• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಜಾಥಾಕ್ಕೆ ಸಚಿವೆ ಹೆಬ್ಬಾಳ್ಕರ್ ಚಾಲನೆ

Jan 28 2024, 01:19 AM IST
ಉಡುಪಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂವಿಧಾನದ ಮೌಲ್ಯ ಹಾಗೂ ಧ್ಯೇಯಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಚಾಲನೆ ನೀಡಿದರು.

ಎಲ್ಲರಿಗೂ ಸರಿಸಮಾನ ಹಕ್ಕು ನೀಡಿದ ಭಾರತೀಯ ಸಂವಿಧಾನ: ಶಾಸಕ ಜಗದೀಶ ಗುಡಗುಂಟಿ

Jan 28 2024, 01:19 AM IST
ಜಮಖಂಡಿ: ಜಾತಿ, ಮತ ಎನ್ನದೆ ಎಲ್ಲರೂ ಸರಿಸಮಾನವಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಂತೆ ಸಂವಿಧಾನ ರಚಿಸಿದ ಕೀರ್ತಿ ಡಾ.ಬಿ.ಆರ್. ಅಂಬೇಡ್ಕರ್‌ ಅವರಿಗೆ ಸಲ್ಲುತ್ತದೆ. ಸ್ವಚ್ಛ, ಶಸಕ್ತ, ಸುಭದ್ರ ಭಾರತವನ್ನಾಗಿ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರಮ ಅವಿಸ್ಮರಣೀಯ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಆಶ್ರಯದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಕ್ಯ ಗಣತಂತ್ರ ವ್ಯವಸ್ಥೆಯ ಸಂವಿಧಾನ

Jan 28 2024, 01:19 AM IST
ಮೌರ್ಯರ ಕೊನೆಯ ದೊರೆ ಬೃಹದ್ರತಮೌರ್ಯನ ಕಾಲದವರೆಗೂ ಸುಮಾರು ಐದು ಶತಮಾನಗಳ ಕಾಲ ಏಕತೆಯಿಂದ ಇದ್ದ ಭಾರತವು ಶುಂಗವಂಶದ ಆಡಳಿತ ಕಾಲದಲ್ಲಿ ಮತ್ತೆ ಒಡೆದು ಚಿದ್ರವಾಯಿತು. ಈಗ ಎರಡೂವರೆ ಸಾವಿರ ವರ್ಷದ ನಂತರ ಭಾರತವು ಎರಡನೇ ಬಾರಿಗೆ ಗಣತಂತ್ರ ವ್ಯವಸ್ಥೆಗೆ ನೋಡುವಂತಾಗಿದೆ. ಇದಕ್ಕೆ ಕಾರಣ ಡಾ. ಅಂಬೇಡ್ಕರ್‌ ಅವರು ನೀಡಿರ ಸಂವಿಧಾನ

ಸಂವಿಧಾನ ಇರುವವರೆಗೆ ಹಿಂದೂರಾಷ್ಟ್ರ ಅಸಾಧ್ಯ: ಜಯನ್ ಮಲ್ಪೆ

Jan 28 2024, 01:18 AM IST
ಮಲ್ಪೆ ಕಡಲ ಕಿನಾರೆಯ ಗಾಂಧಿ ಪ್ರತಿಮೆ ಎದುರು ಗಣರಾಜೋತ್ಸವ ಪ್ರಯುಕ್ತ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಸಂವಿಧಾನ ರಕ್ಷಣೆಗಾಗಿ, ಪ್ರಜಾಪ್ರಭುತ್ವ ಉಳಿವಿಗಾಗಿ ಕಾರ್ಯಕ್ರಮ ಆಯೋಜಿಸಿತು. ಕಾರ್ಯಕ್ರಮದಲ್ಲಿ ದಲಿತ ಚಿಂತಕ ಜಯನ್ ಮಲ್ಪೆ ಮಾತನಾಡಿದರು.

ಭಾರತದ್ದು ಜಗತ್ತಿನಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ: ಡಾ.ಶ್ರವಣಕುಮಾರ ಕೆರೂರು

Jan 28 2024, 01:17 AM IST
ಮುಧೋಳ: ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ. ಭಾಷಾವಾರು ಪ್ರಾಂತಗಳಾಗಿ ಹಂಚಿಹೋದ ದೇಶವನ್ನು ಒಗ್ಗೂಡಿಸಿ ಅಖಂಡ ಭಾರತ ನಿರ್ಮಾಣ ಮಾಡಲಾಯಿತು. ನಾವೆಲ್ಲರೂ ಬಡತನ, ಭ್ರಷ್ಟಾಚಾರ ನಿರ್ಮೂಲನೆಯ ಮೂಲಕ ಸಂವಿಧಾನ ಸಾಕ್ಷಾತ್ಕಾರಗೊಳಿಸಬೇಕೆಂದು ಕಾಲೇಜಿನ ಪ್ರಾಚಾರ್ಯ ಡಾ.ಶ್ರವಣಕುಮಾರ ಕೆರೂರು ಹೇಳಿದರು. ಸ್ಥಳೀಯ ಬೀಳೂರು ಗುರುಬಸವ ಮಹಾಸ್ವಾಮೀಜಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿಯಲ್ಲಿ (ಬಿಜಿಎಂಐಟಿ) ಶುಕ್ರವಾರ 75ನೇ ಗಣರಾಜೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತದ ಸಂವಿಧಾನ ತತ್ವಗಳು ಜಗತ್ತಿಗೆ ಮಾದರಿ

Jan 28 2024, 01:17 AM IST
ಭಾರತ ಪ್ರಜಾಸತ್ತಾತ್ಮಕ ಮತ್ತು ವಿವಿಧತೆಯಲ್ಲಿ ಏಕತೆ ಸಾಧಿಸುವಲ್ಲಿ ಸಂವಿಧಾನ ಅತ್ಯಂತ ಅವಶ್ಯ.

ದೇಶ, ಸಂವಿಧಾನ ರಕ್ಷಣೆ ನಮ್ಮ ಹೊಣೆ: ಪ್ರಕಾಶ ಕುದರಿ

Jan 28 2024, 01:16 AM IST
ಗಣರಾಜೋತ್ಸವದಲ್ಲಿ ಬಸವಕಲ್ಯಾಣ ಉಪ ವಿಭಾಗದ ಸಹಾಯಕ ಆಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸರ್ವರ ನೆಮ್ಮದಿ ಜೀವನಕ್ಕೆ ಸಂವಿಧಾನ ಕಾರಣ: ಬಸನಗೌಡ ತುರ್ವಿಹಾಳ

Jan 28 2024, 01:16 AM IST
ಮಸ್ಕಿ ಪಟ್ಟಣದ ಜೋಗಿನ್ ರಾಮಣ್ಣ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿ ಮಣಿಕಂಠ ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆ ತೇರ್ಗಡೆಯಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪುರಸ್ಕಾರದ ಪ್ರಮಾಣ ಪತ್ರವನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ವಿತರಣೆ ಮಾಡಿದರು.

ಸಂವಿಧಾನ ಹಕ್ಕಿನ ಜತೆ ಕರ್ತವ್ಯವನ್ನೂ ನೀಡಿದೆ

Jan 28 2024, 01:16 AM IST
ಸಂವಿಧಾನದ ಆಶಯಗಳನ್ನು ಚಾಚೂತಪ್ಪದೇ ತಮ್ಮ ಆಡಳಿತದಲ್ಲಿ ಜಾರಿಗೊಳಿಸಿದ ಕೀರ್ತಿ ಹುಣಸೂರು ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರಿಗೆ ಸಲ್ಲುತ್ತದೆ. ಸಂವಿಧಾನದ ಆಶಯದಂತೆ ಅಧಿಕಾರ ನಡೆಸಿದ ಅವರು, ಸಾಮಾಜಿಕ ನ್ಯಾಯ ನೀಡುವಲ್ಲಿ ಇಡೀ ದೇಶಕ್ಕೆ ಮಾದರಿಯಾದರು. ಹಾಗಾಗಿ ಸಂವಿಧಾನ ಪಾಲನೆ ನಮ್ಮ ಜೀವನದ ಪ್ರತಿ ಕ್ಷಣದಲ್ಲೂ ಆಗಲಿ

ಸಂವಿಧಾನ ಎಲ್ಲರಿಗೂ ಸಮಾನತೆ ನೀಡಿದೆ: ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್

Jan 28 2024, 01:15 AM IST
ಸಂವಿಧಾನ ನಮ್ಮ ಪ್ರಜಾಪ್ರಭುತ್ವ ರಾಷ್ಟ್ರದ ಆತ್ಮವಿದ್ದಂತೆ. ಈ ಸಂವಿಧಾನ ಎಲ್ಲರಿಗೂ ನ್ಯಾಯ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ನೀಡಿದೆ ಎಂದು ಖ್ಯಾತ ಅಂತಾರಾಷ್ಟ್ರೀಯ ಚಿತ್ರ ಕಲಾವಿದರಾದ ಕೆ.ಟಿ.ಶಿವಪ್ರಸಾದ್ ಹೇಳಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ವತಿಯಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮಾತನಾಡಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 73
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved