ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಂವಿಧಾನ ಆಶಯ ಎಲ್ಲರಿಗೂ ತಲುಪಲಿ: ನಾಗಭೂಷಣ್
Jan 30 2024, 02:05 AM IST
ಗಣರಾಜ್ಯೋತ್ಸವ ಭಾರತಕ್ಕೆ 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯವನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ.
ವಿಶ್ವದಲ್ಲೇ ಶ್ರೇಷ್ಠತೆ ಪಡೆದಿರುವ ಸಂವಿಧಾನ ನಮ್ಮದು: ಸಂಜೀವಕುಮಾರ ನೀರಲಗಿ
Jan 30 2024, 02:03 AM IST
ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಿದೆ. ಅದರಡಿ ಬದುಕು ಕಟ್ಟಿಕೊಳ್ಳುವ ಹೊಣೆಗಾರಿಕೆ ನಮ್ಮ ಮೇಲಿದೆ.
ಸಂವಿಧಾನ ಪೀಠಿಕೆ ಪಠಿಸಿದ ಬಾಲಕನಿಗೆ ಸಿಎಂ ಮೆಚ್ಚುಗೆ
Jan 30 2024, 02:02 AM IST
ಚನ್ನಪಟ್ಟಣ: ಗಣರಾಜ್ಯೋತ್ಸವ ಸಮಾರಂಭದಲ್ಲಿ ತನ್ನ ತೊದಲು ನುಡಿಗಳ ಮೂಲಕ ಸಂವಿಧಾನದ ಪ್ರಸ್ತಾವನೆ ಹೇಳಿದ್ದ ತಾಲೂಕಿನ ಅರಳಾಳುಸಂದ್ರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಯುಕೆಜಿ ವಿದ್ಯಾರ್ಥಿ ಹರ್ಷವರ್ಧನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ
ಧರ್ಮ ಗ್ರಂಥಗಳಷ್ಟೇ ಸಂವಿಧಾನ ಮುಖ್ಯ
Jan 30 2024, 02:01 AM IST
ಯುವ ಜನತೆ ದೇಶದ ಭವಿಷ್ಯ. ಆದ್ದರಿಂದ ಯುವಕರು ಸಂವಿಧಾನದ ಅರಿವು ಹೊಂದಬೇಕು. ದೇಶದ ಏಕತೆಗೆ ಎಲ್ಲರೂ ಶ್ರಮಿಸಬೇಕು.
ಹಳ್ಳಿಗಳತ್ತ ಸಂವಿಧಾನ ಜಾಗೃತಿ ರಥ
Jan 30 2024, 02:01 AM IST
ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ಸ್ಥಬ್ಧ ಚಿತ್ರದ ಮೆರವಣಿಗೆಗೆ ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಲು ಸಾಧ್ಯವಾಗುವಂತೆ ಮಾರ್ಗವನ್ನು (ರೂಟ್ಮ್ಯಾಪ್) ರೂಪಿಸಲಾಗಿದೆ.
ತೆಕ್ಕಟ್ಟೆಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ
Jan 30 2024, 02:01 AM IST
ಸಂವಿಧಾನ ಜಾಗೃತಿ ಜಾಥಾವು ಸೋಮವಾರ ತೆಕ್ಕಟ್ಟೆಗೆ ಆಗಮಿಸಿದ್ದು, ತೆಕ್ಕಟ್ಟೆ ಗ್ರಾ.ಪಂ. ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ನಾಪೋಕ್ಲು ಸಂವಿಧಾನ ಜಾಗೃತಿ ಜಾಥಾ
Jan 30 2024, 02:01 AM IST
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಎಮ್ಮೆಮಾಡು, ಬಲ್ಲಮಾ ವಟಿ, ಆಯ್ಯಂಗೆರಿ ಗ್ರಾಮ ಪಂಚಾಯಿತಿ ಹಂತದಲ್ಲಿ ನಡೆಯಿತು. ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾಲ್ಗೊಂಡಿದ್ದರು.
ಹೊಳೆನರಸೀಪುರಕ್ಕೆ ಫೆಬ್ರವರಿ 2 ರಿಂದ ಸಂವಿಧಾನ ಜಾಗೃತಿ ರಥ ಸಂಚಾರ
Jan 30 2024, 02:00 AM IST
ಸಂವಿಧಾನ ಜಾರಿಯಾಗಿ ೭೫ ವರ್ಷಗಳಾದ ಹಿನ್ನೆಲೆಯಲ್ಲಿ ಅದರ ಸವಿನೆನಪಿಗಾಗಿ ಸಂವಿಧಾನದ ಬಗ್ಗೆ ನಾಗರಿಕರಲ್ಲಿ ಹೆಚ್ಚಿನ ಅರಿವನ್ನು ಮೂಡಿಸುವ ಜತೆಗೆ ವೈಭವದ ಸಂಭ್ರಮಾಚರಣೆ ನಡೆಸುವ ಉದ್ದೇಶದಿಂದ ಜಾಗೃತಿ ರಥವು ಫೆ.೨ ರಿಂದ ಹೊಳೆನರಸೀಪುರದಲ್ಲಿ ಸಂಚರಿಸಲಿದೆ ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ತಿಳಿಸಿದರು.
ವಿವಿಧತೆಯಲ್ಲಿ ಏಕತೆಯ ಪ್ರತೀಕ ಭಾರತ ಸಂವಿಧಾನ: ಶಾಸಕ ಅವಿನಾಶ
Jan 29 2024, 01:35 AM IST
ಕಾಳಗಿ ತಾಲೂಕು ಆಡಳಿತದಿಂದ 75ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಶಾಸಕ ಡಾ.ಅವಿನಾಶ್ ಜಾಧವ ಅಭಿಮತ
ಸಂವಿಧಾನ ಜಾಗೃತಿ ಜಾಥಾ ಸ್ವಾಗತಾರ್ಹ
Jan 29 2024, 01:34 AM IST
ಬಹುಮುಖ್ಯವಾಗಿ ಹಿಂದಿನ ಸರ್ಕಾರಗಳು ಕೂಡ ಸಂವಿಧಾನದ ಮಹತ್ವದ ಬಗ್ಗೆ ಪ್ರಚಾರ ಪಡಿಸಲಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಕರ್ನಾಟಕ ಸರ್ಕಾರ ಸಂವಿಧಾನದ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯಾದ್ಯಂತ ಜಾಥಾ ನಡೆಸುತ್ತಿರುವುದನ್ನು ದಲಿತ ಸಂಘರ್ಷ ಸಮಿತಿ ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸುತ್ತಿದೆ.
< previous
1
...
62
63
64
65
66
67
68
69
70
...
75
next >
More Trending News
Top Stories
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ