• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಲೋಕದಲ್ಲಿ ಪಿಎಚ್. ಡಿ ಸಂಶೋಧನೆ ಪ್ರಾರಂಭ

Oct 04 2024, 01:04 AM IST
ರಾಮನಗರ: ನಾಡೋಜ ಎಚ್.ಎಲ್ .ನಾಗೇಗೌಡ ಸಂಶೋಧನಾ ಕೇಂದ್ರವು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ 2024-25ನೇ ಸಾಲಿಗೆ ಪಿಎಚ್ ಡಿ ಸಂಶೋಧನೆ ಪ್ರಾರಂಭಿಸಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಕಾರ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.

ಕ್ಯಾನ್ಸರ್ ನಿಯಂತ್ರಿಸಲು ಸಂಶೋಧನೆ ನಡೆಯಲಿ

Sep 27 2024, 01:16 AM IST
ಹುಬ್ಬಳ್ಳಿಯಲ್ಲಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿ, ಬೇರೆ ಬೇರೆ ಕಡೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ತೆರೆದು ಅದನ್ನು ಮುಂದುವರಿಸಿಕೊಂಡುವ ಹೋಗುವ ಕೆಲಸ ಮಾಡಬೇಕು.

ಕೃಷಿ ಸಂಶೋಧನೆ ಕೃಷಿ ವಿವಿ ಕಾಂಪೌಂಡ್‌ ಬಿಟ್ಟು ಹೊರ ಬರಲಿ!

Sep 23 2024, 01:23 AM IST
ಕಂದಾಯ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜೊತೆಗೂಡಿ ಸಹಕಾರದಿಂದ ಕೆಲಸ ಮಾಡಬೇಕು. ಇದನ್ನು ಬಿಟ್ಟು ಬರೀ ವಿವಿ ಆವರಣದಲ್ಲಿಯೇ ರಾಷ್ಟ್ರಮಟ್ಟದ ಸಂಶೋಧನೆ ಮಾಡಿದರೆ ರೈತರಿಗೆ ಏನು ಒಳಿತು ಎಂದು ಲಾಡ್ ಪ್ರಶ್ನಿಸಿದರು.

ಅಡಕೆ ಮಾನ ಕಾಪಾಡಿ, ಹೆಚ್ಚು ಸಂಶೋಧನೆ ಕೈಗೊಳ್ಳಿ

Sep 21 2024, 01:53 AM IST
ಅನಾದಿ ಕಾಲದಿಂದಲೂ ಮಂಗಳ ಕಾರ್ಯಗಳಲ್ಲಿ ಸ್ಥಾನ ಪಡೆದ ಅಡಕೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆಯೆಂದು ಕೇಂದ್ರದಲ್ಲಿ ಅಡಕೆ ಮಾನ ಹರಾಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಡಕೆಯಿಂದ ಉಪ ಉತ್ಪನ್ನಗಳನ್ನು ಹೆಚ್ಚು ಹೆಚ್ಚಾಗಿ ಉತ್ಪಾದಿಸುವತ್ತ ಹೆಚ್ಚಿನ ಸಂಶೋಧನೆಗಳು ನಡೆಯಬೇಕಿದೆ. ಆ ಮೂಲಕ ಬೆಳೆಗಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದರು.

ವಿದ್ಯಾರ್ಥಿಗಳಲ್ಲಿ ಸಂಶೋಧನೆ ಮನೋಭಾವ ಉತ್ತೇಜಿಸಲು ವಿಜಯ ರಿಸರ್ಚ್ ಕೇಂದ್ರ

Aug 07 2024, 01:00 AM IST
ವಿದ್ಯಾರ್ಥಿಗಳಲ್ಲಿ ಸಂಶೋಧನೆಯ ಮನೋಭಾವವನ್ನು ಉತ್ತೇಜಿಸಲು, ವಿಜಯ ಶಾಲೆಯಲ್ಲಿ ೨೦೨೩-೨೪ರ ಶೈಕ್ಷಣಿಕ ವರ್ಷದಲ್ಲಿ ವಿಜಯ ರಿಸರ್ಚ್ ಸೆಂಟರ್ ಅನ್ನು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಪ್ರಾರಂಭಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾದ ತಾರಾ ಎಸ್. ಸ್ವಾಮಿ ಮತ್ತು ಶೈಕ್ಷಣಿಕ ಮುಖ್ಯಸ್ಥರಾದ ಡಾ. ಎಸ್. ಶ್ರೀಲಕ್ಷ್ಮಿ ತಿಳಿಸಿದರು.

ಕೃಷಿ ರಂಗದಲ್ಲಿನ ಪಾಟೀಲರ ಸಂಶೋಧನೆ ತುಂಬ ದೊಡ್ಡದು: ಸೇಡಂ

Jul 17 2024, 12:49 AM IST
ಧಾರವಾಡದ ಕೃಷಿ ವಿವಿ ಕುಲಪತಿಗಳಾಗಿದ್ದ, ಐಎಆರ್‌ಐ ನಿರ್ದೇಶಕರಾಗಿ ಸಾದನೆ ಮಾಡಿದ್ದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮದವರಾದ ಖ್ಯಾತ ವಿಜ್ಞಾನಿ ಎಸ್‌.ಎ. ಪಾಟೀಲರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಪ್ರಚಲಿತ ವಿದ್ಯಮಾನಗಳ ಸಂಶೋಧನೆ ನಡೆಯಲಿ: ಡಾ. ಎ.ಎಸ್. ಬಾಲಸುಬ್ರಹ್ಮಣ್ಯ

Jul 10 2024, 12:33 AM IST
ವಿದ್ಯಾರ್ಥಿಗಳು ಸಂಶೋಧನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಸ್ತುತ ಮಾಧ್ಯಮದ ವೃತ್ತಿಪರರು ಸಹ ಇಂದು ಬೋಧನೆ ಕಡಗೆ ಆಕರ್ಷಿತರಾಗುತ್ತಿದ್ದಾರೆ. ಕಾರಣ ಪತ್ರಿಕೋದ್ಯಮ ಶಿಕ್ಷಣ ವ್ಯಾಪಕವಾಗಿ ಬೆಳೆಯುತ್ತಿದೆ.

ಕೃಷಿ ಸಂಶೋಧನೆ ರೈತರಿಗೆ ತಲುಪಿಸುವುದೇ ಉದ್ದೇಶ

Jul 06 2024, 12:53 AM IST
ಕೃಷಿ ವಿಜ್ಞಾನಿಗಳು ಪ್ರಯೋಗಾಲಯಗಳಿಗೆ ಸೀಮಿತರಾಗದೇ ತಾವು ಕೈಗೊಂಡ ಸಂಶೋಧನೆಗಳ ಪಲಿತಾಂಶಗಳನ್ನು ರೈತರ ಮನೆಯ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯವು ಒಂದು ಹೊಸ ಯೋಜನೆಯನ್ನು ಹಮ್ಮಿಕೊಂಡು ಗ್ರಾಮಕ್ಕೆ ವಿಜ್ಞಾನಿಗಳನ್ನು ಕರೆಸಿ, ಪರಸ್ಪರ ಚರ್ಚಿಸಿ, ಕೃಷಿಯಲ್ಲಿ ಪರಿಹಾರೋಪಾಯಗಳನ್ನು ಕಂಡುಹಿಡಿಯುವ ಪ್ರಯತ್ನ ಇದಾಗಿದೆ ಎಂದು ಕೃಷಿ ವಿವಿ, ಧಾರವಾಡದ ಕುಲಪತಿ ಡಾ.ಪಿ.ಎಲ್.ಪಾಟೀಲ ಹೇಳಿದರು.

ಪರಿಸರ ಸಂಶೋಧನೆ ಸಂಸ್ಥೆ ಸ್ಥಾಪನೆಗೆ ಸಿಎಂ ಸಲಹೆ

Jul 04 2024, 01:00 AM IST
ಕಳೆದ 20 ವರ್ಷಗಳಲ್ಲಿ ಹವಾಮಾನದ ವೈಪರೀತ್ಯದಿಂದ ಪ್ರವಾಹ, ಬರಗಾಲವನ್ನು ನಾವು ಎದುರಿಸುತ್ತಿದ್ದೇವೆ. ಈ ಬಗ್ಗೆ ಸಂಶೋಧನೆಗಳು ಹೆಚ್ಚಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೊಸ ಬೀಜದ ತಳಿಗಳ ಸಂಶೋಧನೆ ಅಗತ್ಯ: ಜಿ.ಎಸ್. ಪಾಟೀಲ

Jun 20 2024, 01:07 AM IST
ಡಂಬಳ ಹೋಬಳಿಯ ಜುರ್ಚಿಹಾಳ ಗ್ರಾಮದಲ್ಲಿ ಕೃಷಿ ಇಲಾಖೆಯ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಎಣ್ಣೆಕಾಳು ಬೆಳೆ ಯೋಜನೆಯಡಿ ಸೂರ್ಯಕಾಂತಿ ಬೀಜದ ಕಿರುಚೀಲಗಳ ವಿತರಣೆ, ಬೀಜೋಪಚಾರ ಅಂದೋಲನ, ಸುರಕ್ಷಿತ ಕೀಟನಾಶಕಗಳ ಬಳಕೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved