• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದಲ್ಲೇ ಬಲಿಷ್ಠ ಸಂವಿಧಾನ ನಮ್ಮ ಹೆಗ್ಗಳಿಕೆ: ಶಾಸಕ ಶ್ರೀನಿವಾಸ ಮಾನೆ

Apr 15 2025, 12:54 AM IST
ಶೋಷಿತ ಸಮಾಜದ ಉನ್ನತಿ, ಶಿಕ್ಷಣಕ್ಕೆ ಆದ್ಯತೆ ನೀಡಬೇಕಾಗಿದೆ.

ದೇಶ ಸದೃಢವಾಗಿ ನಿಂತಿರುವುದಕ್ಕೆ ಸಂವಿಧಾನ ಕಾರಣ

Apr 15 2025, 12:53 AM IST
ದೇಶ ಸದೃಢ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿಂತಿರುವುದಕ್ಕೆ ಅಂಬೇಡ್ಕರ್‌ ನೀಡಿರುವ ಸಂವಿಧಾನ ಕಾರಣ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.

ಯುವಜನತೆ ಸಂವಿಧಾನ ಅಧ್ಯಯನ ಮಾಡಿ: ಕೆ.ಎಚ್‌.ಮುನಿಯಪ್ಪ

Apr 15 2025, 12:51 AM IST
ಸಮಾಜದಲ್ಲಿ ದ್ವೇಷ, ಅಸೂಯೆ ಬಿಟ್ಟು ಪರಸ್ಪರ ಸ್ನೇಹ ಸೌಹಾರ್ದತೆ ಬೆಳೆಸಿಕೊಂಡರೆ ಸಮಸ್ಯೆಗಳಿಂದ ಪಾರಾಗಿ ಆರೋಗ್ಯಕರ ಸಮಾಜ ನಿರ್ಮಾಣವಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಸಲಹೆ ನೀಡಿದರು

ಸಂವಿಧಾನ ಬದಲಾಯಿಸುತ್ತೇವೆ ಎನ್ನುವುದು ಮೂರ್ಖತನ

Apr 15 2025, 12:50 AM IST
ಸರ್ವರ ಏಳಿಗೆ, ಅಭ್ಯೂದಯಕ್ಕಾಗಿ ಡಾ. ಬಿ.ಆರ್. ಅಂಬೇಡ್ಕರ್‌ರವರು ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದು ಆದರೆ ಕೆಲವರು ನಮಗೆ ಅಧಿಕಾರ ಬಂದರೆ ಸಂವಿಧಾನವನ್ನೇ ಬದಲಾಯಿಸುತ್ತೇವೆಂದು ಹೇಳುತ್ತಿರುವುದು ಮೂರ್ಖತನದ ಪರಮಾವಧಿ ಎಂದು ಶಾಸಕ ಕೆ. ಷಡಕ್ಷರಿ ಹೇಳಿದರು.

ರಾಜ್ಯಮಟ್ಟದ ರಸಪ್ರಶ್ನೆ: ಸಂವಿಧಾನ ಶಿಲ್ಪಿ ತಂಡ ಪ್ರಥಮ

Apr 15 2025, 12:48 AM IST
ಬಿ.ಆರ್. ಅಂಬೇಡ್ಕರ್ ಆಶಯದಂತೆ ಎಲ್ಲರೂ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು.

ಸಾಮಾಜಿಕ ಸಮಾನತೆಗೆ ಉತ್ತೇಜನ ನೀಡಿದ ಸಂವಿಧಾನ: ಶಾಸಕ ಬಸವರಾಜ ಶಿವಣ್ಣನವರ

Apr 15 2025, 12:48 AM IST
ಭಾರತೀಯ ಸಂವಿಧಾನದ ಪಿತಾಮಹ ಎಂದು ಕರೆಯಲ್ಪಡುವ ಡಾ. ಬಿ.ಆರ್. ಅಂಬೇಡ್ಕರ ಅವರೊಬ್ಬ ಹಿಂದುಳಿದ ವರ್ಗಗಳ ಸರ್ವೋಚ್ಚ ನಾಯಕ.

ಡಾ.ಅಂಬೇಡ್ಕರ್ ಭವಿಷ್ಯದ ಕಲ್ಪನೆಯೊಂದಿಗೆ ಸಂವಿಧಾನ ರಚಿಸಿದ್ದರು: ಅಬ್ದುಲ್ ವಹಾಬ್

Apr 15 2025, 12:47 AM IST
ನರಸಿಂಹರಾಜಪುರ, ಡಾ.ಅಂಬೇಡ್ಕರ್‌ ಅವರು ಸಂವಿಧಾನ ರಚಿಸುವ ಮುನ್ನ ಮುಂದಿನ 100 ವರ್ಷದ ಭಾರತ ಹೇಗಿರಬೇಕು ಎಂಬ ಚಿಂತನೆ ಮಾಡಿದ್ದರು ಎಂದು ಮೈಸೂರಿನ ಎಟಿಐ ಆಡಳಿತ ತರಬೇತಿ ಸಂಸ್ಥೆ ಬೋಧಕ ಡಾ.ಅಬ್ದುಲ್ ವಹಾಬ್ ತಿಳಿಸಿದರು.

ಸಂವಿಧಾನ ನಮಗೆಲ್ಲರಿಗೂ ಶ್ರೀರಕ್ಷೆ: ಬಿ.ನಾಗೇಂದ್ರ

Apr 15 2025, 12:47 AM IST
ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ಪ್ರತಿಯೊಬ್ಬರಿಗೂ ಶ್ರೀರಕ್ಷೆಯಾಗಿದೆ.

ಸಾಮಾನ್ಯರೂ ಉನ್ನತ ಸ್ಥಾನಕ್ಕೇರಲು ಸಂವಿಧಾನ ಕಾರಣ-ಸಚಿವ ಜೋಶಿ

Apr 15 2025, 12:47 AM IST
ಸಾಮಾನ್ಯ ಕುಟುಂಬದ ವ್ಯಕ್ತಿಯೊಬ್ಬ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬರಲು ಡಾ. ಬಿ.ಆರ್. ಅಂಬೆಂಡ್ಕರ್ ಅವರ ಸಂವಿಧಾನವೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ದೇಶಕ್ಕೆ ಬಲಿಷ್ಠ ಸಂವಿಧಾನ ನೀಡಿದ ಅಂಬೇಡ್ಕರ್: ಸಿಪಿವೈ

Apr 15 2025, 12:45 AM IST
ದೇಶದ ನಾಗರಿಕರು ಗಟ್ಟಿ ಪ್ರಜಾಪ್ರಭುತ್ವದ ಅಡಿಪಾಯದ ಮೇಲೆ ಬದುಕುತ್ತಿದ್ದೇವೆಂದರೆ ಅದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಬಲಿಷ್ಠ ಸಂವಿಧಾನವೇ ಕಾರಣ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಬಣ್ಣಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 75
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved