• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಯೊಬ್ಬರೂ ಭಾರತ ಸಂವಿಧಾನ ಓದಿ, ಅರ್ಥೈಸಿಕೊಂಡು ಬದುಕಬೇಕು: ಸಚಿವ ಎನ್.ಚಲುವರಾಯಸ್ವಾಮಿ

Jan 27 2024, 01:19 AM IST
ಸಂವಿಧಾನ ಜಾರಿಗೆ ಬಂದ ಮೇಲೆ ಪ್ರತಿಯೊಬ್ಬರಿಗೂ ಮೂಲ ಹಕ್ಕುಗಳು ದೊರೆತಿವೆ. ಸತಂತ್ರ್ಯರಾಗಿ ಹಾಗೂ ಸಮಾನರಾಗಿ ಸಮಾಜದಲ್ಲಿ ಜೀವಿಸಲು ಅವಕಾಶ ಸಿಕ್ಕಿದೆ. ಭಾರತ ಸ್ವತಂತ್ರವಾದ ಸಾರ್ವಭೌಮ ರಾಷ್ಟ್ರ. ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕವಾದ ಗಣರಾಜ್ಯವಾಗಿದೆ. ದೇಶ ಎಲ್ಲ ಪ್ರಜೆಗಳಿಗೂ ಸಾಮಾಜಿಕ, ಅರ್ಥಿಕ ನ್ಯಾಯ ಸಿಗಬೇಕಾಗಿದೆ.

ಸಂವಿಧಾನ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ; ಶಾಸಕ ಸುಬ್ಬಾರೆಡ್ಡಿ

Jan 27 2024, 01:19 AM IST
ದೇಶದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸಮಾನತೆ ಸಿಗಲು ಮಹನೀಯರು ಸಂವಿಧಾನ ರಚಿಸಿದ್ದಾರೆ. ಆದರೆ ಕೆಲವರು ರಾಜಕೀಯ ಚಪಲಕ್ಕೆ ಇಡೀ ಸಂವಿಧಾನವನ್ನೇ ಬದಲಿಸುತ್ತೇವೆಂದು ಹೇಳಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ.

ಸಂವಿಧಾನ ಗೌರವಿಸಿ, ಶಾಂತಿ, ಸಹಬಾಳ್ವೆ ಜೀವನ ನಡೆಸಿ: ಶಾಸಕ ಕೆ.ಎಂ.ಉದಯ್

Jan 27 2024, 01:19 AM IST
ಶಿವಪುರ ಧ್ವಜ ಸತ್ಯಾಗ್ರಹ ಸೌಧ ಸ್ವಾತಂತ್ರ್ಯ ಹೋರಾಟದ ಸಂಕೇತವಾಗಿದೆ. ಇದನ್ನು ಅಭಿವೃದ್ಧಿಪಡಿಸಲು ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಸರ್ಕಾರ ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ತೀವ್ರ ಬೇಸರ.

ಸಂವಿಧಾನ ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಶಾಸಕ ಗೋವಿಂದಪ್ಪ

Jan 27 2024, 01:19 AM IST
ಹೊಸದುರ್ಗದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಪ್ರತಿಯೊಬ್ಬರೂ ಸಂವಿಧಾನ ಗೌರವಿಸಬೇಕು: ಮಂಜುನಾಥ ಪರಮ್ಮನವರ

Jan 27 2024, 01:19 AM IST
ಹಾನಗಲ್ ತಾಲೂಕಿನ ವರ್ದಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭವನ್ನು ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ಪುಟ್ಟಪ್ಪ ಪರಮ್ಮನವರ ಉದ್ಘಾಟಿಸಿದರು.

ದೇಶದ ಸಂವಿಧಾನ ಗೌರವಿಸಬೇಕು: ವೀಣಾ ಸುರೇಶ್

Jan 27 2024, 01:18 AM IST
ಸಂವಿಧಾನದಿಂದ ಪ್ರತಿಯೊಬ್ಬ ನಾಗರಿಕನು ಸಹ ಇಂದು ದೇಶದಲ್ಲಿ ಎಲ್ಲಾ ರೀತಿಯ ಸೌಲಭ್ಯವನ್ನು ಪಡೆಯಲು ಅರ್ಹನಾಗಿದ್ದು ಎಲ್ಲಾ ರೀತಿಯ ಸ್ವತಂತ್ರವನ್ನು ಪಡೆಯಲು ಸಹ ಪ್ರತಿಯೊಬ್ಬರಿಗೂ ಸಮಾನತೆ ಇದೆ. ಇಂತಹ ಸಂವಿಧಾನವನ್ನು ನಾವು ಗೌರವಿಸುವುದರ ಜೊತೆಗೆ ದೇಶದ ಕಾನೂನು ಕಟ್ಟಳೆಗಳನ್ನು ಗೌರವಿಸಿ ಭಾರತ ದೇಶದ ಇತಿಹಾಸವನ್ನು ಯುವಜನತೆ ತಿಳಿದುಕೊಂಡು ದೇಶದ ಕಾನೂನು ಕಟ್ಟಡಗಳನ್ನು ಗೌರವಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಅರಸೀಕೆರೆ ತಾಲೂಕಿನ ಬಾಣಾವರದ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು.

ಭಾರತದ ಸಂವಿಧಾನ ವಿಶ್ವಕ್ಕೆ ಸರ್ವ ಶ್ರೇಷ್ಠವಾದದ್ದು: ಡಾ. ಮುರುಘರಾಜೇಂದ್ರ ಶ್ರೀ

Jan 27 2024, 01:18 AM IST
ಸಂವಿಧಾನ ಇದು ಇಡೀ ವಿಶ್ವಕ್ಕೆ ಮಾದರಿಯಾದದ್ದು ಎಂದು ಮುಘಳಖೋಡ-ಜಿಡಗಾ ಮಠದ ಪೀಠಾಧಿಪತಿ ಷಡಕ್ಷರಿ ಶಿವಯೋಗಿ ಡಾ ಮುರುಘರಾಜೇಂದ್ರ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು.

ಸಂವಿಧಾನ ಜಾರಿಯಾದ ಫಲವೇ ಪ್ರಜೆಗಳ ಸರ್ಕಾರ

Jan 27 2024, 01:18 AM IST
ಪ್ರಜೆಗಳೇ ಪ್ರಭುಗಳಾದ ದಿನ ಗಣರಾಜ್ಯವಾಗಿದೆ. ದೇಶದಲ್ಲಿ ಅಂಬೇಡ್ಕರ್ ನೇತೃತ್ವದ ಸಂವಿಧಾನ ಜಾರಿಗೆ ಬಂದ ಮೇಲೆ ಪ್ರಜೆಗಳ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಂವಿಧಾನ ರಚನಾ ಸಮಿತಿಯಲ್ಲಿದ್ದ ನಾಯಕರು ಸಂವಿಧಾನ ಎಂಬ ಪೌಷ್ಟಿಕಾಂಶದಿಂದ ಭಾರತದ ಅಭಿವೃದ್ಧಿ ಎಂಬ ಮಗು ಮುಂದೆ ಸಮಗ್ರ ಏಳಿಗೆಯತ್ತ ಹೆಜ್ಜೆ ಹಾಕುತ್ತದೆ ಎಂಬ ಕಲ್ಪನೆಯಲ್ಲಿದ್ದರು. ಆ ನಿಟ್ಟಿನಲ್ಲಿ ದೇಶ ಅಭಿವೃದ್ಧಿ ಆಗಿದೆಯೇ ಎಂಬುದನ್ನು ನಾವು ಪ್ರಶ್ನಿಸಿಕೊಳ್ಳಬೇಕಿದೆ. ಸ್ವಾತಂತ್ರ್ಯ ಬಂದ ನಂತರ ಪಂಚವಾರ್ಷಿಕ ಯೋಜನೆಗಳು ದೇಶದ ಅಭಿವೃದ್ಧಿಗೆ ಸಹಕಾರ ಆಗಿದೆ ಎಂದು ತಹಸೀಲ್ದಾರ್ ಹುಸೇನ್ ಸರಕಾವಸ್ ಸೊರಬದಲ್ಲಿ ಹೇಳಿದ್ದಾರೆ.

ಭಾರತೀಯ ಸಂವಿಧಾನ ವಿಶ್ವಕ್ಕೆ ಶ್ರೇಷ್ಠ: ಶಾಸಕ ಹಂಪನಗೌಡ ಬಾದರ್ಲಿ

Jan 27 2024, 01:18 AM IST
ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ನಡೆದ 75ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು

ಲೀಡ್‌ ಭಾರತ ಬಲಿಷ್ಠ ರಾಷ್ಟ್ರವಾಗಲು ಸಂವಿಧಾನ ಅಡಿಪಾಯ- ಸಚಿವ ಸತೀಶ ಜಾರಕಿಹೊಳಿ

Jan 27 2024, 01:18 AM IST
ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • 71
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved