ಕಲಬುರಗಿ ಕಲ್ಯಾಣಕ್ಕಾಗಿ ಸಚಿವ ಸಂಪುಟ ಸಭೆ ಮಾಡಿದರಾ?: ನಾರಾ ಪ್ರತಾಪ ರೆಡ್ಡಿ
Sep 25 2024, 12:51 AM ISTಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬುಡಾ ಮಾಜಿ ಅಧ್ಯಕ್ಷ ನಾರಾ ಪ್ರತಾಪ ರೆಡ್ಡಿ, ಸಚಿವ ಸಂಪುಟ ಸಭೆಯಿಂದ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಮಾತ್ರ ಅನುಕೂಲವಾಯಿತೇ ವಿನಾ, ಉಳಿದ ಜಿಲ್ಲೆಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.