ಪ್ರತಿಯೊಬ್ಬರೂ ಭಾರತ ಸಂವಿಧಾನ ಓದಿ, ಅರ್ಥೈಸಿಕೊಂಡು ಬದುಕಬೇಕು: ಸಚಿವ ಎನ್.ಚಲುವರಾಯಸ್ವಾಮಿ
Jan 27 2024, 01:19 AM ISTಸಂವಿಧಾನ ಜಾರಿಗೆ ಬಂದ ಮೇಲೆ ಪ್ರತಿಯೊಬ್ಬರಿಗೂ ಮೂಲ ಹಕ್ಕುಗಳು ದೊರೆತಿವೆ. ಸತಂತ್ರ್ಯರಾಗಿ ಹಾಗೂ ಸಮಾನರಾಗಿ ಸಮಾಜದಲ್ಲಿ ಜೀವಿಸಲು ಅವಕಾಶ ಸಿಕ್ಕಿದೆ. ಭಾರತ ಸ್ವತಂತ್ರವಾದ ಸಾರ್ವಭೌಮ ರಾಷ್ಟ್ರ. ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕವಾದ ಗಣರಾಜ್ಯವಾಗಿದೆ. ದೇಶ ಎಲ್ಲ ಪ್ರಜೆಗಳಿಗೂ ಸಾಮಾಜಿಕ, ಅರ್ಥಿಕ ನ್ಯಾಯ ಸಿಗಬೇಕಾಗಿದೆ.