• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರುಣೆಯ ಪ್ರಜ್ಞೆಗೆ ಆತ್ಮಬಲ ತುಂಬಿದ ಸಂವಿಧಾನ: ಟಿ.ಎಂ. ಭಾಸ್ಕರ

Jan 27 2024, 01:17 AM IST
ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಧ್ವಜಾರೋಹಣ ನೆರವೇರಿಸಿದರು.

ವಿಶ್ವದಲ್ಲೇ ನಮ್ಮದು ಶ್ರೇಷ್ಠ ಸಂವಿಧಾನ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 27 2024, 01:17 AM IST
ಜಾತಿ ಧರ್ಮದ ಹೆಸರಿನಲ್ಲಿ ಎಂದೂ ರಾಜಕಾರಣ ಮಾಡಬಾರದು. ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಆದರೆ ಜಾತಿ ವ್ಯವಸ್ಥೆ ಇನ್ನು ತಾಂಡವವಾಡುತ್ತಿದೆ. ಇದರ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸುವ ಮೂಲಕ ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು.

ಸಂವಿಧಾನ ರಕ್ಷಿಸುವ ಕೆಲಸವಾಗಲಿ: ಸಚಿವ ಪ್ರಿಯಾಂಕ್ ಖರ್ಗೆ

Jan 27 2024, 01:17 AM IST
ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾವೆಲ್ಲ ಒಗ್ಗಟ್ಟಾಗಿ ನಿಂತು ದೇಶ ಕಟ್ಟಬೇಕಾಗಿದೆ ಎಂದು ಉಸ್ತುವಾರಿ ಸಚಿವರು ಕರೆ ನೀಡಿದರು.

ಪ್ರಜಾಪ್ರಭುತ್ವ ಗಟ್ಟಿತನ, ಜನರ ಸಶಕ್ತಕ್ಕೆ ಸಂವಿಧಾನ ಮೂಲ ಕಾರಣ: ಸಚಿವ ಈಶ್ವರ್‌ ಖಂಡ್ರೆ

Jan 27 2024, 01:16 AM IST
ಗಣರಾಜ್ಯೋತ್ಸವದ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಚಿವ ಖಂಡ್ರೆ ಮಾತನಾಡಿ, ಬೀದರ್‌ ದಕ್ಷಿಣ ಕ್ಷೇತ್ರದ 104 ಗ್ರಾಮಗಳಿಗೆ ಕುಡಿಯುವ ನೀರಿಗಾಗಿ 330ಕೋಟಿ ರು., ಅನುಭವ ಮಂಟಪಕ್ಕೆ 40ಕೋಟಿ ರು. ಬಿಡುಗಡೆ, ಶೈಕ್ಷಣಿಕ ಪ್ರಗತಿಗೆ 100ಕೋಟಿ ರು., ಹೊನ್ನಿಕೇರಿ ಅರಣ್ಯದಲ್ಲಿ ಇಕೋ ಟೂರಿಸಂ, ದೇವ ದೇವ ಅಭಿವೃದ್ಧಿಗೆ 50ಕೋಟಿ ರು. ಅನುದಾನ ನೀಡಲಾಗುತ್ತದೆ ಎಂದಿದ್ದಾರೆ.

ಜನರ ಹೃದಯದಲ್ಲಿ ಅಂಬೇಡ್ಕರ್ ಸಂವಿಧಾನ ಶಾಶ್ವತ: ಶಾಸಕಿ ರೂಪಕಲಾ ಶಶಿಧರ್

Jan 27 2024, 01:16 AM IST
ದೇಶದ ಪ್ರತಿಯೊಬ್ಬ ಪ್ರಜೆಯೂ ಸನ್ಮಾರ್ಗದಿಂದ ವರ್ತಿಸುವ ಬಗ್ಗೆ ಅಂಬೇಡ್ಕರ್ ಸಂವಿಧಾನದಲ್ಲಿ ತಿಳಿಸಿದ್ದಾರೆ. ಜೀವನದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕೆಂಬ ಸ್ಪಷ್ಟ ನಿರ್ದೇಶನವನ್ನು ತಿಳಿಸಿಕೊಟ್ಟಿದ್ದಾರೆ.

ಪ್ರತಿಯೊಬ್ಬರೂ ಸಂವಿಧಾನ ಗೌರವಿಸೋಣ: ಶ್ರೀನಿವಾಸ್‌ ಚಾಪಲ್

Jan 27 2024, 01:16 AM IST
ವಡಗೇರಾ ಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜರೋಹಣವನ್ನು ತಹಸೀಲ್ದಾರ್ ಶ್ರೀನಿವಾಸ್ ಚಾಪಲ್ ನೆರವೇರಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನ ಭದ್ರ ಬುನಾದಿ

Jan 27 2024, 01:16 AM IST
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಗಣರಾಜ್ಯದ ಪರಿಕಲ್ಪನೆಯನ್ನು ತಂದುಕೊಂಡ ಸುದಿನ ಇದಾಗಿದೆ. ಅಂಬೇಡ್ಕರ್ ಅವರು ದೇಶದ ಅಭಿವೃದ್ಧಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪೂರಕವಾಗಿ ಸಂವಿಧಾನವನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.

ಭಾರತದ್ದು ವಿಶ್ವ ಶ್ರೇಷ್ಠ ಸಂವಿಧಾನ: ಮಾಜಿ ಸಚಿವ ಪ್ರಭು ಚವ್ಹಾಣ

Jan 27 2024, 01:15 AM IST
ಎಲ್ಲ ಧರ್ಮಿಯರು ವಾಸಿಸುವ ಭಾರತ ದೇಶದ ವಿವಿಧತೆಯಲ್ಲಿ ಏಕತೆ ವಿಶೇಷತೆಯಾಗಿದೆ. ಸಂವಿಧಾನವು ದೇಶದ ಎಲ್ಲ ನಾಗರಿಕರಿಗೂ ಸಮಾನವಾದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಒದಗಿಸಿದೆ ಎಂದು ಮಾಜಿ ಸಚಿವ ಪ್ರಭು ಚವ್ಹಾಣ ಹೇಳಿದರು.

ಸಂವಿಧಾನ ಪಾಲಿಸುವುದರ ಜತೆಗೆ ಅಭಿವೃದ್ಧಿ ಸಾಧಿಸೋಣ

Jan 27 2024, 01:15 AM IST
ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ, ಅಭಿವೃಕ್ತಿ ಸ್ವಾತಂತ್ರ್ಯ ಸಮಾನ ಸ್ಥಾನಮಾನ ದೊರಕಿಸಿ ಕೊಡುವ ವ್ಯವಸ್ಥೆಯನ್ನು ಈ ದೇಶದ ಸಂವಿಧಾನ ಒದಗಿಸಿದೆ.

ಮೂಲಭೂತ ಹಕ್ಕುಗಳ ಹೊಂದಲು ಸಂವಿಧಾನ ಸಹಾಯಕ: ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ

Jan 27 2024, 01:15 AM IST
ಭಾರತ ಸಂವಿಧಾನವು ರಷ್ಯಾ, ಬ್ರಿಟನ್ ಹಾಗೂ ಅಮೆರಿಕ ದೇಶಗಳ ಸಂವಿಧಾನಗಳ ಅಂಶಗಳನ್ನು ಒಳಗೊಂಡಿದೆ. ಡಾ.ಅಂಬೇಡ್ಕರ್‌ ದೇಶಕೆ ಸುಭದ್ರವಾದ ಸಂವಿಧಾನ ನೀಡಿದ್ದು, ಇದು ಪ್ರಪಂಚದಲ್ಲೇ ಬೃಹತ್‌ ಸಂವಿಧಾನ ಎನಿಸಿದೆ. ಸ್ವಾತಂತ್ರ್ಯ ನಂತರ ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಪ್ರತಿಯೊಬ್ಬ ಪ್ರಜೆಗಳು ತಮ್ಮ ಮೂಲಭೂತ ಹಕ್ಕುಗಳನ್ನು ಹೊಂದಲು ಸಂವಿಧಾನ ಸಹಾಯಕವಾಗಿದೆ. ನಮ್ಮ ಸಂವಿಧಾನವನ್ನು ರಚಿಸಿ, ಜಾರಿಗೆ ತಂದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ ಹೇಳಿದ್ದಾರೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved