• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿ

Jan 01 2024, 01:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಆರೋಪಿಸಿದರು.

ಸಂವಿಧಾನ ಬದಲಾಯಿಸ ಹೊರಟರೆ ಹೋರಾಟ

Dec 29 2023, 01:30 AM IST
ರಾಮನಗರ: ದೇಶ, ರಾಜ್ಯವನ್ನಾಳಿದ ಎಲ್ಲಾ ಪಕ್ಷಗಳು ದಲಿತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಾ ಬಂದಿದೆ. ಈಗ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಿವೆ. ಅಂತಹ ಸಂದರ್ಭ ಬಂದರೆ ಮತ್ತೊಂದು ಭೀಮಾ ಕೋರೆಗಾಂವ್ ಹೋರಾಟ ಮಾಡಬೇಕಾಗುತ್ತದೆ ಎಂದು ಸಮತಾ ಸೈನಿಕದಳ ರಾಜ್ಯ ಕಾರ್ಯಾಧ್ಯಕ್ಷ ಡಾ. ಜಿ.ಗೋವಿಂದಯ್ಯ ಎಚ್ಚರಿಸಿದರು.

ಹಿಜಾಬ್‌ ಕುರಿತು ಸಂವಿಧಾನ ಚೌಕಟ್ಟಿನಲ್ಲೇ ತೀರ್ಮಾನ: ಪರಮೇಶ್ವರ್‌

Dec 25 2023, 01:31 AM IST
ಶಾಲಾ- ಕಾಲೇಜುಗಳಲ್ಲಿ ಹಿಜಾಬ್‌ ಧಾರಣೆ ಕುರಿತಂತೆ ಏನೇ ತೀರ್ಮಾನ ತೆಗೆದುಕೊಳ್ಳುವುದಿದ್ದರೂ ಸಂವಿಧಾನದ ಚೌಕಟ್ಟಿನಲ್ಲೇ ನಿರ್ಧರಿಸಲಾಗುತ್ತದೆ ಎಂದು ಗೃಹ ಸಚಿವ ಪಮೇಶ್ವರ್‌ ಮಂಗಳೂರಿನಲ್ಲಿ ಹೇಳಿದ್ದಾರೆ.

ಸಂವಿಧಾನ ವಿರೋಧಿಗಳು 3 ರಾಜ್ಯಗಳಲ್ಲಿ ಮತ್ತೆ ಆಯ್ಕೆ: ಮಾವಳ್ಳಿ ಶಂಕರ್

Dec 04 2023, 01:30 AM IST
ಸಂವಿಧಾನ ವಿರೋಧಿಗಳು 3 ರಾಜ್ಯಗಳಲ್ಲಿ ಮತ್ತೆ ಆಯ್ಕೆ: ಮಾವಳ್ಳಿ ಶಂಕರ್

ಭಾರತ ಸಂವಿಧಾನ ಅರ್ಥೈಸಿಕೊಳ್ಳೋದು ವಿದ್ಯಾರ್ಥಿಗಳ ಕರ್ತವ್ಯ

Nov 30 2023, 01:15 AM IST
ಮುಖ್ಯ ಅತಿಥಿ, ಕುವೆಂಪು ವಿಶ್ವವಿದ್ಯಾಲಯದ ರಾ.ಸೇ.ಯೋಜನೆ ಸಂಯೋಜಕ ಡಾ.ನಾಗರಾಜ ಪರಿಸರ ಮಾತನಾಡಿ, ಸಾಧನೆ ಸೋಮಾರಿಯ ಸೊತ್ತಲ್ಲ. ಅದು ಸಾಧಕನ ಸೊತ್ತು. ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಾಮಾಜಿಕ ಹೊಣೆಗಾರಿಕೆ ಇಟ್ಟುಕೊಂಡು ಮುನ್ನಡೆಯಬೇಕು ಎಂದರು. ಇಂದಿನ ಔಪಚಾರಿಕ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳಲ್ಲಿ ಜೀವನಾನುಭವವನ್ನು ನೀಡುವಲ್ಲಿ ಸೋತಿದೆ. ಎನ್ಎಸ್ಎಸ್ ಯುವಕರಿಗೆ ತಮ್ಮನ್ನು ತಾವು ಅರ್ಥೈಸಿಕೊಳ್ಳಲು ಮತ್ತು ಸಮಾಜವನ್ನು ಅರ್ಥಮಾಡಿಕೊಂಡು ಮುನ್ನಡೆಯಲು ಪ್ರೇರಣೆ ನೀಡುತ್ತದೆ ಎಂದು ಹೇಳಿದರು.

ಸಂವಿಧಾನ ಶಿಲ್ಪಿಗೆ ಅವಮಾನ: ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

Nov 10 2023, 01:01 AM IST
ನ. ೩ರಂದು ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗ ನಗರದ ಜಿಮ್ಸ್ ಪಕ್ಕದಲ್ಲಿರುವ ಆಸ್ಪತ್ರೆ ಉದ್ಘಾಟನೆ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಗೌರವಿಸಲು ಆಗಮಿಸಿದ್ದ ದಲಿತ ಸಿಬ್ಬಂದಿಯನ್ನು ಗದಗ ಜಿಮ್ಸ್ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ ನಿಂದಿಸಿ ಆವಾಚ್ಯ ಶಬ್ದಗಳಿಂದ ನಿಂದಿಸಿ, ಗದರಿಸಿ ಹೊರಗೆ ಹೋಗುವಂತೆ ಬೆದರಿಕೆ ಹಾಕಿದ್ದಾರೆ ಎಂದು ಸಂಘಟನೆ ಮುಖಂಡರು ಆರೋಪಿಸಿ ದಲಿತ ಸಂಘಟನೆಗಳ ಮುಖಂಡರು ಗುರುವಾರ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕೆ.ಎಸ್‌.ಈಶ್ವರಪ್ಪಗೆ ಪ್ರಜಾಪ್ರಭುತ್ವ, ಸಂವಿಧಾನ ಎಂದರೆ ಗೊತ್ತಿಲ್ಲ: ಆಯನೂರು

Oct 22 2023, 01:01 AM IST
ಯಡಿಯೂರಪ್ಪ ವಿರುದ್ಧ ಸಂಚು ಮಾಡಿದ ರಾಜಕಾರಣಿ: ಟೀಕೆ

ಸಂವಿಧಾನ ನಾಗರಿಕರಿಗೆ ಬಲ ನೀಡುವ ಮಹಾನ ಶಕ್ತಿ: ಸಚಿವ ಪಾಟೀಲ

Oct 11 2023, 12:45 AM IST
ಗದಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ಸಂವಿಧಾನದ ಪೀಠಿಕೆ ಮತ್ತು ಕಾರ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಉದ್ಘಾಟಿಸಿದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved