‘ಕಾಂಗ್ರೆಸ್ ವಲಯದಲ್ಲಿ ಗುಲ್ಲೆದ್ದಿರುವ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಮೇಲ್ಮನೆಗೆ 4 ಸದಸ್ಯರ ನಾಮನಿರ್ದೇಶನ ಕುರಿತು ಪಕ್ಷದ ಹೈಕಮಾಂಡ್ ಚರ್ಚೆ ಆರಂಭಿಸುವುದೇ ಬೆಳಗಾವಿ ವಿಧಾನಮಂಡಳದ ಚಳಿಗಾಲ ಅಧಿವೇಶನದ ನಂತರ’ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.