• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೀಡ್‌ ಭಾರತ ಬಲಿಷ್ಠ ರಾಷ್ಟ್ರವಾಗಲು ಸಂವಿಧಾನ ಅಡಿಪಾಯ- ಸಚಿವ ಸತೀಶ ಜಾರಕಿಹೊಳಿ

Jan 27 2024, 01:18 AM IST
ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ

26ರಿಂದ ಜಿಲ್ಲಾಧ್ಯಂತ ಸಂವಿಧಾನ ಜಾಗೃತಿ ಜಾಥಾ: ಸಚಿವ ಆರ್‌.ಬಿ.ತಿಮ್ಮಾಪುರ

Jan 27 2024, 01:17 AM IST
ಬಾಗಲಕೋಟೆ: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪುರ ಧ್ವಜಾರೋಹಣ ನೆರವೇರಿಸಿ,ಗೌರವ ವಂದನೆ ಸ್ವೀಕರಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನಿಸಿದರು. ಅಪಘಾತ ರಹಿತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿ 11 ಚಾಲಕ ಕಂ ನಿರ್ವಾಹಕರಿಗೆ ಸುರಕ್ಷಾ ಚಾಲಕ ಬೆಳ್ಳಿ ಪದಕ ನೀಡಿ ಗೌರವಿಸಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಮಾಹಿತಿ ಕುರಿತಾದ ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಿತು.

ಮಡಿಕೇರಿ: ಸಂವಿಧಾನ ಜಾಗೃತಿ ಅಭಿಯಾನಕ್ಕೆ ಚಾಲನೆ

Jan 27 2024, 01:17 AM IST
ಮಡಿಕೇರಿ ಜನರಲ್‌ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನದ ಮಹತ್ವ ತಿಳಿಯುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ 22 ದಿನಗಳ ಕಾಲ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ನಡೆಯಲಿದೆ.

ಕರುಣೆಯ ಪ್ರಜ್ಞೆಗೆ ಆತ್ಮಬಲ ತುಂಬಿದ ಸಂವಿಧಾನ: ಟಿ.ಎಂ. ಭಾಸ್ಕರ

Jan 27 2024, 01:17 AM IST
ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಧ್ವಜಾರೋಹಣ ನೆರವೇರಿಸಿದರು.

ವಿಶ್ವದಲ್ಲೇ ನಮ್ಮದು ಶ್ರೇಷ್ಠ ಸಂವಿಧಾನ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 27 2024, 01:17 AM IST
ಜಾತಿ ಧರ್ಮದ ಹೆಸರಿನಲ್ಲಿ ಎಂದೂ ರಾಜಕಾರಣ ಮಾಡಬಾರದು. ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಆದರೆ ಜಾತಿ ವ್ಯವಸ್ಥೆ ಇನ್ನು ತಾಂಡವವಾಡುತ್ತಿದೆ. ಇದರ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸುವ ಮೂಲಕ ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು.

ಸಂವಿಧಾನ ರಕ್ಷಿಸುವ ಕೆಲಸವಾಗಲಿ: ಸಚಿವ ಪ್ರಿಯಾಂಕ್ ಖರ್ಗೆ

Jan 27 2024, 01:17 AM IST
ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾವೆಲ್ಲ ಒಗ್ಗಟ್ಟಾಗಿ ನಿಂತು ದೇಶ ಕಟ್ಟಬೇಕಾಗಿದೆ ಎಂದು ಉಸ್ತುವಾರಿ ಸಚಿವರು ಕರೆ ನೀಡಿದರು.

ಪ್ರಜಾಪ್ರಭುತ್ವ ಗಟ್ಟಿತನ, ಜನರ ಸಶಕ್ತಕ್ಕೆ ಸಂವಿಧಾನ ಮೂಲ ಕಾರಣ: ಸಚಿವ ಈಶ್ವರ್‌ ಖಂಡ್ರೆ

Jan 27 2024, 01:16 AM IST
ಗಣರಾಜ್ಯೋತ್ಸವದ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಚಿವ ಖಂಡ್ರೆ ಮಾತನಾಡಿ, ಬೀದರ್‌ ದಕ್ಷಿಣ ಕ್ಷೇತ್ರದ 104 ಗ್ರಾಮಗಳಿಗೆ ಕುಡಿಯುವ ನೀರಿಗಾಗಿ 330ಕೋಟಿ ರು., ಅನುಭವ ಮಂಟಪಕ್ಕೆ 40ಕೋಟಿ ರು. ಬಿಡುಗಡೆ, ಶೈಕ್ಷಣಿಕ ಪ್ರಗತಿಗೆ 100ಕೋಟಿ ರು., ಹೊನ್ನಿಕೇರಿ ಅರಣ್ಯದಲ್ಲಿ ಇಕೋ ಟೂರಿಸಂ, ದೇವ ದೇವ ಅಭಿವೃದ್ಧಿಗೆ 50ಕೋಟಿ ರು. ಅನುದಾನ ನೀಡಲಾಗುತ್ತದೆ ಎಂದಿದ್ದಾರೆ.

ಜನರ ಹೃದಯದಲ್ಲಿ ಅಂಬೇಡ್ಕರ್ ಸಂವಿಧಾನ ಶಾಶ್ವತ: ಶಾಸಕಿ ರೂಪಕಲಾ ಶಶಿಧರ್

Jan 27 2024, 01:16 AM IST
ದೇಶದ ಪ್ರತಿಯೊಬ್ಬ ಪ್ರಜೆಯೂ ಸನ್ಮಾರ್ಗದಿಂದ ವರ್ತಿಸುವ ಬಗ್ಗೆ ಅಂಬೇಡ್ಕರ್ ಸಂವಿಧಾನದಲ್ಲಿ ತಿಳಿಸಿದ್ದಾರೆ. ಜೀವನದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕೆಂಬ ಸ್ಪಷ್ಟ ನಿರ್ದೇಶನವನ್ನು ತಿಳಿಸಿಕೊಟ್ಟಿದ್ದಾರೆ.

ಪ್ರತಿಯೊಬ್ಬರೂ ಸಂವಿಧಾನ ಗೌರವಿಸೋಣ: ಶ್ರೀನಿವಾಸ್‌ ಚಾಪಲ್

Jan 27 2024, 01:16 AM IST
ವಡಗೇರಾ ಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜರೋಹಣವನ್ನು ತಹಸೀಲ್ದಾರ್ ಶ್ರೀನಿವಾಸ್ ಚಾಪಲ್ ನೆರವೇರಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನ ಭದ್ರ ಬುನಾದಿ

Jan 27 2024, 01:16 AM IST
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಗಣರಾಜ್ಯದ ಪರಿಕಲ್ಪನೆಯನ್ನು ತಂದುಕೊಂಡ ಸುದಿನ ಇದಾಗಿದೆ. ಅಂಬೇಡ್ಕರ್ ಅವರು ದೇಶದ ಅಭಿವೃದ್ಧಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪೂರಕವಾಗಿ ಸಂವಿಧಾನವನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved