿಸಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನವಾಗಿ ಬದುಕು ರೂಪಿಸಿಕೊಡಲಾಗಿದೆ.

ವಿಶ್ವದ ಉಳಿದೆಲ್ಲಾ ರಾಷ್ಟ್ರಗಳ ಸಂವಿಧಾನಕ್ಕಿಂತ ಭಾರತದ ಸಂವಿಧಾನ ವಿಶೇಷತೆ ಹೊಂದಿದೆ: ಆರ್. ನಯೀಂಉನ್ನೀಸಾ

Jan 27 2024, 01:19 AM IST
ಭಾರತದ ಸಂವಿಧಾನ ಪ್ರತಿಯೊಬ್ಬ ಪ್ರಜೆಯು ಸಮಾನತೆಯಿಂದ ಬದುಕುವ ಹಕ್ಕನ್ನು ನೀಡಿದೆ. ಸುವ್ಯವಸ್ಥಿತ ಕಾನೂನು ರೂಪಿಸಿದ ತರುವಾಯ ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತಿದೆ. ದೇಶದಲ್ಲಿ ಸಂವಿಧಾನಕ್ಕಿಂತ ದೊಡ್ಡದು ಯಾವುದೂ ಇಲ್ಲ. ಪ್ರತಿಯೊಬ್ಬರಿಗೂ ಎಲ್ಲ ರೀತಿಯ ಸಮಾನತೆಯನ್ನು ನಮ್ಮ ಸಂವಿಧಾನ ಕಲ್ಪಿಸಿಕೊಟ್ಟಿದೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • 70
  • 71
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved