• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

6-7 ಸಚಿವರ ಕೊಕ್‌ಗೆ ಚಿಂತನೆ ಡಿಸೆಂಬರ್‌ಗೆ ಸಂಪುಟ ಪುನಾರಚನೆ ಸರ್ಕಸ್‌?

Nov 13 2024, 12:04 AM IST
ಉಪ ಚುನಾವಣೆ ಗೌಜು ಗದ್ದಲ ಮುಗಿಯುತ್ತಿದ್ದಂತೆಯೇ ಆಡಳಿತಕ್ಕೆ ಚುರುಕು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್‌ ಮಾಸದಲ್ಲಿ ಸಂಪುಟ ಪುನಾರಚನೆಗೆ ಕೈ ಹಾಕುವ ಹಾಗೂ ಆಡಳಿತ ಯಂತ್ರದಲ್ಲಿ ಭಾರಿ ಬದಲಾವಣೆ ತರುವ ಸಾಧ್ಯತೆಗಳಿವೆ.

ಸಚಿವ ಜಮೀರ್ ಸಚಿವ ಸಂಪುಟದಿಂದ ವಜಾಗೊಳಿಸಲು ಆಗ್ರಹ

Nov 13 2024, 12:02 AM IST
ಜಮೀರ್ ಅಹಮ್ಮದ್ ಖಾನ್ ದೇವೇಗೌಡರ ಕುಟುಂಬವನ್ನು ಕೊಂಡುಕೊಳ್ಳುತ್ತಾರೆ ಎಂಬ ದುರಹಂಕಾರದ ಮಾತುಗಳನ್ನಾಡಿದ್ದಾರೆ. ಅವರ ನಾಲಿಗೆಯೇ ಅವರ ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ.

ಕಸ ವಿಲೇವಾರಿಗೆ ₹40 ಸಾವಿರ ಕೋಟಿಗೆ ಟೆಂಡರ್‌-ಸಚಿವ ಸಂಪುಟದ ವಿರುದ್ಧವೇ ಲೋಕಾಗೆ ದೂರು!

Nov 09 2024, 08:11 AM IST

 ಬಿಬಿಎಂಪಿ  ಘನತ್ಯಾಜ್ಯ ನಿರ್ವಹಣೆಯ ಹೆಸರಿನಲ್ಲಿ ₹40 ಸಾವಿರ ಕೋಟಿಗಿಂತ ಹೆಚ್ಚು ಮೊತ್ತದ ಬೃಹತ್ ವಂಚನೆಯ ಹಗರಣ ನಡೆರುವ ಕುರಿತು ರಾಜ್ಯಪಾಲರಿಗೆ ಮತ್ತು ಲೋಕಾಯುಕ್ತ ಸಂಸ್ಥೆಗೆ ಬಿಜೆಪಿ ಮುಖಂಡ ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್‌.ಆರ್‌.ರಮೇಶ್‌ ದೂರು ನೀಡಿದ್ದಾರೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ

Oct 29 2024, 09:07 AM IST

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಅಗತ್ಯ ದತ್ತಾಂಶ ಸಂಗ್ರಹಣೆ ಕುರಿತು ವರದಿ ನೀಡಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಲು ಮಹತ್ವದ ತೀರ್ಮಾನ ಕೈಗೊಂಡಿದೆ.

ಜಾತಿ ಗಣತಿ ವರದಿ ಅ.18 ರಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆ : ಸಿಎಂ ಸಿದ್ದರಾಮಯ್ಯ

Oct 08 2024, 05:08 AM IST
ಅಕ್ಟೋಬರ್ 18 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ವರದಿ ಅನುಷ್ಠಾನದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ರೈತರ ಆದಾಯ ಹೆಚ್ಚಳ, ಆಹಾರ ಭದ್ರತೆಗೆ ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ 2 ಸ್ಕೀಂ

Oct 04 2024, 01:03 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ರೈತರ ಆದಾಯವನ್ನು ಸುಧಾರಿಸುವುದು ಮತ್ತು ಮಧ್ಯಮ ವರ್ಗದವರಿಗೆ ಆಹಾರ ಭದ್ರತೆಯನ್ನು ಕಾಪಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

ಜಾತಿ ಗಣತಿಗೆ ಶೀಘ್ರದಲ್ಲೇ ಸಚಿವ ಸಂಪುಟದ ಅನುಮೋದನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Sep 30 2024, 01:17 AM IST

ರಾಜ್ಯ ಸರ್ಕಾರವು ಜಾತಿ ಗಣತಿಯನ್ನು ಶೀಘ್ರದಲ್ಲೇ ಸಚಿವ ಸಂಪುಟದ ಅನುಮೋದನೆ ಪಡೆದು ಜಾರಿಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.  

ಪಶ್ಚಿಮ ಘಟ್ಟಗಳ ಕುರಿತ ಡಾ.ಕಸ್ತೂರಿ ರಂಗನ್‌ ವರದಿ ರಾಜ್ಯ ಸಚಿವ ಸಂಪುಟ ಸಭೆ ತಿರಸ್ಕಾರ

Sep 27 2024, 01:15 AM IST
ಡಾ.ಕಸ್ತೂರಿ ರಂಗನ್‌ ವರದಿ ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಕುರಿತು ಕೇಂದ್ರ ಸರ್ಕಾರದ ಆರನೇ ಕರಡು ಅಧಿಸೂಚನೆಯನ್ನು ರಾಜ್ಯ ಸಚಿವ ಸಂಪುಟ ಸಭೆ ತಿರಸ್ಕರಿಸಿದೆ. ಸ್ಥಳೀಯ ಅಧ್ಯಯನದ ಅಗತ್ಯತೆ ಮತ್ತು ಜನರ ಸ್ಥಳಾಂತರದ ಕುರಿತು ಕಳವಳಗಳನ್ನು ಸರ್ಕಾರ ವ್ಯಕ್ತಪಡಿಸಿದೆ.

ಕಲಬುರಗಿ ಕಲ್ಯಾಣಕ್ಕಾಗಿ ಸಚಿವ ಸಂಪುಟ ಸಭೆ ಮಾಡಿದರಾ?: ನಾರಾ ಪ್ರತಾಪ ರೆಡ್ಡಿ

Sep 25 2024, 12:51 AM IST
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬುಡಾ ಮಾಜಿ ಅಧ್ಯಕ್ಷ ನಾರಾ ಪ್ರತಾಪ ರೆಡ್ಡಿ, ಸಚಿವ ಸಂಪುಟ ಸಭೆಯಿಂದ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಮಾತ್ರ ಅನುಕೂಲವಾಯಿತೇ ವಿನಾ, ಉಳಿದ ಜಿಲ್ಲೆಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

ಮಸ್ಕಿ ಅಶೋಕ ಶಿಲಾಶಾಸನ ಅಭಿವೃದ್ಧಿಗೆ 10 ಕೋಟಿ ಸಚಿವ ಸಂಪುಟ ಅಸ್ತು

Sep 19 2024, 01:54 AM IST
10 crore for the development of Maski Ashoka inscriptions by the Cabinet
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved